ಮಹಿಳೆಯರ ಕಿಡ್ನಾಪ್ ಕೇಸ್ ಪ್ರಕರಣ| ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ಎಚ್ ಡಿ ರೇವಣ್ಣ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. . ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

. Ad Widget . Ad Widget . Ad Widget .

ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಸತೀಶ್ ಬಾಬು, ಮಧು ಗೌಡ, ಕೆಎ ರಾಜಗೋಪಾಲ್, ಎಚ್ ಕೆ ಸುಜಯ್, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *