ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಗೆ ಬಂದು ಅಕ್ರಮ ಕೂಟ ಸೇರಿ ಪ್ರತಿಭಟನೆ ಮಾಡಿದ್ದರಿಂದ ಪುನೀತ್ ಕೆರೆಹಳ್ಳಿ , ಪ್ರತಾಪ್ ಸಿಂಹ, ಹರೀಶ್ ಪೂಂಜ ಹಾಗೂ ಇತರರ ವಿರುದ್ಧ ಬಿಎನ್ಎಸ್ 126(2), 189(2), 191(2) 190BNS, ಮತ್ತು 103 ಕರ್ನಾಟಕ ಪೊಲೀಸ್ ಆ್ಯಕ್ಟ್ ಅಡಿ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Ad Widget ... ..

A1ಪುನೀತ್ ಕೆರೆಹಳ್ಳಿ, A2ಪ್ರತಾಪ್‌ ಸಿಂಹ, A3 ಹರೀಶ್ ಪೂಂಜ ಸೇರಿ ಇತರರ ವಿರುದ್ಧ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *