January 2025

ಬಿಜೆಪಿ ಶಾಸಕ ನಿವಾಸದಲ್ಲೇ ಕಾರು ಚಾಲಕ ನಿಗೂಢ ಸಾವು..!

ಸಮಗ್ರ ನ್ಯೂಸ್ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಸುನಿಲ್ ಲಮಾಣಿ (25) ಗದಗ ಜಿಲ್ಲೆಯ ಲಕ್ಷೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಜ. 10 ರಂದು ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಶಾಸಕ ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ನಿವಾಸದಲ್ಲೇ ಸುನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮೃತ ಸುನಿಲ್ […]

ಬಿಜೆಪಿ ಶಾಸಕ ನಿವಾಸದಲ್ಲೇ ಕಾರು ಚಾಲಕ ನಿಗೂಢ ಸಾವು..! Read More »

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಸಮಗ್ರ ನ್ಯೂಸ್: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗು ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಜ.10 ರಂದು ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು.ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಒಳ ನುಸುಳಿದ್ದ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ Read More »

ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ; ಚಂದ್ರ ಆರ್ಯ ಓದಿದ್ದಿಲ್ಲಿ, ಖ್ಯಾತಿ ಪಡೆದಿದ್ದು ಅಲ್ಲಿ!

ಸಮಗ್ರ ನ್ಯೂಸ್ : ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದ ಬಗ್ಗೆ ಲಿಬರಲ್ ಪಕ್ಷದೊಳಗೆ ಅಸಮಾಧಾನ ಎದುರಿಸುತ್ತಿದ್ದ ಜಸ್ಟಿನ್ ಟ್ರುಡೊ ಅವರು ರಾಜೀನಾಮೆ ನೀಡಿದ 2 ದಿನಗಳ ನಂತರ ಕೆನಡಾ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸಲು ಚಂದ್ರ ಆರ್ಯ ಅವರು ತಾವೂ ಸ್ಪರ್ಧೆ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇವರಿಗೂ ಮುನ್ನ ಭಾರತೀಯ ಮೂಲದ ಕೆನಡಾ ಸಚಿವೆ

ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ; ಚಂದ್ರ ಆರ್ಯ ಓದಿದ್ದಿಲ್ಲಿ, ಖ್ಯಾತಿ ಪಡೆದಿದ್ದು ಅಲ್ಲಿ! Read More »

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ!

ಸಮಗ್ರ ನ್ಯೂಸ್ : ಉತ್ತರಾಖಂಡದ 80 ವರ್ಷ ವಯಸ್ಸಿನ ಅಂಧ ವೃದ್ಧೆಯೊಬ್ಬರು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತನ್ನ ಚಿನ್ನಾಭರಣ ಮತ್ತು ಸ್ಥಿರ ಠೇವಣಿಗಳಿಗೆ ನಾಮನಿರ್ದೇಶನ ಮಾಡುವ ಮೂಲಕ ತನ್ನ ವಾಸ್ತವಿಕ ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. 80 ವರ್ಷ ವಯಸ್ಸಿನ ಪುಷ್ಪಾ ಮುಂಜಿಯಾಲ್ ಡೆಹ್ರಾಡೂನ್‌ನ ದಲಾಲಾ ಪ್ರದೇಶದಲ್ಲಿರುವ ಪ್ರೇಮ್ ಧಾಮ್ ಹೆಸರಿನ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಅಂಧರಾಗಿರುವ ಪುಷ್ಪಾ ತಮ್ಮ ಬಳಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಕೆಲ ಚಿನ್ನಾಭರಣ

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ! Read More »

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ!

ಸಮಗ್ರ ನ್ಯೂಸ್ : ಉತ್ತರಾಖಂಡದ 80 ವರ್ಷ ವಯಸ್ಸಿನ ಅಂಧ ವೃದ್ಧೆಯೊಬ್ಬರು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತನ್ನ ಚಿನ್ನಾಭರಣ ಮತ್ತು ಸ್ಥಿರ ಠೇವಣಿಗಳಿಗೆ ನಾಮನಿರ್ದೇಶನ ಮಾಡುವ ಮೂಲಕ ತನ್ನ ವಾಸ್ತವಿಕ ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. 80 ವರ್ಷ ವಯಸ್ಸಿನ ಪುಷ್ಪಾ ಮುಂಜಿಯಾಲ್ ಡೆಹ್ರಾಡೂನ್‌ನ ದಲಾಲಾ ಪ್ರದೇಶದಲ್ಲಿರುವ ಪ್ರೇಮ್ ಧಾಮ್ ಹೆಸರಿನ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಅಂಧರಾಗಿರುವ ಪುಷ್ಪಾ ತಮ್ಮ ಬಳಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಕೆಲ ಚಿನ್ನಾಭರಣ

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ! Read More »

ಪುತ್ತೂರು: ಬೈಕ್‌ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಅರ್ಚಕರೊಬ್ಬರ ನೆರವಿಗೆ ಧಾವಿಸಿದ ಸಮೀಪದ ಮಸೀದಿಯಲ್ಲಿದ್ದವರು, ಅವರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಕಾಲಿಗೆ ಗಾಯವಾಗಿ, ರಕ್ತಸ್ರಾವ ಆಗುತ್ತಿದ್ದ ಅವರನ್ನು

ಪುತ್ತೂರು: ಬೈಕ್‌ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

ಮಹಾರಾಷ್ಟ್ರದಲ್ಲಿ ಶರಣಾದ 48 ನಕ್ಸಲರಿಗೆ ಉದ್ಯೋಗ ಕೊಡಿಸಿದ ಪೊಲೀಸರು.!

ಸಮಗ್ರ ನ್ಯೂಸ್ : ಮಹಾರಾಷ್ಟ್ರದಲ್ಲಿ ಶರಣಾದ 48 ನಕ್ಸಲರಿಗೆ ಪೊಲೀಸರು ಉದ್ಯೋಗ ಕೊಡಿಸಿದ್ದಾರೆ.ಗಡಚಿರೋಲಿ ಪೊಲೀಸರು ಶರಣಾಗತರಾದ 48 ನಕ್ಸಲರಿಗೆ ಲಾಯ್ಸ್ ಮೆಟಲ್ನಲ್ಲಿ ಉದ್ಯೋಗ ನೀಡಲು ಅನುಕೂಲ ಮಾಡಿಕೊಟ್ಟಿದ್ದಾರೆ, ಅವರಿಗೆ ನಿಯಮಿತ ಉದ್ಯೋಗಗಳು ಮತ್ತು ಆದಾಯದೊಂದಿಗೆ ಹೊಸ ಮಾರ್ಗವನ್ನು ನೀಡಿದ್ದಾರೆ, ಇದು ಅವರ ಪುನರ್ವಸತಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ. ಶರಣಾಗತ ನಕ್ಸಲರ ಪುನರ್ವಸತಿಯ ಮಹತ್ವದ ಹೆಜ್ಜೆಯಾಗಿ, ಗಡ್ಡಿರೋಲಿ ಪೊಲೀಸರು ಜಿಲ್ಲೆಯಲ್ಲಿ ಇತ್ತೀಚೆಗೆ ಸ್ಥಾಪಿಸಲಾದ ಲಾಯ್ಸ್ ಮೆಟಲ್ಸ್ ಇಂಡಸ್ಟ್ರಿಯಲ್ಲಿ ಉದ್ಯೋಗ ನೀಡುವ ಮೂಲಕ 48 ಮಾಜಿ ನಕ್ಸಲರಿಗೆ ಹೊಸ ಅವಕಾಶವನ್ನು ಒದಗಿಸಿದ್ದಾರೆ.ಈವರೆಗೆ

ಮಹಾರಾಷ್ಟ್ರದಲ್ಲಿ ಶರಣಾದ 48 ನಕ್ಸಲರಿಗೆ ಉದ್ಯೋಗ ಕೊಡಿಸಿದ ಪೊಲೀಸರು.! Read More »

ಒಂದನ್ನು ಪಡೆಯಲು ಇನ್ನೊಂದನ್ನು ಕಳೆದುಕೊಳ್ಳಬೇಕಾಗುತ್ತೆ : ನಕ್ಸಲ್ ವಿಕ್ರಂಗೌಡನ ಆಡಿಯೋ ವೈರಲ್!

ಸಮಗ್ರ ನ್ಯೂಸ್ : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಶರಣಾಗಿದ್ದಾರೆ. ಇದೀಗ ಎಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಆಡಿಯೋ ಒಂದು ವೈರಲ್ ಆಗಿದ್ದು, ಈತ ಸಂಧಾನ ಹಾಗೂ ಶರಣಾಗತಿಗೆ ಒಪ್ಪದೇ ವಿರೋಧ ವ್ಯಕ್ತಪಡಿಸಿದ್ದ ಎನ್ನಲಾದ ಆಡಿಯೋ ಇದೀಗ ಲಭ್ಯವಾಗಿದೆ. 6 ಜನ ನಕ್ಸಲರು ಶರಣಾದ ಬಳಿಕ, ವಿಕ್ರಂ ಗೌಡನ ಸಹೋದರಿ ನನ್ನ ಅಣ್ಣನಿಗೂ ಕೂಡ ಶರಣಾಗತಿಗೆ ಅವಕಾಶ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ.

ಒಂದನ್ನು ಪಡೆಯಲು ಇನ್ನೊಂದನ್ನು ಕಳೆದುಕೊಳ್ಳಬೇಕಾಗುತ್ತೆ : ನಕ್ಸಲ್ ವಿಕ್ರಂಗೌಡನ ಆಡಿಯೋ ವೈರಲ್! Read More »

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ತಿರುಮಲದಲ್ಲಿ ಟಿಟಿಡಿಯಿಂದಲೇ ಸ್ಪೆಷಲ್‌ ಆಫರ್

ಸಮಗ್ರ ನ್ಯೂಸ್ : ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಖರೀದಿ ಮಾಡುವಾಗ ನೂಕುನುಗ್ಗಲು ಉಂಟಾಗಿ ಗಾಯಗೊಂಡಿದ್ದ 35 ಭಕ್ತರಿಗೆ ಟಿಟಿಡಿ ಸ್ಪೆಷಲ್ ಆಫರ್ ನೀಡಿದೆ. ಮೊನ್ನೆ ರಾತ್ರಿ ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಆರು ಮಂದಿ ಸಾವನ್ನಪ್ಪಿದರೆ 35 ಮಂದಿ ಗಾಯಗೊಂಡಿದ್ದರು.ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇವರನ್ನು ಸ್ವತಃ ಸಿಎಂ ಚಂದ್ರಬಾಬು ನಾಯ್ಡು ನಿನ್ನೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.ಈ ನಡುವೆ ದುರಂತದಿಂದಾಗಿ ವೈಕುಂಠ ದ್ವಾರ ದರ್ಶನ ಪಡೆಯಲು ಸಾಧ್ಯವಾಗದೇ ಹೋಯಿತಲ್ಲ ಎಂದು ಕೊರಗಿದ ಗಾಯಾಳು ಭಕ್ತರಿಗೆ

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ತಿರುಮಲದಲ್ಲಿ ಟಿಟಿಡಿಯಿಂದಲೇ ಸ್ಪೆಷಲ್‌ ಆಫರ್ Read More »

ಪುತ್ರ ಪ್ರಜ್ವಲ್‌ಗೆ ರಿಲೀಫ್ ಬೆನ್ನಲ್ಲೇ ತಾಯಿ ಭವಾನಿಗೆ ಫುಲ್ ತಲೆ ಬಿಸಿ!

ಸಮಗ್ರ ನ್ಯೂಸ್ : ಹಾಸನದ ಮಾಜಿ ಸಂಸದ ಹಾಗೂ ಭವಾನಿ ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ, ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರ ಅರ್ಜಿ ವಿಚಾರಣೆ ಹೈಕೋರ್ಟ್ ಇಂದು ನಡೆಸಿ ಫೆ.7ಕ್ಕೆ ಮುಂದೂಡಿದೆ. ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಅಂತಿಮವಾಗಿ ನಿರ್ಧರಿಸಲು ಅರ್ಜಿ ವಿಚಾರಣೆ ಫೆ.7ಕ್ಕೆ ಮುಂದೂಡಿದ್ದು, ಭವಾನಿ ರೇವಣ್ಣಗೆ ಸದ್ಯ ಟೆನ್ನನ್

ಪುತ್ರ ಪ್ರಜ್ವಲ್‌ಗೆ ರಿಲೀಫ್ ಬೆನ್ನಲ್ಲೇ ತಾಯಿ ಭವಾನಿಗೆ ಫುಲ್ ತಲೆ ಬಿಸಿ! Read More »