April 2024

ಬೀದ‌ರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ

ಸಮಗ್ರ ನ್ಯೂಸ್ : ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌ ನಾಗಪ್ಪ ಬೂಸಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿ, ಬ್ರೈಲ್ ಲಿಪಿ ಸಹಾಯದಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಯಾವುದೇ ಆಡಂಬರವಿಲ್ಲದೆ ಸರಳವಾಗಿ ಬೆರಳೆಣಿಕೆಯ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಹಾಗೂ ಯನಿವರ್ಸ್ ಸಿಟಿಜನ ಪಕ್ಷದಿಂದ ವಿನಯ ತಂದೆ ರಾಜೆಂದ್ರ […]

ಬೀದ‌ರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ Read More »

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ

ಸಮಗ್ರ ನ್ಯೂಸ್: ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅರಣ್ಯ ಕ್ಯಾಂಟೀನ್ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆಯ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕಡಿಮೆ ಬೆಲೆಯಲ್ಲಿ ಪಡಿತರ ಸಿಗಲು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಆಗ್ರಹಕ್ಕೆ ಪೂರಕವಾಗಿ ಕೆಲ ತಿಂಗಳ ಹಿಂದಷ್ಟೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಸುಭಾಷ್ ಮಾಲ್ಖೆಡೆ ಅವರು ಸೇನೆ

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ Read More »

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್

ಸಮಗ್ರ ನ್ಯೂಸ್: ಪ್ಯಾರೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನ ಭಾರತದ ಮುಖ್ಯಸ್ಥರ ಸ್ಥಾನದಿಂದ ಬಾಕ್ಸರ್ ಎಂಸಿ ಮೇರಿ ಕೋಮ್ ಹಿಂದೆ ಸರಿದಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು ಮೇರಿ ಕೋಮ್ ತಮಗೆ ಬರೆದ ಪತ್ರದಲ್ಲಿ ತಮ್ಮ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಾರ್ಚ್ 21 ರಂದು ನೇಮಕಾತಿಯನ್ನು ಪ್ರಕಟಿಸಿತ್ತು. ‘ನನ್ನ ದೇಶಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸೇವೆ ಸಲ್ಲಿಸುವುದನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿ ನಾನು

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್ Read More »

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ವಿಧವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ ಎನ್ನಲಾಗಿದೆ. ಎಸ್​.ಕೆ.ಜೈನ್ ಅವರ ಪ್ರಾರ್ಥೀವ ಶರೀರವನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಂದು ರಾತ್ರಿ ಆಸ್ಪತ್ರೆಯಿಂದ ತರಲಾಗುವುದು, ಬಳಿಕ ನಾಳೆಯೇ ಅವರ ಅಂತ್ಯಸಂಸ್ಕಾರವನ್ನು ನೇರವೇರಿಸಲಾಗುವುದು ಅಂತ ತಿಳಿದುಬಂದಿದೆ. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ Read More »

ಮಂಗಳೂರಿಗೆ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭ|ಭರದ ಸಿದ್ಧತೆ

ಸಮಗ್ರ ನ್ಯೂಸ್‌ : ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ರೋಡ್ ಶೋ ನಡೆಯುವ ಮಾರ್ಗದ ಮೇಲೆ ಎಸ್ ಪಿ ಜಿ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ. ಸ್ಥಳೀಯ ಪೊಲೀಸರು, ಶ್ವಾನ ದಳ, ಹಾಗೂ ಮೆಟಲ್ ಡಿಟೆಕ್ಟರ್ ಬಳಸಿ ರಸ್ತೆಯ ಇಕ್ಕಲೆ ಇಕ್ಕಲೆಗಳಲ್ಲೂ ತಪಾಸಣೆ ನಡೆಸುತ್ತಿದ್ದಾರೆ. ಎಸ್ ಪಿ ಜಿ ಟೀಂ ರೋಡ್ ಶೋ ಸಾಗುವ ದಾರಿಯ ಇಕ್ಕಲೆಗಳ ಎಲ್ಲ ಕಟ್ಟಡಗಳ ಮಾಹಿತಿ

ಮಂಗಳೂರಿಗೆ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭ|ಭರದ ಸಿದ್ಧತೆ Read More »

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ರಾಮಣ್ಣ ಶೆಟ್ಟಿ ಪಾರ್ಕ್ ನಿಂದ ಮೆರವಣಿಗೆ ಆರಂಭವಾಯಿತು. ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ ಮೆರವಣಿಗೆಯಲ್ಲಿ ಸಾಗಿಬಂದ ಈಶ್ವರಪ್ಪ ಬೆಂಬಲಿಗರು ಕೇಸರಿ ಧ್ವಜಗಳನ್ನು ಪ್ರದರ್ಶಿಸಿದರು. ಜೈ ಶ್ರೀರಾಮ್, ಭಾರತ ಮಾತಾಕಿ ಜೈ, ರಾಷ್ಟಭಕ್ತರ ಬಳಗದ ಅಭ್ಯರ್ಥಿ ಈಶ್ವರಪ್ಪನವರಿಗೆ ಜೈ ಎಂಬ

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ Read More »

ಮಂಗಳೂರು: ಮತದಾನದ ಹಕ್ಕೆ ಇಲ್ಲದ ಕಶೆಕೋಡಿ‌ ಬಾಲಕಿಯಿಂದ ಮತದಾನ ಜಾಗೃತಿ

ಸಮಗ್ರ ನ್ಯೂಸ್‌ : ದಕ್ಷಿಣ ಕನ್ನಡ ಬಂಟ್ವಾಳದ ಬಾಳ್ತಿಲ‌ ಗ್ರಾಮದ ಕಶೆಕೋಡಿ‌ ನಿವಾಸಿ ನಾಲ್ಕನೇ ತರಗತಿಯ ಸನ್ನಿಧಿ ಎಲ್.ಎಸ್ ಪಂಚ ಭಾಷೆಗಳಲ್ಲಿ ಮತದಾನದ ಜಾಗೃತಿ‌ ಮೂಡಿಸುತ್ತಿದ್ದಾಳೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇಕಡಾ100 ರಷ್ಟು ಮತದಾನವಾಗಬೇಕು ಎಂದು ಪಣತೊಟ್ಟಿರುವ ಬಾಲಕಿ, ಪ್ರತಿ‌ದಿನ ಮನೆ ಮನೆ, ಮಾರ್ಕೆಟ್, ಹೊಟೇಲ್, ಅಂಗಡಿ, ಕಚೇರಿ, ಆಟೋ ನಿಲ್ದಾಣ ಭೇಟಿ ನೀಡುತ್ತಿದ್ದು, ಕನ್ನಡ, ತುಳು, ಇಂಗ್ಲಿಷ್, ಕೊಂಕಣಿ‌ ಹಾಗೂ ಮಲಯಾಳಂ ಸೇರಿ ಒಟ್ಟು 5‌ ಭಾಷೆಗಳಲ್ಲಿ ಸುಡು ಬಿಸಿಲಿನಲ್ಲೂ ಎಲ್ಲಡೆ ಸಂಚರಿಸಿ ಮತದಾನದ

ಮಂಗಳೂರು: ಮತದಾನದ ಹಕ್ಕೆ ಇಲ್ಲದ ಕಶೆಕೋಡಿ‌ ಬಾಲಕಿಯಿಂದ ಮತದಾನ ಜಾಗೃತಿ Read More »

ಇರಾನ್-ಇಸ್ರೇಲ್ ಯುದ್ಧ ಸಾಧ್ಯತೆ/ ಎರಡು ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ

ಸಮಗ್ರ ನ್ಯೂಸ್; ಮುಂದಿನ 48 ಗಂಟೆಗಳಲ್ಲಿ ಇರಾನ್- ಇಸ್ರೇಲ್ ಮೇಲೆ ದಾಳಿ ನಡೆಸುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ಇರಾನ್ ಮತ್ತು ಇಸ್ರೇಲ್‍ಗೆ ಪ್ರಯಾಣಿಸುವುದನ್ನು ನಿಲ್ಲಿಸುವಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಇರಾನ್ ಅಥವಾ ಇಸ್ರೇಲ್‍ನಲ್ಲಿ ನೆಲೆಸಿರುವ ಭಾರತೀಯರು ಅಲ್ಲಿನ ಭಾರತೀಯ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ತಮ್ಮನ್ನು ನೋಂದಾಯಿಸಿಕೊಳ್ಳುವಂತೆ ಸಚಿವಾಲಯ ತಿಳಿಸಿದೆ. ಸುರಕ್ಷತೆ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಓಡಾಟ ಕನಿಷ್ಠ ಮಟ್ಟಕ್ಕೆ ನಿಬರ್ಂಧಿಸಲು ವಿನಂತಿಸಲಾಗಿದೆ. ಮುಂದಿನ 48

ಇರಾನ್-ಇಸ್ರೇಲ್ ಯುದ್ಧ ಸಾಧ್ಯತೆ/ ಎರಡು ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ Read More »

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಿಳಿಮರಿ ಕೈಯಲ್ಲಿ ಭವಿಷ್ಯ ಹೇಳಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಡಲೂರು ಲೋಕಸಭಾ ಕ್ಷೇತ್ರದಲ್ಲಿ ಪಿಎಂಕೆ ಪಕ್ಷದಿಂದ ಥಂಕರ್ ಬಚ್ಚನ್ ಅವರು ಸ್ಪರ್ಧಿಸಿದ್ದಾರೆ. ಇವರು ಬೀದಿ ಬದಿಯಲ್ಲಿ ಗಿಳಿ ಶಾಸ್ತ್ರ ಕೇಳಿದ್ದರು. ಸೆಲ್ವರಾಜ್ ಎಂಬುವವರು ಗಿಳಿ ಕೈಯಲ್ಲಿ ಭವಿಷ್ಯ ಹೇಳಿಸಿ ಥಂಕರ್

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ Read More »

ತೆಲುಗು ನಟ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್‌ : ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವನ್ನು ವಿಶ್ವವಿದ್ಯಾಲಯ ನೀಡುತ್ತಿದ್ದಾರೆ. ಅವರು ಹೊಸ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಆ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಜೊತೆಗಿನ ಚಿತ್ರೀಕರಣದ ಫೋಟೋಗಳನ್ನು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. . ರಾಮ್ ಚರಣ್- ಜಾನ್ವಿ ಕಪೂರ್ ನಟನೆಯ

ತೆಲುಗು ನಟ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್ Read More »