ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

. Ad Widget . Ad Widget . Ad Widget .

ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್​ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

Leave a Comment

Your email address will not be published. Required fields are marked *