January 2025

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಅಪರಾಹ್ನ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ […]

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »

ವಿವಿಧತೆಯಲ್ಲಿ ಏಕತೆ/ ಗಣರಾಜ್ಯೋತ್ಸವಕ್ಕೆ ಗೂಗಲ್‌ನ ವಿಶೇಷ ಡೂಡಲ್‌

ಸಮಗ್ರ ನ್ಯೂಸ್‌: ಭಾರತದ ಶ್ರೀಮಂತ ಜೀವವೈವಿಧ್ಯವನ್ನು ಪ್ರದರ್ಶಿಸುವ ವಿಶೇಷ ಡೂಡಲ್‌ನ್ನು ಗೂಗಲ್ ಈ ಸಲದ ಗಣರಾಜ್ಯೋತ್ಸವದ ಪ್ರಯುಕ್ತ ರಚಿಸಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಡೂಡಲ್‌ನಲ್ಲಿ ಲಡಾಖಿ ಉಡುಪಿನಲ್ಲಿರುವ ಹಿಮ ಚಿರತೆ, ಧೋತಿ-ಕುರ್ತಾ ಧರಿಸಿರುವ ಹುಲಿ ಮತ್ತು ಭಾರತದ ವಿವಿಧ ಭಾಗಗಳಿಗೆ ಸಂಬಂಧಿಸಿದ ಇತರ ವನ್ಯಜೀವಿಗಳ ಚಿತ್ರಗಳನ್ನು ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳು, ಸಸ್ಯಗಳು ಮತ್ತು ಪರಿಸರ ವ್ಯವಸ್ಥೆಗಳನ್ನು ಒಳಗೊಂಡಿರುವ ಭಾರತದ ಜೀವವೈವಿಧ್ಯಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಗೂಗಲ್ ಡೂಡಲ್ ಮರುಭೂಮಿಗಳು, ಚೌಗು ಪ್ರದೇಶಗಳು, ಹುಲ್ಲುಗಾವಲುಗಳು, ಸರೋವರಗಳು ಮತ್ತು

ವಿವಿಧತೆಯಲ್ಲಿ ಏಕತೆ/ ಗಣರಾಜ್ಯೋತ್ಸವಕ್ಕೆ ಗೂಗಲ್‌ನ ವಿಶೇಷ ಡೂಡಲ್‌ Read More »

O+ ರಕ್ತವು ಇತರ ರಕ್ತ ಗುಂಪಿಗಿಂತ ವಿಶೇಷವಾದದ್ದು|ದೈಹಿಕ, ಮಾನಸಿಕ ಬಲಿಷ್ಠರು|ಸಮಾಜಪ್ರಿಯರು

ಸಮಗ್ರ ನ್ಯೂಸ್: O+ ರಕ್ತದ ಗುಂಪು ಹೊಂದಿರುವ ಜನರು ಹುಟ್ಟಿನಿಂದಲೇ ತುಂಬಾ ವಿಶೇಷವಾಗಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರುತ್ತಾರೆ. ಇವರ ಗುಣಲಕ್ಷಣಗಳು ಇತರರಿಂದ ಪ್ರತ್ಯೇಕವಾಗಿರಿಸುತ್ತವೆ.  ಇವರು ಸಮಾಜದಲ್ಲಿ ಅನೇಕರಿಂದ ಗೌರವಿಸಲ್ಪಡುತ್ತಾರೆ. ಇತರ ರಕ್ತದ ಗುಂಪುಗಳಿಗೆ ಹೋಲಿಸಿದರೆ, ಅವರು ಹೃದಯಾಘಾತ, ಕ್ಯಾನ್ಸರ್ ಮತ್ತು ಮಲೇರಿಯಾದಂತಹ ಕಾಯಿಲೆಗಳಿಂದ ಸೋಂಕಿಗೆ ಒಳಗಾಗುವ ಸಾಧ್ಯತೆ ಕಡಿಮೆ. ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯ.! O+ ರಕ್ತ ಹೊಂದಿರುವವರ ದೇಹದಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಕಡಿಮೆ ಮಟ್ಟವನ್ನು ಹೊಂದಿರುತ್ತದೆ. ಇದು ಒತ್ತಡವನ್ನು ಸುಲಭವಾಗಿ ನಿಭಾಯಿಸಲು ಮತ್ತು ಮುಂದುವರಿಯಲು

O+ ರಕ್ತವು ಇತರ ರಕ್ತ ಗುಂಪಿಗಿಂತ ವಿಶೇಷವಾದದ್ದು|ದೈಹಿಕ, ಮಾನಸಿಕ ಬಲಿಷ್ಠರು|ಸಮಾಜಪ್ರಿಯರು Read More »

ಮತ್ತೆ ಮುನ್ನಲೆಗೆ ಬಂದ ಸೌತಡ್ಕ ದೇಗುಲದ ಗಂಟೆ ಹರಾಜು ವಿವಾದ|ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ಪತ್ರಿಕಾಗೋಷ್ಠಿ

ಸಮಗ್ರ ನ್ಯೂಸ್: ಇತ್ತೀಚೆಗೆ ರಚನೆಗೊಂಡಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಚುನಾವಣೆಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಪತ್ರಿಕಾ ವರದಿಯ ಮಾಹಿತಿ ಪಡೆದುಕೊಂಡಿದ್ದು, ಅವರನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡಬಾರದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷ ಮತ್ತು ದತ್ತಿ ಇಲಾಖೆ ಸಚಿವರು, ಆಯುಕ್ತರು ಹಾಗೂ 8 ಮಂದಿ ರಾಜ್ಯ

ಮತ್ತೆ ಮುನ್ನಲೆಗೆ ಬಂದ ಸೌತಡ್ಕ ದೇಗುಲದ ಗಂಟೆ ಹರಾಜು ವಿವಾದ|ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ಪತ್ರಿಕಾಗೋಷ್ಠಿ Read More »

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಂಕಿತನ ಮಾಹಿತಿಗೆ ಮನವಿ

ಸಮಗ್ರ ನ್ಯೂಸ್: ಬಾಲಕಿಯ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕಿತ ಆರೋಪಿಯ ಫೋಟೋ ಸಿಸಿ‌ ಕ್ಯಾಮರಾದಲ್ಲಿ ದಾಖಲಾಗಿದ್ದು ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಕಂಟ್ರೋಲ್ ರೂಮ್ : 9480805400ಪೊಲೀಸ್ ನಿರೀಕ್ಷಕರು, ಮಹಿಳಾ ಠಾಣೆ :9480805430ಮಹಿಳಾ ಠಾಣೆ :08202525599ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ :8277988949

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಂಕಿತನ ಮಾಹಿತಿಗೆ ಮನವಿ Read More »

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು

ಸಮಗ್ರ ನ್ಯೂಸ್; ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ‌ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೃಷಿಕ ಕೆ. ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ. ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ‌ ಸಾವು Read More »

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ. ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ ಐದು ಲಕ್ಷ ಪ್ರೋತ್ಸಾಹಧನ

ಸಮಗ್ರ ನ್ಯೂಸ್: ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ-04 ಮತ್ತು ಪರಿಶಿಷ್ಟ ಪಂಗಡ-04 ಅಭ್ಯರ್ಥಿಗಳು ಸೇರಿ ಒಟ್ಟು 08 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ ಎಸ್‌ಎಸ್‌ಎಲ್ಸಿ ಉತ್ತೀರ್ಣರಾಗಿರಬೇಕು. ಮೊಬೈಲ್ ಕ್ಯಾಂಟೀನ್ ವಾಹನ

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ ಐದು ಲಕ್ಷ ಪ್ರೋತ್ಸಾಹಧನ Read More »

ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

ಸಮಗ್ರ ನ್ಯೂಸ್: ಕನ್ನಡ ಬಿಗ್​ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಹಾಗೂ ಯುವಕರ ಗಲಾಟೆ ಪ್ರಕರಣದಲ್ಲಿ ಜಗದೀಶ್ ಅವರು ಅರೆಸ್ಟ್ ಆಗಿದ್ದಾರೆ. ಕೋಡಿಗೆಹಳ್ಳಿ ಪೊಲೀಸರು ವಕೀಲ ಜಗದೀಶ್ ಅವರನ್ನು ಬಂಧಿಸಿದ್ದಾರೆ. ವಕೀಲ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ಅರೆಸ್ಟ್ ಆಗಿದ್ದಾರೆ. ಅಣ್ಣಮ್ಮ ಕೂರಿಸೋ ವಿಚಾರಕ್ಕೆ ಗಲಾಟೆ ನಡೆದಿತ್ತು.ಈ ವೇಳೆ ಜಗದೀಶ್ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆ ನಂತರ ಸಾಕಷ್ಟು ಗದ್ದಲ ಉಂಟಾಗಿತ್ತು. ಸದ್ಯ ಕೊಡಿಗೇಹಳ್ಳಿ ಪೊಲೀಸರು ಜಗದೀಶ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಕೊಡಿಗೇಹಳ್ಳಿ

ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್ Read More »

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ. ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್ ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ

ಲೋ ಬಿಪಿಯಿಂದ ಕುಸಿದು ಬಿದ್ದು ಬಾಲಕ ಸಾವು Read More »