ರೈತರಿಗೆ ಶುಭ ಸುದ್ದಿ ನೀಡಿದ ಹವಾಮಾನ ಇಲಾಖೆ| ಭಾರತಕ್ಕೆ ಪ್ರವೇಶಿಸಿದ ಮುಂಗಾರು ಮಳೆ

ಸಮಗ್ರ ನ್ಯೂಸ್: ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ರೈತರಿಗೆ ಪ್ರಸಕ್ತ ಹಂಗಾಮಿಗೆ ಶುಭ ಸುದ್ದಿ ಹೊರಬಿದ್ದಿದೆ. ಕೇಂದ್ರ ಹವಾಮಾನ ಇಲಾಖೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ.

Ad Widget ... ..

ಲಾ ನಿನಾ ಪರಿಸ್ಥಿತಿಯಿಂದಾಗಿ ಪೆಸಿಫಿಕ್ ಸಾಗರದ ತಂಪಾಗುವಿಕೆಯು ಈ ವರ್ಷ ಉತ್ತಮ ಮಳೆಯಾಗಲು ಕಾರಣವಾಗುತ್ತದೆ. ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಈಗಾಗಲೇ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬಹಿರಂಗಪಡಿಸಿದೆ.

Ad Widget

‘ನೈಋತ್ಯ ಮುಂಗಾರು ಮಾಲ್ಡೀವ್ಸ್‌ ಹಾಗೂ ಕಮೋರಿನ್‌ ದ್ವೀಪಗಳನ್ನು ದಾಟಿ ಬಂಗಾಳ ಕೊಲ್ಲಿಯ ನಿಕೋಬಾರ್‌ ದ್ವೀಪಗಳು ಹಾಗೂ ದಕ್ಷಿಣ ಅಂಡಮಾನ್‌ ಸಮುದ್ರದ ಮೇಲೆ ಭಾನುವಾರ ಮಳೆ ಸುರಿಸಿವೆ. ಕೇರಳಕ್ಕೆ ಮೇ 31ರಂದು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ’ ಎಂದು ಐಎಂಡಿ ಹೇಳಿದೆ.

Leave a Comment

Your email address will not be published. Required fields are marked *