ಚಿಕ್ಕಮಗಳೂರು: ಸಹೋದರನನ್ನೇ ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಸಹೋದರಿಯರು

ಸಮಗ್ರ ನ್ಯೂಸ್ : ಸಹೋದರಿಯರು ಸಹೋದರನನ್ನು ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರಿನ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.

. Ad Widget . Ad Widget . Ad Widget .

ರಾಘವೇಂದ್ರ 40 ಮೃತ ದುರ್ದೈವಿ,
ಕೆಲ ದಿನಗಳಿಂದ ಆಸ್ತಿಗಾಗಿ ಕುಟುಂಬಸ್ಥರ ಜೊತೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರು
ಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *