January 2025

ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ!

ಸಮಗ್ರ ನ್ಯೂಸ್: ಕೊಪ್ಪಳ ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ಜ.5 ರಂದು ನಡೆದಿದೆ. ರೇಣುಕಾ(25) ಮೃತ ಗೃಹಿಣಿ. ಪತಿ ಅನಿಲ್ ಸಂಗಟಿ, ಪತ್ನಿಯನ್ನ ಕೊಂದ ಆರೋಪಿ. ಕಳೆದ ನಾಲ್ಕು ವರ್ಷಗಳ ಹಿಂದೆ ಭಾಗ್ಯನಗರದ ಅನಿಲ್ ಸಂಗಟಿ ಹಾಗೂ ಗದಗ ಜಿಲ್ಲೆಯ ತಿಮ್ಮಾಪುರದ ರೇಣುಕಾ ಮದುವೆಯಾಗಿದ್ದರು.ಮದುವೆ ಬಳಿಕ ಚೆನ್ನಾಗಿಯೇ ನೋಡಿಕೊಂಡ ಪತಿ ಆರು ತಿಂಗಳ ನಂತರ ನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳ ಮಾಡಲು […]

ಮದುವೆಯಾದ 6 ತಿಂಗಳಿಗೇ ಶೀಲ ಶಂಕಿಸಿ ನಿತ್ಯ ಕಿರುಕುಳ; ತವರಿಗೆ ಹೋಗಿದ್ದ ಪತ್ನಿಯನ್ನ ಕರೆತಂದು ಕತೆ ಮುಗಿಸಿದ ಪಾಪಿ ಗಂಡ! Read More »

ಕರ್ನಾಟಕಕ್ಕೂ ಕಾಲಿಟ್ಟ `HMPV’ ವೈರಸ್ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ

ಸಮಗ್ರ ನ್ಯೂಸ್: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ ಮಗುವಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ.ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ. 2001 ರಲ್ಲಿ ಪತ್ತೆಯಾದ ಹೂಮನ್ ಮೆಟಾಪ್ಯೂಮೊವೈರಸ್ (HMPV), ನ್ಯುಮೊವಿರಿಡೆ ಕುಟುಂಬಕ್ಕೆ ಸೇರಿದ್ದು, ಇದು ಪ್ರಸಿದ್ಧವಾದ ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಅನ್ನು ಸಹ ಒಳಗೊಂಡಿದೆ.2001 ರಲ್ಲಿ ಅಧಿಕೃತವಾಗಿ ಗುರುತಿಸಲ್ಪಟ್ಟಿದ್ದರೂ ಸಹ, HMPV ಮಾನವರಲ್ಲಿ 60 ವರ್ಷಗಳಿಂದ

ಕರ್ನಾಟಕಕ್ಕೂ ಕಾಲಿಟ್ಟ `HMPV’ ವೈರಸ್ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ Read More »

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ

ಸಮಗ್ರ ನ್ಯೂಸ್: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ 4 ತಂಡಗಳನ್ನು ರಚಿಸಿದೆ. ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ಕೈಗೊಂಡಿದ್ದು, ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ. ದಕ್ಷಿಣ ಕನ್ನಡ

ವಿಟ್ಲ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ‌ ವಂಚಿಸಿದವರ ಬಂಧನಕ್ಕೆ ೪ ತಂಡ ರಚನೆ Read More »

ಧರ್ಮಸ್ಥಳ: ನೇತ್ರಾವತಿ ಅಪವಿತ್ರಗೊಳಿಸಿದ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು, ಚಾರ್ಮಡಿ ಗ್ರಾಮದ ಅನ್ನಾರ್ ಬಳಿ ನದಿಯಲ್ಲಿ 11ಕ್ಕೂ

ಧರ್ಮಸ್ಥಳ: ನೇತ್ರಾವತಿ ಅಪವಿತ್ರಗೊಳಿಸಿದ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಗ್ರಹಗಳು ಅನ್ಯಾನ್ಯ ಸ್ಥಾನದಲ್ಲಿ ಇದ್ದರೂ ಅವರು ಮಿತ್ರ ಅಂಶವನ್ನು ಪಡೆದಿದ್ದು ತಮ್ಮ ಶುಭಫಲವನ್ನು ನೀಡುವರು. ಮೇಷ ರಾಶಿ: ಜನವರಿ ತಿಂಗಳ ಎರಡನೇ ವಾರದಲ್ಲಿ ರಾಶಿ ಅಧಿಪತಿ ನೀಚಸ್ಥಾನದಲ್ಲಿ ಇದ್ದು ರವಿಯ ಅಂಶವನ್ನು ಪಡೆದಿದ್ದು ತಾಯಿಯಿಂದ ನಿಮಗೆ ಗೃಹನಿರ್ಮಾಣಕ್ಕೆ ಆರ್ಥಿಕಸಹಾಯ ಸಿಗಲಿದೆ. ಸ್ವಂತಿಕೆಯಿಂದ ಆಲೋಚಿಸಿ ಕೆಲಸಮಾಡಿ. ಹೆಚ್ಚಿನ

ದ್ವಾದಶ ರಾಶಿಗಳ ವಾರಭವಿಷ್ಯ Read More »

120 ಕೋಟಿ‌ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ

ಸಮಗ್ರ ನ್ಯೂಸ್: 120 ಕೋಟಿ ರಸ್ತೆ ಕಾಮಗಾರಿ ವೇಳೆ ನಡೆಸಲಾಗಿದ್ದ ಅಕ್ರಮವನ್ನ ಬಯಲಿಗೆಳೆದಿದ್ದ ಪತ್ರಕರ್ತನನ್ನ ಕೊಲೆ ಮಾಡಲಾಗಿದೆ. ಮುಕೇಶ್ ಚಂದ್ರಾಕರ್ ಎಂಬಾತನ ಶವ ಪತ್ತೆಯಾಗಿದ್ದು , ಕಂಟ್ರಾಕ್ಟರ್ ಮಾಫಿಯಾಗೆ ಜರ್ನಲಿಸ್ಟ್ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಂಡೀಘಡ ಬಿಜಾಪುರ ಜಿಲ್ಲೆಯ ಬಾಸ್ಟರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವ ಪತ್ರಕರ್ತ ಮುಕೇಶ್ ಚಂದ್ರಾಕರ್ ಸ್ಥಳೀಯ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದರು . ಅಲ್ಲದೆ ಇತ್ತೀಚೆಗೆ ಕಂಟ್ರಾಕ್ಟರ್ ಸುರೇಶ್ ಚಂದ್ರಾಕರ್ ಎಂಬುವರ ಮೇಲೆ ವರದಿ ಮಾಡಿ ರಸ್ತೆ ಕಾಮಗಾರಿಯಲ್ಲಿ ನಡೆದಿರುವ 120 ಕೋಟಿ

120 ಕೋಟಿ‌ ವೆಚ್ಚದ ರಸ್ತೆ ಕಾಮಗಾರಿ ಅವ್ಯವಹಾರ ಬಯಲಿಗೆಳೆದ ಪತ್ರಕರ್ತ ಹೆಣವಾಗಿ ಪತ್ತೆ Read More »

ವಿಟ್ಲ: ಸಿನಿಮೀಯ ಶೈಲಿಯಲ್ಲಿ 30 ಲಕ್ಷ ಲೂಟಿಗೈದ‌ ನಕಲಿ‌ ಇಡಿ ಅಧಿಕಾರಿಗಳು

ಸಮಗ್ರ‌ ನ್ಯೂಸ್: ಬಾಲಿವುಡ್ ಸಿನೆಮಾ ಸ್ಪೆಷಲ್ 26 ಮಾದರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ತಂಡವೊಂದು ಬರೋಬ್ಬರಿ 30 ಲಕ್ಷ ಲೂಟಿ ಮಾಡಿದೆ. ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಸಿಂಗಾರಿ ಬೀಡಿ ಸಂಸ್ಥೆ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಶುಕ್ರವಾರ ಅವರ ಮನೆಗೆ ತಮಿಳುನಾಡು ಮೂಲದ ಕಾರಲ್ಲಿ ಆಗಮಿಸಿದ ತಂಡವೊಂದು ದಿಡೀರ್ ದಾಳಿ ನಡೆಸಿ ಇಡಿ ಅಧಿಕಾರಿಗಳು

ವಿಟ್ಲ: ಸಿನಿಮೀಯ ಶೈಲಿಯಲ್ಲಿ 30 ಲಕ್ಷ ಲೂಟಿಗೈದ‌ ನಕಲಿ‌ ಇಡಿ ಅಧಿಕಾರಿಗಳು Read More »

ಸುರತ್ಕಲ್: ಅಭಿವೃದ್ಧಿಯಿಂದ ಮರೀಚಿಕೆಯಾಗಿರುವ ಮಧ್ಯ ಗ್ರಾಮದ ರಸ್ತೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಗೆ ಹೊಂದಿ ಕೊಂಡಂತಿರುವ ಮಧ್ಯ ಗ್ರಾಮದ ಪ್ರಮುಖ ರಸ್ತೆಗೆ ಕಾಯಕಲ್ಪ ದೊರಕಿಲ್ಲ. ಪರಿಣಾಮ ವಾಹನ ಸಂಚಾರ ಬಲುಕಷ್ಟಕರವಾಗಿದೆ. ಸುರತ್ಕಲ್‌ ಮಧ್ಯ, ಪೆಡ್ಡಿಯಂಗಡಿ, ಸೂರಿಂಜೆ, ಕಾಟಿಪಳ್ಳ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬರಬೇಕಿರುವ ಕಾರಣ ಚೇಳ್ಯಾರು ಪಂಚಾಯತ್‌ ಸತತ ಬೇಡಿಕೆ ಮಂಡಿಸುತ್ತಲೇ ಇದ್ದರೂ ಅನುದಾನ ವಿಳಂಬವಾಗುತ್ತಿದೆ. ಇದೀಗ ಮಧ್ಯ ರಸ್ತೆಯು ಹೊಂಡಗಳಿಂದ ತುಂಬಿದ್ದು, ವಾಹನ ಓಡಾಡುವುದೇ ಕಷ್ಟಸಾಧ್ಯ ವಾಗಿದೆ. ದ್ವಿಚಕ್ರ ವಾಹನ ಸವಾರರು ಬಿದ್ದು ಎದ್ದು ಹೋಗುವುದು

ಸುರತ್ಕಲ್: ಅಭಿವೃದ್ಧಿಯಿಂದ ಮರೀಚಿಕೆಯಾಗಿರುವ ಮಧ್ಯ ಗ್ರಾಮದ ರಸ್ತೆ Read More »

ವಾಹನ ಸವಾರರಿಗೆ ಗುಡ್ ನ್ಯೂಸ್| ಶೀಘ್ರದಲ್ಲೇ ಪೆಟ್ರೋಲ್ ದರದಲ್ಲಿ ₹20 ಇಳಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಪೆಟ್ರೋಲ್ ಬೆಲೆಯಲ್ಲಿ ಗಮನಾರ್ಹ ಕಡಿತವನ್ನು ನಿರೀಕ್ಷಿಸಲಾಗಿದ್ದು, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇತ್ತೀಚೆಗೆ ದೇಶಾದ್ಯಂತ ಪೆಟ್ರೋಲ್ ಬೆಲೆಯನ್ನ ಕಡಿಮೆ ಮಾಡುವುದಾಗಿ ಘೋಷಿಸಿದ್ದಾರೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ದೇಶಾದ್ಯಂತ ಲಭ್ಯವಿರುತ್ತದೆ, ಇದು ಗಣನೀಯ ಬೆಲೆ ಇಳಿಕೆಗೆ ಕಾರಣವಾಗುತ್ತದೆ. ಈ ಪೆಟ್ರೋಲ್ ಶೀಘ್ರದಲ್ಲೇ ಪೆಟ್ರೋಲ್ ಪಂಪ್’ಗಳಲ್ಲಿ ಲಭ್ಯವಾಗಲಿದೆ. ಇದರ ಬೆಲೆ 20 ರೂಪಾಯಿ ಕಡಿಮೆ ಎಂದು ನಿರೀಕ್ಷಿಸಲಾಗಿದೆ. ಟೊಯೊಟಾ ಈಗಾಗಲೇ ಎಥೆನಾಲ್ ಚಾಲಿತ ಕಾರನ್ನ ಬಿಡುಗಡೆ ಮಾಡಿದೆ. ಇದರ ಇಂಧನ ಬೆಲೆ ಲೀಟರ್ಗೆ ಕೇವಲ 25

ವಾಹನ ಸವಾರರಿಗೆ ಗುಡ್ ನ್ಯೂಸ್| ಶೀಘ್ರದಲ್ಲೇ ಪೆಟ್ರೋಲ್ ದರದಲ್ಲಿ ₹20 ಇಳಿಕೆ ಸಾಧ್ಯತೆ Read More »