ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ
ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಪ್ರಾರಂಭವಾಗಿ ಒಂದು ವಾರ ಕಳೆಯಿತು. ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದು ಅವರಿಗೆ ಮಾತ್ರವಲ್ಲದೆ ಎಲ್ಲರಿಗೂ ಶಾಕ್ ಎಂದೆ ಹೇಳಬಹುದು. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್
ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ Read More »










