Ad Widget

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಎಡಗಾಲಿಗೆ ಪೆಟ್ಟು ಬಿದ್ದಿದ್ದು, ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *