January 2025

ಜನವರಿ 10 ರಿಂದ ಹತ್ತು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ: ಕಾರಣವೇನು?

ಸಮಗ್ರ ನ್ಯೂಸ್ : ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನಾಳೆ ಇಂದb 10 ದಿನ ಶಾಲೆಗಳಿಗೆ ರಜೆ ಸರ್ಕಾರ ಘೋಷಿಸಿದೆ. ಜನವರಿ 10 ರಿಂದ ಸಂಕ್ರಾಂತಿ ರಜೆ ಶುರುವಾಗಲಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಜನವರಿ 10 ರಿಂದ ಶಾಲೆಗಳಿಗೆ ರಜೆಯನ್ನ ಆಂಧ್ರ ಪ್ರದೇಶದ ಸರ್ಕಾರ ಘೋಷಿಸಿದೆ.ಆಂಧ್ರಪ್ರದೇಶದಲ್ಲಿ ವಿಶೇಷವಾಗಿ ಈ ಸಂಕ್ರಾಂತಿ ರಜಾದಿನಗಳನ್ನು ಸುಮಾರು ಹತ್ತು ದಿನಗಳವರೆಗೆ ಘೋಷಿಸಲಾಗುತ್ತದೆ. ಸಂಕ್ರಾಂತಿ ಹಬ್ಬವು ಭೋಗಿ ಹಬ್ಬದಿಂದ ಪ್ರಾರಂಭವಾಗಿ ಕನುಮ ಹಬ್ಬದೊಂದಿಗೆ ಕೊನೆಗೊಳ್ಳುತ್ತದೆ.ಆಂಧ್ರಪ್ರದೇಶದ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ, ಈ ತಿಂಗಳ ಜನವರಿ […]

ಜನವರಿ 10 ರಿಂದ ಹತ್ತು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ: ಕಾರಣವೇನು? Read More »

ಜೆಟ್‌ ಬ್ಲೂ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಎರಡು ಮೃತದೇಹಗಳು ಪತ್ತೆ

ಸಮಗ್ರ ನ್ಯೂಸ್ : ಫ್ಲೋರಿಡಾದ ಫೋರ್ಟ್ ಲಾಡರೇಲ್-ಹಾಲಿವುಡ್ ವಿಮಾನ ನಿಲ್ದಾಣದಲ್ಲಿ ಜ. 06 ರಂದು ರಾತ್ರಿ ಭೂಸ್ಪರ್ಷ ಮಾಡಿದ ಜೆಟ್‌ಬ್ಲೂ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿರುವುದಾಗಿ ಏರ್‌ಲೈನ್ ಅಸೋಸಿಯೇಟೆಡ್ ಮಾಹಿತಿ ನೀಡಿದೆ.ನ್ಯೂಯಾಕ್‌ರ್ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ 3 ಗಂಟೆಗಳ ಪ್ರಯಾಣದ ಬಳಿಕ ಲಾಡರೇಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು. ಮೃತವ್ಯಕ್ತಿಗಳ ಮಾಹಿತಿಯನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.”ಮೃತ ವ್ಯಕ್ತಿಗಳ ಗುರುತುಗಳು ಮತ್ತು ಅವರು ವಿಮಾನವನ್ನು ಹೇಗೆ ಪ್ರವೇಶಿಸಿದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು

ಜೆಟ್‌ ಬ್ಲೂ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಎರಡು ಮೃತದೇಹಗಳು ಪತ್ತೆ Read More »

ನಕ್ಸಲರ ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್| ಅಮಿತ್ ಶಾ ನಕ್ಸಲರಿಗೆ ಪ್ಯಾಕೇಜ್ ನೀಡಿದಾಗ ಬೆಚ್ಚಿಬೀಳಲಿಲ್ಲವೇ? ಸಿಎಂ ಪ್ರಶ್ನೆ

ಸಮಗ್ರ ನ್ಯೂಸ್: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬುಧವಾರ(ಜ8) ಆರು ಮಂದಿ ನಕ್ಸಲರು ಶರಣಾಗುವ ಮುನ್ನ ಸುನಿಲ್ ಕುಮಾರ್ ಅವರು ಎಕ್ಸ್ ಪೋಸ್ಟ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ. ”ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ

ನಕ್ಸಲರ ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್| ಅಮಿತ್ ಶಾ ನಕ್ಸಲರಿಗೆ ಪ್ಯಾಕೇಜ್ ನೀಡಿದಾಗ ಬೆಚ್ಚಿಬೀಳಲಿಲ್ಲವೇ? ಸಿಎಂ ಪ್ರಶ್ನೆ Read More »

ನಕ್ಸಲರ ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್| ಅಮಿತ್ ಶಾ ನಕ್ಸಲರಿಗೆ ಪ್ಯಾಕೇಜ್ ನೀಡಿದಾಗ ಬೆಚ್ಚಿಬೀಳಲಿಲ್ಲವೇ? ಸಿಎಂ ಪ್ರಶ್ನೆ

ಸಮಗ್ರ ನ್ಯೂಸ್: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬುಧವಾರ(ಜ8) ಆರು ಮಂದಿ ನಕ್ಸಲರು ಶರಣಾಗುವ ಮುನ್ನ ಸುನಿಲ್ ಕುಮಾರ್ ಅವರು ಎಕ್ಸ್ ಪೋಸ್ಟ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ. ”ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ

ನಕ್ಸಲರ ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್| ಅಮಿತ್ ಶಾ ನಕ್ಸಲರಿಗೆ ಪ್ಯಾಕೇಜ್ ನೀಡಿದಾಗ ಬೆಚ್ಚಿಬೀಳಲಿಲ್ಲವೇ? ಸಿಎಂ ಪ್ರಶ್ನೆ Read More »

ಮಹಾಕುಂಭ ಮೇಳಕ್ಕೆ “ಅನಾಜ್ ಬಾಬಾ” ಆಗಮನ; ಇವರ ವಿಶೇಷತೆ ಏನು ಗೊತ್ತಾ.?

ಸಮಗ್ರ ನ್ಯೂಸ್ : ಪ್ರಯಾಗರಾಜ್ ನಲ್ಲಿ ಜನವರಿ 13 ರಿಂದ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಭಾರತ ಮಾತ್ರವಲ್ಲದೆ ವಿಶ್ವದದ್ಯಂತ ಜನರು ಆಗಮಿಸುತ್ತಿದ್ದು, ಇದೀಗ ಕಾರ್ಯಕ್ರಮಕ್ಕೆ ಪರಿಸರ ಸ್ನೇಹಿ ಅನಾಜ್ ವಾಲೆ ಬಾಬಾ ಈಗಾಗಲೇ ಆಗಮಿಸಿದ್ದು, ವಿಶೇಷ ರೀತಿಯಲ್ಲಿ ಜನರ ಗಮನ ಸೆಳೆಯುತ್ತಿದ್ದಾರೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಅನಾಜ್ ವಾಲೆ ಬಾಬಾ ಎಂದು ಕರೆಯಲ್ಪಡುವ ಈ ಯೋಗಿ ತನ್ನ ತಲೆಯ ಮೇಲೆ ನಿಜವಾದ ಬೆಳೆಗಳನ್ನು ಬೆಳೆಯುವ ಮೂಲಕ ಪರಿಸರ ಜಾಗೃತಿಯ ಜೀವಂತ ಸಂಕೇತವಾಗಿದ್ದಾರೆ.ಅನಾಜ್ ವಾಲೆ ಬಾಬಾ,

ಮಹಾಕುಂಭ ಮೇಳಕ್ಕೆ “ಅನಾಜ್ ಬಾಬಾ” ಆಗಮನ; ಇವರ ವಿಶೇಷತೆ ಏನು ಗೊತ್ತಾ.? Read More »

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್!

ಸಮಗ್ರ ನ್ಯೂಸ್ : ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿ ಪೊಲೀಸರಿಗೆ ಶರಣಾಗಿರುವ ಭೀಕರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶ ಮೂಲದ ದಂಪತಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಗಂಗರಾಜು ಪತ್ನಿ ಭಾಗ್ಯಮ್ಮ, ಪುತ್ರಿಯರಾದ ನವ್ಯಾ (19), ಹೇಮಾವತಿ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.ಜಾಲಹಳ್ಳಿ ಕ್ರಾಸ್ ಬಳಿಯ

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್! Read More »

Health Tips: ಪಾಲಕ್ ಸೊಪ್ಪು ತಿನ್ನುವುದರಿಂದ ಆಗುವ ಅಡ್ಡ ಪರಿಣಾಮಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್ : ಚಳಿಗಾಲದಲ್ಲಿ ಸಾಮಾನ್ಯವಾಗಿ ಬಹುತೇಕ ಜನರು ಹೆಚ್ಚಾಗಿ ಪಾಲಕ್ ಸೊಪ್ಪು ತಿನ್ನುತ್ತಾರೆ.ಪಾಲಕ್ ಖಾದ್ಯಗಳು ಬಾಯಿಗೂ ರುಚಿಗೆ, ಆರೋಗ್ಯಕ್ಕೂ ಹಿತ. ಪಾಲಕ್ ಸೊಪ್ಪಿನಲ್ಲಿರುವ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ನಮಗೆ ಗೊತ್ತಿಲ್ಲದೆಯೇ ಆರೋಗ್ಯಕ್ಕೆ ಅನೇಕ ಅದ್ಭುತ ಪ್ರಯೋಜನಗಳನ್ನು ನೀಡುತ್ತವೆ. ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಕಾರಿಯಾದರೂ ಕೆಲವು ಸಮಸ್ಯೆ ಇರುವವರಿಗೆ ಪಾಲಕ್‌ ಸೊಪ್ಪು ಆರೋಗ್ಯದ ಮೇಲೆ ಅಡ್ಡ ಪರಿಣಾಮ ಉಂಟು ಮಾಡಬಹುದು. ಆಹಾರದ ಅಲರ್ಜಿ ಮತ್ತು ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುವವರು ಪಾಲಕ್‌

Health Tips: ಪಾಲಕ್ ಸೊಪ್ಪು ತಿನ್ನುವುದರಿಂದ ಆಗುವ ಅಡ್ಡ ಪರಿಣಾಮಗಳು Read More »

ಡೊನಾಲ್ಡ್ ಟ್ರಂಪ್‌ಗೆ ಶಾಕ್ ಕೊಟ್ಟ ಕೆನಡಾ ರಾಜಕಾರಣಿಗಳು!

ಸಮಗ್ರ ನ್ಯೂಸ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ & ಕೆನಡಾ ನಡುವೆ ದೊಡ್ಡ ಗಲಾಟೆ ಶುರುವಾಗಿದೆ. ಈ ಹಿಂದೆ ಕೂಡ ಡೊನಾಲ್ಡ್ ಟ್ರಂಪ್ & ಕೆನಡಾ ರಾಜಕಾರಣಿಗಳ ನಡುವೆ ಕಿರಿಕ್ ನಡೆದಿತ್ತು. ಆದರೆ ಈ ಬಾರಿ ದೊಡ್ಡ ಗಲಾಟೆ ಶುರುವಾಗಿದೆ. ಅದ್ರಲ್ಲೂ ಒಬ್ಬರ ನೆಲವನ್ನು ಮತ್ತೊಬ್ಬರು ಆಕ್ರಮಣ ಮಾಡುವ ಮಟ್ಟಿಗೆ ಮಾತುಕತೆ ನಡೆದು ಹೋಗಿದೆ. ಇಂತಹ ಸಮಯದಲ್ಲೇ ಡೊನಾಲ್ಡ್ ಟ್ರಂಪ್ ಕ್ರಿಯೆಗೆ ಇದೀಗ ಕೆನಡಾ ರಾಜಕಾರಣಿ ಪ್ರತಿಕ್ರಿಯೆ ನೀಡಿದ್ದಾರೆ.ಡೊನಾಲ್ಡ್ ಟ್ರಂಪ್ ತಾವು ಅಧಿಕಾರಕ್ಕೆ ಬರುವ ಮೊದಲೇ

ಡೊನಾಲ್ಡ್ ಟ್ರಂಪ್‌ಗೆ ಶಾಕ್ ಕೊಟ್ಟ ಕೆನಡಾ ರಾಜಕಾರಣಿಗಳು! Read More »

ಕುವೈತ್‌ನಿಂದ ಚೆನ್ನೈಗೆ ಬಂದಿಳಿದ ಪ್ರಯಾಣಿಕರಿಗೆ ಲಗೇಜು ಇಲ್ಲದೆ ಶಾಕ್, ಮಾರ್ಗ ಮಧ್ಯೆ ಕಾಣೆಯಾಯ್ತಾ!?

ಸಮಗ್ರ ನ್ಯೂಸ್ : ಕುವೈತ್‌ನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಹಲವಾರು ಪ್ರಯಾಣಿಕರು ಜ. 06 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ತಮ್ಮ ಚೆಕ್-ಇನ್ ಸಾಮಾನುಗಳು ಕನ್ವೇಯ‌ರ್ ಬೆಲ್ಟ್ನಲ್ಲಿ ಕಾಣೆಯಾಗಿರುವುದನ್ನು ಕಂಡು ಆಘಾತಕ್ಕೊಳಗಾದರು. ವಿಮಾನಯಾನ ಸಂಸ್ಥೆಯ ವಿವರಣೆ – ವಾಯು ಸಾಗಣೆ ತೂಕವನ್ನು ಕಾಯ್ದುಕೊಳ್ಳಲು ಸಾಮಾನುಗಳನ್ನು ಕುವೈತ್‌ನಲ್ಲಿ ಬಿಡಲಾಗಿದೆ – ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಯಿತು. 176 ಪ್ರಯಾಣಿಕರೊಂದಿಗೆ ಬೆಳಿಗ್ಗೆ 6:30 ಕ್ಕೆ ಚೆನ್ನೈಗೆ ಬಂದಿಳಿದ A320 ವಿಮಾನ ಈ ಘಟನೆಗೆ ಸಂಬಂಧಿಸಿದೆ. ಅವರು ಆಗಮನ ಟರ್ಮಿನಲ್‌ಗೆ ಬಂದಾಗ, ಕನ್ವೇಯರ್

ಕುವೈತ್‌ನಿಂದ ಚೆನ್ನೈಗೆ ಬಂದಿಳಿದ ಪ್ರಯಾಣಿಕರಿಗೆ ಲಗೇಜು ಇಲ್ಲದೆ ಶಾಕ್, ಮಾರ್ಗ ಮಧ್ಯೆ ಕಾಣೆಯಾಯ್ತಾ!? Read More »

ತಿರುಪತಿಯಲ್ಲಿ ಭಾರೀ ಕಾಲ್ತುಳಿತ| 6 ಮಂದಿ ಭಕ್ತರು ಸಾವು| ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ವೈಕುಂಠ ‌ಏಕಾದಶಿ ಹಿನ್ನೆಲೆಯಲ್ಲಿ ‌ಭಕ್ತರು ಹೆಚ್ಚಿರುವ ಕಾರಣ ತಿರುಪತಿಯಲ್ಲಿ ಭಾರೀಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಹಲವವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೊದಲು ಒಬ್ಬ

ತಿರುಪತಿಯಲ್ಲಿ ಭಾರೀ ಕಾಲ್ತುಳಿತ| 6 ಮಂದಿ ಭಕ್ತರು ಸಾವು| ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ Read More »