April 2024

ಉಡುಪಿ: ಎ.15- 16ರಂದು ‘ಇನ್ನರ್‌ಸೆನ್ಸ್’ ಕಲಾ ಪ್ರದರ್ಶನ

ಸಮಗ್ರ ನ್ಯೂಸ್‌ : ವಿಶ್ವದ ಖ್ಯಾತ ಕಲಾವಿದ ಲಿಯನಾರ್ಡೋ ಡ ವಿಂಚಿ ಅವರ ಸ್ಮರಣಾರ್ಥ ಎಪ್ರಿಲ್ 15ರಂದು ನಡೆಯುವ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಮಣಿಪಾಲದ ತ್ರಿವರ್ಣ ಆರ್ಟ್ ಗ್ಯಾಲರಿಯ ವತಿಯಿಂದ ಎಪ್ರಿಲ್15 ಮತ್ತು 16ರಂದು ಆರ್ಟ್ ಸ್ಕೂಲ್‌ನ ಐವರು ಕಲಾ ವಿದ್ಯಾರ್ಥಿಗಳಿಂದ ‘ಇನ್ನ‌ರ್ ಸೆನ್ಸ್‌’ ಎಂಬ ಪ್ರತಿಷ್ಠಾಪನಾ ಕಲಾ ಪ್ರದರ್ಶನ ನಡೆಯಲಿದೆ ಎಂದು ತ್ರಿವರ್ಣ ಕಲಾ ಶಾಲೆಯ ಹರೀಶ್ ಸಾಗ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಲೆ ಹಾಗೂ ಬದುಕಿನ ವಿವಿಧ ಆಯಾಮದಲ್ಲಿ […]

ಉಡುಪಿ: ಎ.15- 16ರಂದು ‘ಇನ್ನರ್‌ಸೆನ್ಸ್’ ಕಲಾ ಪ್ರದರ್ಶನ Read More »

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ದುರುದ್ದೇಶದಿಂದ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ) ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಅಲ್ಲಿ ಯಾವುದೇ ಹಣಕಾಸಿನ ವ್ಯವಹಾರವೇ ನಡೆದಿಲ್ಲ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಐ.ಟಿ ದಾಳಿ ಕುರಿತು ಪತ್ರಕರ್ತರು ನಗರದಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಡಿಸಿಸಿ ಬ್ಯಾಂಕಿನ ಮೇಲೆ ದಾಳಿ ನಡೆಸಿದ್ದರಿಂದ ರೈತರು, ಕೃಷಿಕರ ಹಣಕಾಸಿನ ವಹಿವಾಟು, ಹಣ ಪಾವತಿಗೆ ಸಮಸ್ಯೆ ಆಗಲಿದೆ. ಸುಮಾರು ಮೂರು

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ Read More »

ರಾಜಕೀಯ ಹಿತಾಸಕ್ತಿಗಾಗಿ ‘ಸೌಜನ್ಯ’ಕ್ಕೂ ನ್ಯಾಯದ ಮಾತನಾಡಿಲ್ಲ| ಸೌಜನ್ಯ ಪ್ರಕರಣದಲ್ಲಿ ಬಿಜೆಪಿ‌ – ಕಾಂಗ್ರೆಸ್ ಸಮಾನ ಪಾಲು ಪಡೆದಿದೆ – ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದೇ ಇರುವ ಹಿನ್ನಲೆ ನೋಟಾ ಅಭಿಯಾನ ಹಮ್ಮಿದ ಕುರಿತಾಗಿ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಇಡೀ ಪ್ರಕರಣವನ್ನು ಮುಚ್ಚಿಹಾಕಿಸಿದ್ದು ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಕೂಡ ಪಾಲು ಇದೆ ಎಂದು ಹೋರಾಟಗಾರರು ಆರೋಪಿಸಿದರು. ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಶೆಟ್ಟಿ‌ ತಿಮರೋಡಿ, ಸೌಜನ್ಯ ಅತ್ಯಾಚಾರಗೈದ ಕಾಮಾಂದರಿಗೆ ಶಿಕ್ಷೆ ಆಗಿಲ್ಲ.

ರಾಜಕೀಯ ಹಿತಾಸಕ್ತಿಗಾಗಿ ‘ಸೌಜನ್ಯ’ಕ್ಕೂ ನ್ಯಾಯದ ಮಾತನಾಡಿಲ್ಲ| ಸೌಜನ್ಯ ಪ್ರಕರಣದಲ್ಲಿ ಬಿಜೆಪಿ‌ – ಕಾಂಗ್ರೆಸ್ ಸಮಾನ ಪಾಲು ಪಡೆದಿದೆ – ತಿಮರೋಡಿ Read More »

ಮಂಗಳೂರಿನಲ್ಲಿ ಮೋದಿ ರೋಡ್‍ಶೋ/ ಸಂಚಾರ ವ್ಯವಸ್ಥೆ ಹೀಗಿದೆ ನೋಡಿ..

ಸಮಗ್ರ ನ್ಯೂಸ್: ನಾಳೆ (ಏ.14) ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಂಗಳೂರಿನಲ್ಲಿ ರೋಡ್‍ಶೋ ನಡೆಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೋದಿ ರೋಡ್ ಶೋಗೆ ಬಿಜೆಪಿ ಸಾರಥ್ಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಬಿಗಿಗೊಳಿಸಿದೆ. ನಾಗರಿಕರಿಗೆ ಅನಾನುಕೂಲ ಉಂಟಾಗದಂತೆ ಹಾಗೂ ಪ್ರಧಾನಿ ರೋಡ್ ಶೋ ಸುಗಮವಾಗಿ ನಡೆಯುವಂತೆ ನಾಳೆ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನ ಸಂಚಾರ ನಿಷೇಧಿಸಿರುವ

ಮಂಗಳೂರಿನಲ್ಲಿ ಮೋದಿ ರೋಡ್‍ಶೋ/ ಸಂಚಾರ ವ್ಯವಸ್ಥೆ ಹೀಗಿದೆ ನೋಡಿ.. Read More »

ಗುಂಡ್ಲುಪೇಟೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ

ಸಮಗ್ರ ನ್ಯೂಸ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಬೂತ್ ನಂಬರ್ ಮೂರರ ವಿಧಾನಸಭಾ ಕ್ಷೇತ್ರದ ಎ . ವಾಸುದೇವಮೂರ್ತಿ ಮನೆಯಲ್ಲಿ ಹಿರಿಯ ನಾಗರಿಕರಾದ ಪಾರ್ವತಮ್ಮ, (90)ನವರ ಮನೆಯಲ್ಲೇ 2024 ರ ಲೋಕಸಭಾ ಚುನಾವಣೆಗೆ ಅಂಚೆ ಮತದಾನ ಮಾಡಿಸುವುದರ ಮೂಲಕ ಇಂದು ಅಂಚೆ ಮತದಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿ ಸಿಡಿಪಿಓ ಹೇಮಾವತಿ ಎಂ ಒಂದನೇ ಮತಗಟ್ಟೆ ಅಧಿಕಾರಿ ಜಗದೀಶ್ ಎರಡನೇ ಮತಗಟ್ಟೆ ಅಧಿಕಾರಿ ಗುರುಸ್ವಾಮಿ ರೆವಿನ್ಯೂ ಅಧಿಕಾರಿ ಮಹದೇವಪ್ಪ ಸಹಾಯಕ

ಗುಂಡ್ಲುಪೇಟೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ Read More »

ಮುನಿಸು ಮರೆತ ಮಾಧುಸ್ವಾಮಿ/ ಸೋಮಣ್ಣ ಪರ ಪ್ರಚಾರ

ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡಿದ್ದ ಮಾಜಿ ಸಚಿವ ಮಾಧುಸ್ವಾಮಿ ಅವರು ಇದೀಗ ಇದೇ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರದಲ್ಲಿ ಧುಮುಕಿದ್ದಾರೆ ಅದರಂತೆ ಶುಕ್ರವಾರ ಬೆಳಗ್ಗೆಯಿಂದಲೇ ಮೈತ್ರಿ ಪಕ್ಷದ ಅತೃಪ್ತ ಮುಖಂಡರನ್ನು ಭೇಟಿ ಮಾಡಿ ಬಿಜೆಪಿ ಪರ ಕೆಲಸ ಮಾಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯವಾಗಿ ಜಿಪಂ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಹಾಗೂ ರಾಜ್ಯ ಉಪ್ಪಾರ ಸಮುದಾಯದ ಉಪಾಧ್ಯಕ್ಷರೂ ಆಗಿರುವ ಕಲ್ಲೇಶ್ ಮನೆಗೆ ಭೇಟಿ ಕೊಟ್ಟ ಮಾಧುಸ್ವಾಮಿ

ಮುನಿಸು ಮರೆತ ಮಾಧುಸ್ವಾಮಿ/ ಸೋಮಣ್ಣ ಪರ ಪ್ರಚಾರ Read More »

NIT ಕರ್ನಾಟಕದಲ್ಲಿ ಜಾಬ್ ಗೆ ಆಹ್ವಾನ, ತಿಂಗಳಿಗೆ 50,000 ಸಂಬಳ!

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 23, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

NIT ಕರ್ನಾಟಕದಲ್ಲಿ ಜಾಬ್ ಗೆ ಆಹ್ವಾನ, ತಿಂಗಳಿಗೆ 50,000 ಸಂಬಳ! Read More »

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ/ ಮೊದಲ ದಿನ 41 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಎರಡನೇ ಹಂತದ ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಪ್ರಕ್ರಿಯೆ ಶುರುವಾಗಿದ್ದು, ಮೊದಲ ದಿನವೇ 41 ಅಭ್ಯರ್ಥಿಗಳಿಂದ 57 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೊಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ರಜಾ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ/ ಮೊದಲ ದಿನ 41 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಮ್ಯುನಿಕೇಶನ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಏಪ್ರಿಲ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ Read More »

Weather Report: ಬೇಗ ಮನೆ ಸೇರಿಕೊಳ್ಳಿ , ಮಳೆ ಬರುವ ಸಾಧ್ಯತೆ ಇದೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಮಳೆರಾಯನ ಆಗಮನದ ಸಾಧ್ಯತೆ ಇದ್ದು, ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ. ನಗರದಲ್ಲಿ ಬೆಳಗ್ಗಿನಿಂದಲೂ ತಂಪಾಗಿರುವ ವಾತಾವರಣ ಇದ್ದು, ಸಿಟಿಯ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇದೆ ಎಂದು ಖಾಸಗಿ ಮಾಧ್ಯಮಕ್ಕೆ ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ತಾಪಮಾನ ಕಡಿಮೆ ಆಗುತ್ತಿದೆ. ಏಪ್ರಿಲ್ ಮೊದಲನೇ ವಾರ ತಾಪಮಾನ ಸರಾಸರಿ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಕಳೆದ 15 ವರ್ಷಗಳಲ್ಲಿ ದಾಖಲಾದ

Weather Report: ಬೇಗ ಮನೆ ಸೇರಿಕೊಳ್ಳಿ , ಮಳೆ ಬರುವ ಸಾಧ್ಯತೆ ಇದೆ Read More »