Ad Widget

ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್

ಸಮಗ್ರ ನ್ಯೂಸ್: ಕನ್ನಡದ​ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಎಲೆಕ್ಟ್ರಾನಿಕ್​ ಸಿಟಿಯ ಸ್ವಗೃಹದಲ್ಲಿ ಗಣ್ಯರು ಬಂದು ಅಂತಿಮ ನಮನ ಸಲ್ಲಿಸುತ್ತಾರೆ.

Ad Widget . Ad Widget . Ad Widget . Ad Widget . Ad Widget . Ad Widget

“ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ” ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ. ಇದು ನಿಜಕ್ಕೂ ಆಶ್ಚರ್ಯಕರ ಘಟನೆ.

Ad Widget . Ad Widget . Ad Widget .

ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್ ಮಾಡಲು ಚಿತ್ರೋದ್ಯಮ ನಿರ್ಧಾರ ಮಾಡಿದೆ. ಬೆಳಗ್ಗೆ 10.30 ಶೋ ಬಂದ್ ಮಾಡಲಿದ್ದು, ಮಧ್ಯಾಹ್ನ 1ಗಂಟೆಗೆ ಎಂದಿನಂತೆ ಶೋಗಳು ಆರಂಭವಾಗುತ್ತದೆ. ಸಿಂಗಲ್ ಸ್ಕ್ರೀನ್, ಮಲ್ಟಿಪ್ಲೆಕ್ಸ್ ಎಲ್ಲಾ ಕಡೆ ಒಂದು ಶೋ ಕ್ಯಾನ್ಸಲ್ ಆಗಲಿದೆ. ಈ ರೀತಿಯಾಗಿ ದ್ವಾರಕೀಶ್ ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

Leave a Comment

Your email address will not be published. Required fields are marked *