April 2024

ಬೆಂಗಳೂರಿನಲ್ಲಿ ಐಪಿಎಲ್ ಗೌಜಿ/ ಅವಧಿ ವಿಸ್ತರಣೆ ಮಾಡಿದ ನಮ್ಮ ಮೆಟ್ರೋ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಜೊತೆಗೆ ಐಪಿಎಲ್ ಕೂಡ ನಡೆಯುತ್ತಿದ್ದು, ಎಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ ಪಂದ್ಯಾವಳಿಗಳನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದ್ದು, ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ. ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ […]

ಬೆಂಗಳೂರಿನಲ್ಲಿ ಐಪಿಎಲ್ ಗೌಜಿ/ ಅವಧಿ ವಿಸ್ತರಣೆ ಮಾಡಿದ ನಮ್ಮ ಮೆಟ್ರೋ Read More »

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ

ಸಮಗ್ರ ನ್ಯೂಸ್: ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್‍ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ Read More »

ಹಾಸನ: ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ

ಸಮಗ್ರ ನ್ಯೂಸ್‌ : ಬಿಜೆಪಿ ಯುವ ಮುಖಂಡ ಹಾಗೂ ಆರ್‌ ಎಸ್‌ಎಸ್ ಮುಖಂಡರಾದ ವಿಜಿ ಉರ್ಫ್ ಐನೆಟ್ ವಿಜಿರವರ ಎಂಜಿ ರಸ್ತೆಯಲ್ಲಿರುವ ಅಂಗಡಿ(ಕಚೇರಿ) ಮೇಲೆ ೨೦ ಕ್ಕೂ ಹೆಚ್ಚು ಮಂದಿ ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ತಮ್ಮ ಐ ನೆಟ್ ಕಚೇರಿಯಲ್ಲಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ದುಷ್ಕರ್ಮಿಗಳು ವಿಜಯ್ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಕಚೇರಿ ಗಾಜು ಗಳನ್ನು ಸಹ ಪುಡಿಪುಡಿಯಾಗಿದೆ. ಇತ್ತೀಚೆಗೆ ಐನೆಟ್ ವಿಜಿ

ಹಾಸನ: ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ Read More »

ಮಡಿಕೇರಿ : ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಸಮಗ್ರ ನ್ಯೂಸ್ : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‍ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ

ಮಡಿಕೇರಿ : ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ Read More »

ವಿಜಯಪುರ: ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು. ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ

ವಿಜಯಪುರ: ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ Read More »

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ಚಾಮರಾಜನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಾನು ಮತ್ತು ನನ್ನ ಮಗ ಇಬ್ಬರೂ ಉಪಸ್ಥಿತರಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ Read More »

ಕಾನ್ ಚಲನಚಿತ್ರೋತ್ಸವ/ ಭಾರತದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಆಯ್ಕೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಕಾನ್ ಚಲನಚಿತ್ರೋತ್ಸವ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ಭಾರತೀಯ ಚಿತ್ರವಾದ ಪಾಯಲ್ ಕಪಾಡಿಯಾ ನಿರ್ದೇಶನ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಈ ಬಾರಿ ಆಯ್ಕೆಯಾಗಿದೆ. ಕಳೆದ 40 ವರ್ಷಗಳಲ್ಲೇ ಭಾರತೀಯ ಚಿತ್ರವೊಂದು ಆಯ್ಕೆಯಾಗಿದ್ದು ಇದೇ ಮೊದಲು ಎಂಬುದು ವಿಶೇಷ. ಜೊತೆಗೆ ಭಾರತೀಯ ಮೂಲದ ಬ್ರಿಟನ್ ಸಂಜಾತೆ ಸಂಧ್ಯಾ ಸೂರಿ ಅವರ ಸಂತೋಷ್ ಚಿತ್ರವು ವಿಭಿನ್ನ ಶೈಲಿಯ ಚಿತ್ರಗಳ ವಿಭಾಗಕ್ಕೆ ಆಯ್ಕೆಯಾಗಿದೆ. 1983ರಲ್ಲಿ ಮೃಣಾಲ್ ಸೇನ್ ಅವರ ಖಾರಿಜ್ ಚಿತ್ರ ಕಡೆಯ

ಕಾನ್ ಚಲನಚಿತ್ರೋತ್ಸವ/ ಭಾರತದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಆಯ್ಕೆ Read More »

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ !

ಸಮಗ್ರ ನ್ಯೂಸ್‌ : ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಮೂರು ಮಕ್ಕಳಿರೋ ಮಹಿಳೆ ಮೇಲೆ ಸತೀಶ್‌ ಎಂಬಾತ ಅತ್ಯಾಚ್ಯಾರ ಎಸಗಿದ್ದಾನೆ. ಗ್ರಾಮದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ ಹಲ್ಲೆಗೈದು ಆರೋಪಿ ಪರಾರಿಯಾದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅತ್ಯಾಚಾರ ಹಾಗು ಕೊಲೆ ಕೇಸ್‌ ದಾಖಲಿಸಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ! Read More »

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ

ಸಮಗ್ರ ನ್ಯೂಸ್: ಭಾರತ ಜೊತೆಗಿನ ಮಾಲ್ಮೀನ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ಬಳಿಕ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‍ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. ಪ್ರವಾಸೋದ್ಯಮದಲ್ಲಿ ಕುಸಿತ ಕಂಡ ಹಿನ್ನೆಲೆ ಸಂಸ್ಥೆಯನ್ನು ಮತ್ತಷ್ಟು

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ Read More »

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ

ಸಮಗ್ರ ನ್ಯೂಸ್: ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ನೂರು ಕೋಟಿ ಜನರು ಭಾಗಿಯಾಗುವ ವಿಶ್ವದ ಅತಿದೊಡ್ಡ ಚುನಾವಣೆ ಪ್ರಕ್ರಿಯೆ ಮತ್ತು ಆಡಳಿತಾರೂಢ ಪಕ್ಷದ ಚುನಾವಣಾ ಪ್ರಚಾರ ರಣತಂತ್ರ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ಅಧಿಕ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ. ಈ ಪೈಕಿ 13 ಪಕ್ಷಗಳು ಈಗಾಗಲೇ ತಮ್ಮ ಆಗಮನವನ್ನು ಖಚಿತಪಡಿಸಿವೆ. ಈ ಪಕ್ಷಗಳ ಪ್ರತಿನಿಧಿಗಳು 3 ಅಥವಾ 4ನೇ ಹಂತದ ಚುನಾವಣೆ ವೇಳೆ ಭಾರತಕ್ಕೆ ಆಗಮಿಸಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ Read More »