ನಾಳೆ(ಜೂ.25) ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ(ಜೂ. ೨೫)ರಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

Ad Widget ... ..

ಮಂಗಳವಾರ ಮಂಗಳೂರಿಗೆ ವಿಮಾನ ಮೂಲದ ಆಗಮಿಸಲಿರುವ ಡಿಸಿಎಂ‌ ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ‌ ಮುಂಜಾನೆ 10.30ಕ್ಕೆ ಆಗಮಿಸಲಿದ್ದಾರೆ. ಬಳಿಕ ದೇವರ ದರ್ಶನ ಪಡೆದು ಅಂದು ರಾತ್ರಿ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *