April 2024

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ!

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು, ಗಡಿ ದಾಟಲು ಜನ ಮುಗಿಬೀಳುತ್ತಿದ್ದಾರೆ. ಕಾಲು ತೆರೆದುಕೊಂಡರೆ ಬಿಸಿಲ ಬೇಗೆಗೆ ತುತ್ತಾಗುವ ಭೀತಿಯಿಂದ ಕಾಮಗಾರಿ ಮುಂದೂಡಿದ ಸನ್ನಿವೇಶಗಳಿವೆ. 40 ವರ್ಷ ಮೇಲ್ಪಟ್ಟವರು ಬಿಸಿಲಿನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಜನಸಾಮಾನ್ಯರು ಮತ್ತು ಬಾಣಂತಿಯರು ಬಿಸಿಲನ್ನು ಲೆಕ್ಕಿಸದೆ ಕೆಲಸಕ್ಕೆ ಹೋಗಬೇಕಾಗಿಲ್ಲ. ಆದರೆ ನೀವು ಬಿಸಿಲಿನಲ್ಲಿ ಹೋಗಬೇಕಾದರೆ, ಮನೆ ದಾಟುವ ಮೊದಲು ಈ ಕೆಲಸಗಳನ್ನು ಮಾಡಬೇಕು. ಬಿಸಿಲಿಗೆ ಹೋಗುವ ಮುನ್ನ ಏನು ಮಾಡಬೇಕೆಂದು ತಿಳಿಯಿರಿ. ಹೈಡ್ರೇಟೆಡ್ ಆಗಿರಿ: ನೀವು ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ತೆಗೆದುಕೊಂಡು […]

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ! Read More »

NTPC ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: NTPC ಗ್ರೀನ್ ಎನರ್ಜಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 63 ಎಂಜಿನಿಯರ್, ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಎಂಜಿನಿಯರ್ (RE- ಸಿವಿಲ್)- 20ಎಂಜಿನಿಯರ್ (RE-ಎಲೆಕ್ಟ್ರಿಕಲ್)- 29ಎಂಜಿನಿಯರ್ (RE-ಮೆಕ್ಯಾನಿಕಲ್)- 9ಎಕ್ಸಿಕ್ಯೂಟಿವ್ (RE-HR)-

NTPC ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ Read More »

ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಘಟನೆಯ ವೇಳೆ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಅಪಘಾತವಾಗಿದೆ

ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ‌ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹಣಕಾಸಿನ ವಿಚಾರ ಸಂಬಂಧ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್‌ ಕೂಡ ಆಗಿರುವ ಸೌಂದರ್ಯ ಜಗದೀಶ್ ಅಪ್ಪು

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ‌ಆತ್ಮಹತ್ಯೆ Read More »

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಪ್ರವಾಸದ ಸಮಯ ಬದಲಾವಣೆಯಾಗಿದೆ. ಇಂದು ಸಂಜೆ ಸುಮಾರು ಒಂದು ಗಂಟೆ ತಡವಾಗಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆ ಬದಲಾಗಿ ಸಂಜೆ‌ 5.15ಕ್ಕೆ ಮೈಸೂರಿಗೆ ಬರಲಿದ್ದಾರೆ. ಮಧ್ಯಪ್ರದೇಶದ ಬೋಪಾಲ್ ಏರ್‌ಪೋರ್ಟ್‌ನಿಂದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದಾರೆ. ಸಂಜೆ 4.15ಕ್ಕೆ ಬದಲಾಗಿ 5.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಕಾರ್ಯಕ್ರಮ ಮುಗಿಸಿ, ರಸ್ತೆ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ Read More »

ಹುಣಸೂರು: ಕಾಂಗ್ರೆಸ್ ಸೇರಿದ ನಾಪಂಡ ಮುತ್ತಪ್ಪ

ಸಮಗ್ರ ನ್ಯೂಸ್ : ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಾಪಂಡ ಮುತ್ತಪ್ಪ ಕಾಂಗ್ರೆಸ್ ಗೆ ಮತ್ತೆ ಸೇಪ೯ಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜವನ್ನು ಮುತ್ತಪ್ಪ ಅವರಿಗೆ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದಭ೯ ಜೈ ಜೈ ಕಾಂಗ್ರೆಸ್ ಎಂದು ಮುತ್ತಪ್ಪ ಹಷ೯ದಿಂದ ಘೋಷಿಸಿದರು. ಮುತ್ತಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯಥಿ೯ಯಾಗಿ ಸ್ಪಧಾ೯ ಕಣದಲ್ಲಿದ್ದರು. ಕೊಡಗು ಜೆಡಿಎಸ್ ಅಧ್ಕಕ್ಷರಾಗಿಯೂ ಕಾಯ೯ನಿವ೯ಹಿಸಿದ್ದರು. ಅಪಾರ ಬೆಂಬಲಿಗರೊಂದಿಗೆ ತಾನು ಕಾಂಗ್ರೆಸ್ ಸೇಪ೯ಡೆಯಾಗಿರುವುದಾಗಿ ನಾಪಂಡ ಮುತ್ತಪ್ಪ ಈ

ಹುಣಸೂರು: ಕಾಂಗ್ರೆಸ್ ಸೇರಿದ ನಾಪಂಡ ಮುತ್ತಪ್ಪ Read More »

ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ

ಸಮಗ್ರ ನ್ಯೂಸ್‌ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿದ್ದಾರೆ. ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಳಿಕ ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿದ ಬೊಮ್ಮಾಯಿ, ಧಾರವಾಡದ ಮುರುಘಾಮಠಕ್ಕೆ ಅನಿರೀಕ್ಷಿತ ಭೇಟಿ ನೀಡಿ ಮೃತ್ಯುಂಜಯಪ್ಪಗಳ ದರ್ಶನ ಪಡೆದರು. ಅಲ್ಲದೇ, ಮುರುಘಾಮಠದ ಪೀಠಾಧಿಪತಿ ಡಾ.ಮಲ್ಲಿಕಾರ್ಜುನ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ Read More »

ಉಡುಪಿ: 6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಡಿಸಿ ಕೆ. ವಿದ್ಯಾಕುಮಾರಿ

ಸಮಗ್ರ ನ್ಯೂಸ್‌ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ತಿಳಿಸಿದರು. ಅವರು ಇಂದು ಕಾಪು ತಾಲೂಕಿನ ಕಲ್ಯಾ ಗ್ರಾಮದ ವಯಸ್ಕ ಮತದಾನರ ಮನೆಯಲ್ಲಿ ನಡೆದ ಮತದಾನದ ಪ್ರಕ್ರಿಯೆಯನ್ನು ಪರಿಶೀಲಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ವಿಶೇಷ ಚೇತನ ಹಾಗೂ 85 ವರ್ಷ ಮೇಲ್ಪಟ

ಉಡುಪಿ: 6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಡಿಸಿ ಕೆ. ವಿದ್ಯಾಕುಮಾರಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಸೂರ್ಯನು ಮೇಷ ರಾಶಿಗೆ ಸಂಚರಿಸಿದ್ದಾನೆ. ಶನಿಯು ಕುಂಭ ರಾಶಿಯಲ್ಲಿದೆ. ಶುಕ್ರ ಮೀನ ರಾಶಿಯಲ್ಲಿ, ರಾಹು ಮೀನ ರಾಶಿಯಲ್ಲಿದೆ, ಏಪ್ರಿಲ್ 9ಕ್ಕೆ ಬುಧ ಮೀನ ರಾಶಿಗೆ ಸಂಚರಿಸಿದೆ. ಗುರು ಮೇಷ ರಾಶಿಯಲ್ಲಿದೆ. ಈ ಎಲ್ಲಾ ಗ್ರಹಗಳ ಸಂಚಾರ ಈ ರಾಶಿಯವರಿಗೆ ಅನುಕೂಲಕರ ಸ್ಥಾನದಲ್ಲಿದ್ದು ಈ ವಾರದ ರಾಶಿಫಲ‌ ಯಾರಿಗೆ ಅದೃಷ್ಟದ ವಾರವಾಗಲಿದೆ ನೋಡಿ… ಮೇಷ ರಾಶಿ:ಮೇಷ ರಾಶಿಗೆ ಅಧಿಪತಿ ಏಕದಶದಲ್ಲಿ ಕುಜನು ಹಾಗೂ ಶನಿ ಸಮಸ್ಯೆ ತರುತ್ತಾರೆಯೇ ಹೊರತು ಯಾವ ಶುಭ ನಿರ್ಧಾರ ಕೊಡಲು ಅವರಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »