ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಕಾಳ್ಗಿಚ್ಚು| ಎರಡು ದಿನಗಳಿಂದ ಉರಿಯುತ್ತಿರುವ ಬೆಂಕಿಗೆ ನೂರಾರು ಎಕ್ರೆ ಅರಣ್ಯ ನಾಶ

ಸಮಗ್ರ ನ್ಯೂಸ್: ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ‌ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ.

Ad Widget . Ad Widget .

ಕಡಿದಾದ ಪ್ರದೇಶಕ್ಕೆ ತೆರಳಲು ಸಾಧ್ಯವಾಗದೇ ಇರುವುದರಿಂದ ಬೆಂಕಿ ಕೆನ್ನಾಲಿಗೆ ಸುಮಾರು 50 ಕಿ.ಮೀ.ದೂರದ ಬೆಳ್ತಂಗಡಿ ವರೆಗೆ ನೇರವಾಗಿ ಗೋಚರಿಸುತ್ತಿದೆ.

Ad Widget . Ad Widget .

ವನ್ಯಜೀವಿ‌ ವಿಭಾಗದ ಸಾಕಷ್ಟು ಮರಗಿಡ, ಹುಲ್ಲು, ಪ್ರಾಣಿಗಳು ಬಲಿಯಾಗಿರುವ ಆತಂಕ ಎದುರಾಗಿದೆ.

Leave a Comment

Your email address will not be published. Required fields are marked *