ಎಚ್ ಬಿ ಸಿ ನೌಕರ ನೇಣಿಗೆ ಶರಣು

ಅಥಣಿ : ಪಟ್ಟಣದ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರ ಕಚೇರಿ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ.

Ad Widget ... ..

ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿಯಾಗಿದ್ದು ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾನೆ.

Ad Widget

ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಕುಮಾರ ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದುಬಂದಿದೆ.ಘಟನೆ ಸಂಬಂಧ ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾವಿಗೆ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *