ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಾಳೆ ಅಂದರೆ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

Ad Widget ... ..

ಜಮಖಂಡಿ ತಾಲೂಕಿನ ಬಿದಿರಿಯ ಜನತಾ ಫ್ಲಾಟ್‌ನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಿ.ಡಿ‌.ಸಿದ್ದಾಪುರ ಮೃತರು. ಇವರು ಬಸ್‌ನಲ್ಲಿ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆದಿದ್ದಾರೆ. ಇವರು ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಶಿಕ್ಷಕ ನಿಯೋಜನೆಗೊಂಡಿದ್ದರು.

Ad Widget

Leave a Comment

Your email address will not be published. Required fields are marked *