Ad Widget .

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ| 250ಕ್ಕೂ ಗಿಡಗಳಿಗೆ ಹಾನಿ

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget .

ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು 1 ಎಕ್ರೆ ಪ್ರದೇಶದಲ್ಲಿನ ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ನ‌r ಸಂಭವಿಸಿದೆ.

Ad Widget . Ad Widget .

ಘಟನೆ ವೇಳೆ ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಬೆಂಕಿಯನ್ನು ಹತೋಟಿಗೆ ತರಲು ಅಸಾಧ್ಯವಾಗಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಹಕಾರದೊಂದಿಗೆ ನಂದಿಸಲಾಯಿತು.

Leave a Comment

Your email address will not be published. Required fields are marked *