April 2024

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ

ಸಮಗ್ರ ನ್ಯೂಸ್‌ : ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಟನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ.ಅಂಬೇಡ್ಕ‌ರ್ ಅವರ 133ನೇ ಜನ್ಮದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾ ನಾಯಕ ಜೈ ಭೀಮ್ ರ್ಯಾಲಿಯನ್ನು ಏಪ್ರಿಲ್ 14ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಹಾಗೂ ಹಿರಿಯ ಚಿಂತಕ ಪ್ರೊ.ಫಣಿರಾಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರಿನಿಂದ ಹೊರಡುವ ರ್ಯಾಲಿಯು ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಕಾಪು ಮಾರ್ಗವಾಗಿ ಉಡುಪಿಯಲ್ಲಿ […]

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ Read More »

Bournvita ಕುಡಿಯುವವರಿಗೆ ಬಿಗ್ ಶಾಕ್! ಬ್ಯಾನ್ ಆಗುತ್ತಾ?

ಸಮಗ್ರ ನ್ಯೂಸ್ : ಬೌರ್ನ್ವಿಟಾ ಎಂಬುದು ಶಕ್ತಿಯ ಪುಡಿಯಾಗಿದ್ದು ಇದನ್ನು ಮಗುವಿನ ಹಾಲಿಗೆ ಸೇರಿಸಲಾಗುತ್ತದೆ. ಪ್ರಚಾರ, ಜಾಹಿರಾತುಗಳ ಮೂಲಕವೇ ಇಷ್ಟೊಂದು ಜನಮನ್ನಣೆ ಗಳಿಸಿರುವ ಬೋರ್ನ್ ವಿಟಾ ತಯಾರಿಕಾ ಕಂಪನಿಗೆ ಕೇಂದ್ರ ಸರ್ಕಾರ ದೊಡ್ಡ ಉತ್ತೇಜನ ನೀಡಿದೆ. ಬೋರ್ನ್ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ಆರೋಗ್ಯಕರ ಪಾನೀಯಗಳ ವರ್ಗದಿಂದ ತೆಗೆದುಹಾಕುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎಲ್ಲಾ ಇ-ಕಾಮರ್ಸ್ ಸೈಟ್‌ಗಳಿಗೆ ಹಾಗೆ ಮಾಡಲು ಆದೇಶಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನಡೆಸಿದ ವಿಚಾರಣೆ ಬಳಿಕ ವಾಣಿಜ್ಯ ಮತ್ತು ಕೈಗಾರಿಕಾ

Bournvita ಕುಡಿಯುವವರಿಗೆ ಬಿಗ್ ಶಾಕ್! ಬ್ಯಾನ್ ಆಗುತ್ತಾ? Read More »

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ?

ಸಮಗ್ರ ನ್ಯೂಸ್: ಬೇಸಿಗೆ ಬಂತೆಂದರೆ ಫ್ರಿಜ್‌ಗಳಿಗೆ ಉತ್ತಮ ಬೇಡಿಕೆ ಇರುತ್ತದೆ. ಆದರೆ ಸಿಂಗಲ್ ಡೋರ್ ಮತ್ತು ಡಬಲ್ ಡೋರ್ ಫ್ರಿಜ್ ನಡುವೆ ಯಾವ ಫ್ರಿಡ್ಜ್ ಖರೀದಿಸುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. ಆದರೆ ಇದು ನಿಮ್ಮ ಮನೆಗೆ ಎಷ್ಟು ಸರಿಹೊಂದುತ್ತದೆ ಎಂಬುದನ್ನು ಮೊದಲು ನೀವು ತಿಳಿದುಕೊಳ್ಳಬೇಕು. ಮನೆಯಲ್ಲಿ ಕಡಿಮೆ ಕುಟುಂಬ ಸದಸ್ಯರು ಇರುವಾಗ ಸಣ್ಣ ಫ್ರಿಡ್ಜ್ ಉತ್ತಮವಾಗಿದೆ. ಆದರೆ ಕೆಲವರು ವಿದ್ಯುತ್ ಬಿಲ್ ಹೆಚ್ಚು ಬರುತ್ತದೆ ಎಂಬ ಕಾರಣಕ್ಕೆ ಡಬಲ್ ಡೋರ್ ಫ್ರಿಡ್ಜ್ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಆದರೆ

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ? Read More »

ಮೈಸೂರು: ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ-ಸಿದ್ದರಾಮಯ್ಯ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೋದಿ ಅವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶದ ಜನರಿಗೆ ಸತತವಾಗಿ ಸುಳ್ಳು ಹೇಳಿದ, ನೀಡಿದ ಭರವಸೆಗಳನ್ನು ಈಡೇರಿಸದ ನರೇಂದ್ರ ಮೋದಿ ಅವರು ಯಾವ ಮುಖ ಇಟ್ಟುಕೊಂಡು ಮತ ಕೇಳಲು ಕರ್ನಾಟಕಕ್ಕೆ ಬರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಸುಳ್ಳು ಹೇಳಿದರೆ ಜನ ಮೋದಿ ಮೋದಿ

ಮೈಸೂರು: ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ-ಸಿದ್ದರಾಮಯ್ಯ Read More »

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ. ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕು. ಉನ್ನತ ಮಟ್ಟಕ್ಕೆ ನಗರವನ್ನು

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ Read More »

ಉಡುಪಿ : ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ-ಜೆ.ಪಿ. ಹೆಗ್ಡೆ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೇಳಿದಂತೆ ನಡೆದುಕೊಂಡಿದೆ. ಚುನಾವಣೆಗೆ ಮೊದಲು ನೀಡಿನ 5 ಗ್ಯಾರಂಟಿಗಳ ಭರವಸೆಯನ್ನು ಈಡೇರಿಸಿದೆ. ಆದರೆ, ಬಿಜೆಪಿ ಸರಕಾರ ಆಡಿದಂತೆ ನಡೆದುಕೊಂಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು. ಚಿಕ್ಕಮಗಳೂರಿನ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಬೆಲೆ ಕಡಿಮೆಯಾಗಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಯಾಕೆ ಕಡಿಮೆ ಮಾಡಿಲ್ಲ? ವರ್ಷಕ್ಕೆ 2 ಕೋಟಿ, 10 ವರ್ಷಕ್ಕೆ

ಉಡುಪಿ : ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ-ಜೆ.ಪಿ. ಹೆಗ್ಡೆ Read More »

ಕಲಬುರಗಿ:ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ

ಸಮಗ್ರ ನ್ಯೂಸ್‌ : ಈ ಭಾಗದಲ್ಲಿ ದೇವಲ ಗಾಣಗಾಪುರ ದತ್ತ ಮಹಾರಾಜರ ದೇವಸ್ಥಾನ ಪವಿತ್ರವಾಗಿದ್ದು, ಅಪಾರ ಭಕ್ತರನ್ನು ಹೊಂದಿದ್ದಾರೆ. ಅದಕ್ಕಾಗಿ ಈ ದೇವಸ್ಥಾನವನ್ನು ಅಭಿವೃದ್ಧಿ ಮಾಡಲಾಗುವುದು, ತಾವೆಲ್ಲಾ ಅರ್ಚಕರು ನಾನು ಮುಖ್ಯಮಂತ್ರಿ ಆಗಿ ಬರಬೇಕೆಂದು ಆಶೀರ್ವಾದ ನೀಡಿ ಸನ್ಮಾನ ಮಾಡಿದ್ದೀರಿ.ಅದಕ್ಕೆ ದತ್ತಾತ್ರೇಯ ಮಹಾರಾಜರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರನ್ನು ಸನ್ಮಾನಿಸಿದ ಅರ್ಚಕರು ಮತ್ತೊಮ್ಮೆ

ಕಲಬುರಗಿ:ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ Read More »

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು

ಸಮಗ್ರ ನ್ಯೂಸ್‌ : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ಪಶ್ಚಿಮ ಬಂಗಾಳದ ಹೋಟೆಲ್‌ವೊಂದರಲ್ಲಿ ಕೊಠಡಿ ಪಡೆಯಲು ನಕಲಿ ವಿಳಾಸ ನೀಡಿದ್ದರು ಎಂಬುದು ತನಿಖೆಯಿಂದ ಪತ್ತೆಯಾಗಿದೆ. ‘ಕೋಲ್ಕತ್ತ ಮಹಾನಗರಕ್ಕೆ ಹೊಂದಿಕೊಂಡಿರುವ ಪೂರ್ವ ಮೇದಿನಿಪುರ ಜಿಲ್ಲೆಯ ಹೋಟೆಲ್‌ನಲ್ಲಿ ಮುಸಾವೀರ್ ಹಾಗೂ ಅಬ್ದುಲ್ ಮಥೀನ್ ತಂಗಿದ್ದರು. ಹೋಟೆಲ್‌ ಕೊಠಡಿಯಲ್ಲಿಯೇ ಇಬ್ಬರೂ ಸಿಕ್ಕಿಬಿದ್ದರು. ಇದೇ ಸಂದರ್ಭದಲ್ಲಿ ಹೋಟೆಲ್‌ ಗ್ರಾಹಕರ ಪಟ್ಟಿಯನ್ನು ಪರಿಶೀಲಿಸಿದಾಗ, ಅವರಿಬ್ಬರು ನಕಲಿ ಹೆಸರು ಹಾಗೂ ಅನ್ಯ ವಿಳಾಸ

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು Read More »

ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್

ಸಮಗ್ರ ನ್ಯೂಸ್‌ : ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ

ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್ Read More »

ನಂಜನಗೂಡು: ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ

ಸಮಗ್ರ ನ್ಯೂಸ್‌ : ಏ.13 ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ ಪ್ರಕ್ರಿಯೆಗೆ ಇಂದು ಶನಿವಾರ ಚಾಲನೆ ನೀಡಲಾಗಿದೆ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಗೌರಿ ಘಟ್ಟ ಬೀದಿಯಲ್ಲಿ ಚುನಾವಣಾ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾನ ಮಾಡಿಸಿದರು. ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವಿಕಲರಿಗೆ ಮನೆ ಮನೆ ಮತದಾನ ನಡೆಸಲಾಗುತ್ತಿದೆ. ತಮ್ಮ ತಮ್ಮ

ನಂಜನಗೂಡು: ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ Read More »