January 2025

ಬಿಗ್ ಬಾಸ್ ಗೆದ್ದ ಹನುಮಂತ ಮನೆಯಲ್ಲಿ ‌ಸೂತಕ| ಚಿಕ್ಕಪ್ಪನನ್ನು ಕಳೆದುಕೊಂಡ ಹಳ್ಳಿಹೈದ

ಸಮಗ್ರ ನ್ಯೂಸ್: ಭಾನುವಾರ (ಜ. 26) ಬಿಗ್‌ ಬಾಸ್‌ ಫಿನಾಲೆಯಲ್ಲಿ ಕಿಚ್ಚ ಸುದೀಪ್‌, ಹನುಮಂತು ಅವರ ಕೈ ಎತ್ತುವ ಮೂಲಕ ವಿನ್ನರ್‌ ಘೋಷಣೆ ಮಾಡಿದ್ದರು. ಸೋಷಿಯಲ್‌ ಮೀಡಿಯಾದಲ್ಲಿಯೂ ಅಪಾರ ಖ್ಯಾತಿ ಪಡೆದ ಹನುಮಂತಗೆ ಎಲ್ಲರೂ ಶುಭಾಶಯ ರವಾನಿಸಿದ್ದರು. ಇತ್ತ ಕಪ್‌ ಜತೆಗೆ ಊರು ತಲುಪಿದ್ದ ಹನುಮಂತು, ಎಲ್ಲರ ಜತೆಗೆ ಸಂಭ್ರಮಿಸಬೇಕು ಎಂದುಕೊಂಡಿದ್ದರು. ಆದರೆ, ಹಠಾತ್‌ ಬೆಳವಣಿಗೆಯಲ್ಲಿ ಅವರ ಚಿಕ್ಕಪ್ಪ ನಿಧನರಾಗಿದ್ದಾರೆ. ಬಿಗ್‌ ಬಾಸ್‌ನಲ್ಲಿ ಹನುಮಂತ ಗೆದ್ದ ಬೆನ್ನಲ್ಲೇ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ತಾಂಡಾದಲ್ಲಿ […]

ಬಿಗ್ ಬಾಸ್ ಗೆದ್ದ ಹನುಮಂತ ಮನೆಯಲ್ಲಿ ‌ಸೂತಕ| ಚಿಕ್ಕಪ್ಪನನ್ನು ಕಳೆದುಕೊಂಡ ಹಳ್ಳಿಹೈದ Read More »

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!?

ಸಮಗ್ರ ನ್ಯೂಸ್: ರಾಜ್ಯದ ಬಿಜೆಪಿ ಪಾಳಯದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಚಿವ ಸಂಪುಟದಿಂದ ತೆಗೆದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿದೆ. ವರಿಷ್ಠರ ದೃಷ್ಟಿಯಲ್ಲಿ ರಾಜ್ಯದ ಬಿಜೆಪಿ ಘಟಕದಲ್ಲಿ ತಾಂತ್ರಿಕ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ವಿಜಯೇಂದ್ರ ನಾಯಕತ್ವದ ವಿರುದ್ಧ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆ, ಹೈಕಮಾಂಡ್ ಈ ಬದಲಾವಣೆಯ ಕುರಿತು ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ವಿಜಯೇಂದ್ರ ಮತ್ತು

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!? Read More »

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ. ಜನವರಿ 30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಮೈಕ್ರೋ ಫೈನಾನ್ಸ್ ಹಾವಳಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್ Read More »

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ

ಸಮಗ್ರ ನ್ಯೂಸ್: ವಿವಿಧ ಕ್ಷೇತ್ರದ ಸಾಧಕರಿಕೆ ಕೊಡಮಾಡುವ ಭಾರತದ ಅತ್ಯುನ್ನತ ಗೌರವದ ಪೈಕಿ ಒಂದಾಗಿರುವ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದರಲ್ಲಿ ಕಲಬುರಗಿ ಮೂಲದ ಡಾ. ವಿಜಯಲಕ್ಷ್ಮಿ ದೇಶಮಾನೆ ಬಾಗಲಕೋಟೆ ಮೂಲದ ವೆಂಕಪ್ಪ ಅಂಬಾಜಿ ಸುಗತೇಕರ್ ಹಾಗೂ ಕೊಪ್ಪಳ ಮೂಲದ ಶತಾಯುಷಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 2025ರ ಪದ್ಮಶ್ರೀ

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ Read More »

ಬಿಗ್ ಬಾಸ್ ಸೀಸನ್ 11 ಕಪ್ ಗೆದ್ದ ಹನುಮಂತ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿಯ ವಿನ್ನರ್ ಆಗಿ ಹಳ್ಳಿಹೈದ ಹನುಮಂತ ಪ್ರಶಸ್ತಿ ಗೆದ್ದಿದ್ದಾನೆ. ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್, ಹನುಮಂತ, ತ್ರಿವಿಕ್ರಮ್ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಕೊನೆಗೂ ವೀಕ್ಷಕರ ಅತೀ ಹೆಚ್ಚು ಓಟ್ ಗಳ ನೆರವು ಹಾಗೂ ಚಾಣಾಕ್ಷತನದ ಆಟದಿಂದ ಹನುಮಂತ ವಿನ್ನರ್ ಆಗಿದ್ದಾಗಿ ತಿಳಿದುಬಂದಿದೆ. ಎರಡನೇ ರನ್ನರ್ ಅಪ್ ಆಗಿ ತ್ರಿವಿಕ್ರಂ ಹೊರಹೊಮ್ಮಿದ್ದು, ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಧೂಳೆಬ್ಬಿಸಿದ್ದ ರಜತ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಬಿಗ್ ಬಾಸ್ ಸೀಸನ್ 11 ಕಪ್ ಗೆದ್ದ ಹನುಮಂತ Read More »

ಮಂಗಳೂರು: ಜಿಲ್ಲೆಯಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ| ವಿಶೇಷ ನಿಗಾ ವಹಿಸಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ಈ ವರ್ಷದ ರಾಜ್ಯದ ಮೊದಲ ಮಂಕಿ ಪಾಕ್ಸ್‌ ಪ್ರಕರಣ ದಕ್ಷಿಣ ಕನ್ನಡದಲ್ಲಿ ದೃಢಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ವಿಮಾನದ ಮೂಲಕ ಬರುವವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುನ್ನೆಚ್ಚರಿಕೆ ಉದ್ದೇಶಕ್ಕೆ ವೆನ್ಲಾಕ್‌ ಆಸ್ಪತ್ರೆಯಲ್ಲಿ 6 ಐಸಿಯು ಬೆಡ್‌ಗಳನ್ನು ಮೀಸಲಿಡಲಾಗಿದೆ. ಅವಶ್ಯವಿದ್ದರೆ ಮತ್ತಷ್ಟು ಬೆಡ್‌ಗಳ ಸಂಖ್ಯೆ ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ “ಮಂಕಿ ಪಾಕ್ಸ್‌ ಸೋಂಕು ಹರಡುವುದು ಕಡಿಮೆಯಾಗಿರುವ ಕಾರಣ ಆತಂಕಪಡುವ ಅಗತ್ಯವಿಲ್ಲ, ಜಾಗರೂಕತೆ ಅವಶ್ಯ.

ಮಂಗಳೂರು: ಜಿಲ್ಲೆಯಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ| ವಿಶೇಷ ನಿಗಾ ವಹಿಸಿದ ಜಿಲ್ಲಾಡಳಿತ Read More »

ಸುಬ್ರಹ್ಮಣ್ಯ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ

ಸಮಗ್ರ ನ್ಯೂಸ್: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಭರತನಾಟ್ಯ ಸ್ನಾತಕೋತ್ತರ ಪದವಿಯ ಅಂತಿಮ ಪರೀಕ್ಷೆಯಲ್ಲಿ ವಿದುಷಿ ಚೈತನ್ಯ ಕೋಟೆ ಅವರು ವಿ.ವಿಗೆ ಪ್ರಥಮ ರ‍್ಯಾಂಕ್‌ಗಳಿಸಿ ಅವಳಿ ಚಿನ್ನದ ಪದಕ ಪಡೆದಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ವಾರ್ಷಿಕ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ನವದೆಹಲಿಯ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶ್ರೀನಿವಾಸ್ ವರಖೇಡಿ, ಸಂಗೀತ ವಿವಿ ಕುಲಪತಿ ಪ್ರೊ.ನಾಗೇಶ್ .ವಿ.ಬೆಟ್ಟಕೋಟೆ ಅವರಿಂದ ಅವರು ಪದಕಗಳನ್ನು ಸ್ವೀಕರಿಸಿದರು. ಚೈತನ್ಯ ಕೋಟೆ

ಸುಬ್ರಹ್ಮಣ್ಯ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ Read More »

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು ಮನೆಗೆ ಬಂದಿದ್ದ. ಈ ವೇಳೆ ರಹಸ್ಯ ಕ್ಯಾಮರಾ ಅಳವಡಿಸಿ ಹೋಗಿದ್ದಾನೆ. ಮಹಿಳೆಗೆ ಕಳೆದ ಒಂದು ವರ್ಷದಿಂದ ಬ್ಲ್ಯಾಕ್ ಮೇಲ್ ಮಾಡಿ ತಾನು ಕರೆದಲ್ಲೆಲ ಬರಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ Read More »