ಕಾರವಾರ: ಹೊಳೆಯಲ್ಲಿ ಮುಳುಗಿ ಇಬ್ಬರು ಮೃತ್ಯು

ಸಮಗ್ರ ನ್ಯೂಸ್ : ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

Ad Widget ... ..

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು.

Ad Widget

ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *