Ad Widget

ಮಂಗಳೂರು: ನೀರು ಸೇದುವ ವೇಳೆ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

ಸಮಗ್ರ ನ್ಯೂಸ್‌ : ಬಾವಿಯಿಂದ ನೀರು ಸೇದುವ ವೇಳೆ ಆಯಾ ತಪ್ಪಿದ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ (58) ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ.ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.

Ad Widget . Ad Widget .

ಕಾರ್ಯಾಚರಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಚಂದ್ರಹಾಸ ಸಾಲಿಯಾನ್, ಸಿಬ್ಬಂದಿಗಳಾದ ದಯಾಕರ, ಪುನೀತ್, ಶಿವರಾಜ್, ಪವನ್ ಕುಮಾರ್ ಭಾಗವಹಿಸಿದ್ದರು.

Leave a Comment

Your email address will not be published. Required fields are marked *