January 2025

ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂದನ

ಸಮಗ್ರ ನ್ಯೂಸ್ : ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಜ.5 ರಂದು ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ.ಅಲ್ಲದೆ ಘಟನೆ ಬೆಳಕಿಗೆ ಬಂದಾಗಿನಿಂದ ಸುರೇಶ್ ನಾಪತ್ತೆಯಾಗಿದ್ದ ಎನ್ನಲಾಗಿದೆ. ಪೊಲೀಸರ ಹೇಳಿಕೆ ಪ್ರಕಾರ, ಪತ್ರಕರ್ತ ಮುಕೇಶ್ ಹತ್ಯೆ ಬೆನ್ನಲ್ಲೇ ಗುತ್ತಿಗೆದಾರ ಸುರೇಶ್ ನಾಪತ್ತೆಯಾಗಿದ್ದ ಅಲ್ಲದೆ ಆತ ಹೈದರಾಬಾದ್‌ನಲ್ಲಿರುವ ತನ್ನ ಚಾಲಕನ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಇತ್ತ ಆರೋಪಿಯ […]

ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂದನ Read More »

ಜನ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅರೆಸ್ಟ್: ಪೊಲೀಸರಿಂದ ಕಪಾಳಮೋಕ್ಷ

ಸಮಗ್ರ ನ್ಯೂಸ್: ನಿರ್ಬಂಧಿತ ಸ್ಥಳದಲ್ಲಿ ಧರಣಿ ನಡೆಸಿದ ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋ‌ರ್ ಅವರನ್ನು ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಅನಿರ್ದಿಷ್ಟಾವಧಿ ಮುಷ್ಕರ ನಿರತರಾಗಿದ್ದ ಕಿಶೋ‌ರ್ ಅವರನ್ನು ಪಾಟ್ನಾ ಪೊಲೀಸರು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಬಂಧಿಸಲಾಗಿದೆ. ಬಿಪಿಎಸ್‌ಸಿ ಪರೀಕ್ಷೆ ಪತ್ರಿಕೆ ಸೋರಿಕೆ ಆರೋಪದ ವಿರುದ್ದ ಕ್ರಮ ಕೈಗೊಳ್ಳುವಂತೆ ಕೋರಿ ಪ್ರಶಾಂತ್ ಕಿಶೋರ್ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಗಾಂಧಿ ಮೈದಾನವನ್ನೂ ಪೊಲೀಸರು ತೆರವು ಮಾಡಿದ್ದಾರೆ.ಚುನಾವಣಾ ತಂತ್ರಗಾರ-ರಾಜಕೀಯ ನಾಯಕ ಪ್ರಶಾಂತ್ ಕಿಶೋರ್

ಜನ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅರೆಸ್ಟ್: ಪೊಲೀಸರಿಂದ ಕಪಾಳಮೋಕ್ಷ Read More »

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಸಮಗ್ರ ನ್ಯೂಸ್: ಯುವಕನೊಬ್ಬ ನಡುರಸ್ತೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಅಮ್ಮೋಹಾದಲ್ಲಿ ನಡೆದಿದೆ. ಹಾಡಹಗಲೇ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಕುತ್ತಿಗೆಗೆ ದುಪಟ್ಟಾ ಸುತ್ತಿ ಕೆಳಗೆ ಬೀಳಿಸಿ ಹತ್ಯೆ ಮಾಡಲು ಯತ್ನಿಸಿದ್ದ, ದಾರಿಯಲ್ಲಿ ಹೋಗುವವರು ಕೂಡಲೇ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ.ಸಲಾಂಪುರ್ ಗೋಸಾಯಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾಹುಲ್ ಸ್ಥಳೀಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ.ಆತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ, ಆದರೆ ಆಕೆಗೆ ಇಷ್ಟವಿರಲಿಲ್ಲ,

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ Read More »

ʼಕೆಎಸ್‌ಆರ್‌ಟಿಸಿ ನೌಕರರಿಗೆ ಗುಡ್‌ ನ್ಯೂಸ್‌/ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ ಇಂದು ಚಾಲನೆ

ಸಮಗ್ರ ನ್ಯೂಸ್‌: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ

ʼಕೆಎಸ್‌ಆರ್‌ಟಿಸಿ ನೌಕರರಿಗೆ ಗುಡ್‌ ನ್ಯೂಸ್‌/ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ ಇಂದು ಚಾಲನೆ Read More »

ಮಾರುತಿ ಸುಜುಕಿ ಹಿಂದಿಕ್ಕಿದ ಟಾಟಾ ಮೋಟಾರ್ಸ್/ 2024 ರಲ್ಲಿ ಟಾಟಾ ಕಂಪನಿಯ ಪಂಚ್ ಅತಿ ಹೆಚ್ಚು ಮಾರಾಟ

ಸಮಗ್ರ ನ್ಯೂಸ್‌: ಭಾರತದ ಮಾರುಕಟ್ಟೆಯಲ್ಲಿ 40 ವರ್ಷಗಳಿಂದ ನಂಬರ್ ಒನ್ ಸ್ಥಾನದಲ್ಲಿದ್ದ ಮಾರುತಿ ಸುಜುಕಿ ಕಂಪನಿಯನ್ನು ದೇಶೀಯ ಕಂಪನಿ ಟಾಟಾ ಮೋಟಾರ್ಸ್ ಹಿಂದಿಕ್ಕಿದೆ. ಇಲ್ಲಿಯವರೆಗೆ ದೇಶದಲ್ಲಿ ವರ್ಷವೊಂದರಲ್ಲಿ ಅತಿ ಹೆಚ್ಚು ಮಾರುತಿ ಕಂಪನಿಯ ಕಾರುಗಳೇ ಮಾರಾಟವಾಗುತ್ತಿದ್ದವು. ಆದರೆ 2024 ರಲ್ಲಿ ಟಾಟಾ ಕಂಪನಿಯ ಪಂಚ್ (Tata Punch) ಅತಿ ಹೆಚ್ಚು ಮಾರಾಟವಾಗುವ ಮೂಲಕ ಮಾರುತಿಯ ದಾಖಲೆಯನ್ನು ಬ್ರೇಕ್ ಮಾಡಿದೆ. ಅಟೋ ಕಾರು ಪ್ರೋ ವರದಿಯ ಪ್ರಕಾರ ಸಬ್‌ಕಾಂಪ್ಯಾಕ್ಟ್ ಎಸ್‌ಯುವಿ ಟಾಟಾ ಪಂಚ್, ಮಾರುತಿ ಸುಜುಕಿಯ ವ್ಯಾಗನ್ ಆ‌ರ್

ಮಾರುತಿ ಸುಜುಕಿ ಹಿಂದಿಕ್ಕಿದ ಟಾಟಾ ಮೋಟಾರ್ಸ್/ 2024 ರಲ್ಲಿ ಟಾಟಾ ಕಂಪನಿಯ ಪಂಚ್ ಅತಿ ಹೆಚ್ಚು ಮಾರಾಟ Read More »

ಮಾರುತಿ ಸುಜುಕಿ ಹಿಂದಿಕ್ಕಿದ ಟಾಟಾ ಮೋಟಾರ್ಸ್/ 2024 ರಲ್ಲಿ ಟಾಟಾ ಕಂಪನಿಯ ಪಂಚ್ ಅತಿ ಹೆಚ್ಚು ಮಾರಾಟ

ಸಮಗ್ರ ನ್ಯೂಸ್‌: ಭಾರತದ ಮಾರುಕಟ್ಟೆಯಲ್ಲಿ 40 ವರ್ಷಗಳಿಂದ ನಂಬರ್ ಒನ್ ಸ್ಥಾನದಲ್ಲಿದ್ದ ಮಾರುತಿ ಸುಜುಕಿ ಕಂಪನಿಯನ್ನು ದೇಶೀಯ ಕಂಪನಿ ಟಾಟಾ ಮೋಟಾರ್ಸ್ ಹಿಂದಿಕ್ಕಿದೆ. ಇಲ್ಲಿಯವರೆಗೆ ದೇಶದಲ್ಲಿ ವರ್ಷವೊಂದರಲ್ಲಿ ಅತಿ ಹೆಚ್ಚು ಮಾರುತಿ ಕಂಪನಿಯ ಕಾರುಗಳೇ ಮಾರಾಟವಾಗುತ್ತಿದ್ದವು. ಆದರೆ 2024 ರಲ್ಲಿ ಟಾಟಾ ಕಂಪನಿಯ ಪಂಚ್ (Tata Punch) ಅತಿ ಹೆಚ್ಚು ಮಾರಾಟವಾಗುವ ಮೂಲಕ ಮಾರುತಿಯ ದಾಖಲೆಯನ್ನು ಬ್ರೇಕ್ ಮಾಡಿದೆ. ಅಟೋ ಕಾರು ಪ್ರೋ ವರದಿಯ ಪ್ರಕಾರ ಸಬ್‌ಕಾಂಪ್ಯಾಕ್ಟ್ ಎಸ್‌ಯುವಿ ಟಾಟಾ ಪಂಚ್, ಮಾರುತಿ ಸುಜುಕಿಯ ವ್ಯಾಗನ್ ಆ‌ರ್

ಮಾರುತಿ ಸುಜುಕಿ ಹಿಂದಿಕ್ಕಿದ ಟಾಟಾ ಮೋಟಾರ್ಸ್/ 2024 ರಲ್ಲಿ ಟಾಟಾ ಕಂಪನಿಯ ಪಂಚ್ ಅತಿ ಹೆಚ್ಚು ಮಾರಾಟ Read More »

ಕೋಲಾರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಂದ ಪ್ರಕರಣ; ನಾಲ್ವರು ಆರೋಪಿಗಳು

ಸಮಗ್ರ ನ್ಯೂಸ್ : ಪ್ರೇಯಸಿಯ ಮನೆಗೆ ಹೋಗಿ ಹಿಂದಿರುಗುವಾಗ ಯುವಕನನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ (28) ಎನ್ನುವ ಯುವಕ ಇದೀಗ ಸಾವನ್ನಪ್ಪಿದ ಘಟನೆ ಕೋಲಾರದ ನೂರ್ ನಗರದಲ್ಲಿ ಜ.4ರಂದು ಮಧ್ಯರಾತ್ರಿ ನಡೆದಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಗಲ್ ಪೇಟೆ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಆಫ್ರೀದ್, ಜಮೀರ್, ನಜೀ‌ರ್ ಹಾಗೂ ಸಲ್ಮಾನ್ ಪಾಷ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಪ್ರಿಯತಮೆ

ಕೋಲಾರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಂದ ಪ್ರಕರಣ; ನಾಲ್ವರು ಆರೋಪಿಗಳು Read More »

ರನ್‌ವೇಯಲ್ಲೇ 289 ಪ್ರಯಾಣಿಕರಿದ್ದ ವಿಮಾನದ ಟೈರ್ ಸ್ಫೋಟ: ಪ್ರಯಾಣಿಕರು ಬದುಕುಳಿದ್ದಿದ್ದೇಗೆ

ಸಮಗ್ರ ನ್ಯೂಸ್: ಮೆಲೋರ್ನ್ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತವೊಂದು ತಪ್ಪಿಸಲಾಗಿದೆ. ಸುಮಾರು 300 ಮಂದಿ ಪ್ರಯಾಣಿಕರನ್ನು ಹೊತ್ತು ಅಬುಧಾಬಿಗೆ ತೆರಳುತ್ತಿದ್ದ ಎತಿಹಾದ್ ಏರ್‌ವೇಸ್ ವಿಮಾನದ ಎರಡು ಟೈರ್‌ಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಟೇಕಾಫ್ ಆಗದಂತೆ ನಿಲ್ಲಿಸಬೇಕಾಯಿತು ಈ ಘಟನೆ ಜ.5 ರಂದು ನಡೆಯಿತು. 289 ಪ್ರಯಾಣಿಕರೊಂದಿಗೆ ಮೆಲ್ಬರ್ನ್‌ನಿಂದ ಅಬುಧಾಬಿಗೆ ಹೋಗುತ್ತಿದ್ದ EY 461 ವಿಮಾನದ ಟೈರ್‌ಗಳು ಟೇಕ್‌ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ಸ್ಫೋಟಗೊಂಡಿದ್ದವು. ಮೆಲ್ಲೋರ್ನ್ ವಿಮಾನ ನಿಲ್ದಾಣದಲ್ಲಿ ತುರ್ತು ಸೇವೆಗಳು ಬೋಯಿಂಗ್ 787 ವಿಮಾನವನ್ನು ಸುತ್ತುವರೆದಿದ್ದು ಸುರಕ್ಷತಾ

ರನ್‌ವೇಯಲ್ಲೇ 289 ಪ್ರಯಾಣಿಕರಿದ್ದ ವಿಮಾನದ ಟೈರ್ ಸ್ಫೋಟ: ಪ್ರಯಾಣಿಕರು ಬದುಕುಳಿದ್ದಿದ್ದೇಗೆ Read More »

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಖಾತರಿ ಯೋಜನೆ ನಿಲ್ಲಿಸಲು ರಾಜ್ಯ ಸರ್ಕಾರ ಕಾರಣ ಹುಡುಕುತ್ತಿದೆ. ಗ್ಯಾರಂಟಿಯನ್ನು ಕೊನೆಗೊಳಿಸಲು ಅವರು ಇನ್ನೂ ಕಾರಣವನ್ನು ಹುಡುಕುತ್ತಿದ್ದಾರೆ.ಆದರೆ ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ ಎಂದು ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್‌ಡಿ

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ Read More »

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಖಾತರಿ ಯೋಜನೆ ನಿಲ್ಲಿಸಲು ರಾಜ್ಯ ಸರ್ಕಾರ ಕಾರಣ ಹುಡುಕುತ್ತಿದೆ. ಗ್ಯಾರಂಟಿಯನ್ನು ಕೊನೆಗೊಳಿಸಲು ಅವರು ಇನ್ನೂ ಕಾರಣವನ್ನು ಹುಡುಕುತ್ತಿದ್ದಾರೆ.ಆದರೆ ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ ಎಂದು ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್‌ಡಿ

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ Read More »