March 2025

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ

ಸಮಗ್ರ ನ್ಯೂಸ್: ವಿಜ್ಞಾನಿಗಳು ಚರ್ಮದಂತಹ ಹೈಡ್ರೋಜೆಲ್ ರಚಿಸಿದ್ದಾರೆ. ಇದು 4 ಗಂಟೆಗಳಲ್ಲಿ 90% ಗಾಯಗಳನ್ನು ಸಂಪೂರ್ಣವಾಗಿ ಗುಣಪಡಿಸುತ್ತದೆ.ರೋಮಾಂಚಕಾರಿ ವೈಜ್ಞಾನಿಕ ಆವಿಷ್ಕಾರ ಇದಾಗಿದ್ದು, ಆಲ್ಟೊ ವಿಶ್ವವಿದ್ಯಾಲಯ ಮತ್ತು ಬೇರೂತ್ ವಿಶ್ವವಿದ್ಯಾಲಯದ ಸಂಶೋಧಕರು ಮಾನವ ಚರ್ಮದ ಗುಣಗಳನ್ನು ಅನುಕರಿಸುವ ಕ್ರಾಂತಿಕಾರಿ ಸ್ವಯಂ-ಗುಣಪಡಿಸುವ ಹೈಡ್ರೋಜೆಲ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ನವೀನ ವಸ್ತುವು ಕೇವಲ ನಾಲ್ಕು ಗಂಟೆಗಳಲ್ಲಿ 90% ವರೆಗೆ ತನ್ನನ್ನು ತಾನೇ ಸರಿಪಡಿಸಿಕೊಳ್ಳಬಹುದು ಮತ್ತು 24 ಗಂಟೆಗಳಲ್ಲಿ ಸಂಪೂರ್ಣವಾಗಿ ಗಾಯ ವಾಸಿ ಮಾಡಬಹುದು. ಇದು ಗಾಯದ ಆರೈಕೆ, ಪುನರುತ್ಪಾದಕ ಔಷಧ ಮತ್ತು […]

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು. ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಮದ್ಯಪಾನ, ಜೂಜಾಟ ಮತ್ತು ಇತರ ದುಶ್ಚಟಗಳಿಗೆ ವ್ಯಸನಿಯಾಗಿದ್ದಳರು ಎಂದು ವರದಿಯಾಗಿದೆ.

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ Read More »

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ?

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸುತ್ತಲೇ ಇದೆ. ಈಗ ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವನ್ನು ನೀಡಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ ಘೋಷಣೆಯಾದ ಬೆನ್ನಲ್ಲೇ ಇದೀಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ? Read More »

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ಮಹಿಳೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೃತ ಸೆಲ್ವಿ ಇಂದು ಬೆಳಗ್ಗೆ 5:30ರ ಸುಮಾರಿಗೆ ಮೋಟರ್ ಸ್ಟಾರ್ಟ್ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ Read More »

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಪ್ರವೇಶವನ್ನು ಮಾರ್ಚ್ 15 ರಿಂದ 17 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧನೆಯನ್ನು ಹೊರಡಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ Read More »

ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ

ಸಮಗ್ರ ನ್ಯೂಸ್: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಂಸದರು, ಒಂದು ದಶಕದ ಬೇಡಿಕೆ ಇದು ಎಂದು ವಿವರಿಸಿದ್ದಾರೆ. ಈ ರೈಲಿಗೆ ಹಸಿರು ನಿಶಾನೆ ತೋರುವ ಬಗ್ಗೆ ಸಚಿವ ಸೋಮಣ್ಣ ಅವರೊಂದಿಗೆ ಚರ್ಚಿಸಿದ್ದು, ಉದ್ಘಾಟನೆಗೆ ಸಮಯ ನಿಗದಿಯಾಗಲಿದೆ. ಬಳಿಕ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಈ ರೈಲು

ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ Read More »

ಲಾಂಚ್ ಪ್ಯಾಡ್ ನಲ್ಲಿ ಸಮಸ್ಯೆ| ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಇನ್ನಷ್ಟು ‌ತಡ!

ಸಮಗ್ರ ನ್ಯೂಸ್: ನಾಸಾದಲ್ಲಿ ಸಿಲುಕಿಕೊಂಡಿರುವ ಇಬ್ಬರು ಗಗನಯಾತ್ರಿಗಳನ್ನು ಭೂಮಿಗೆ ಕಳುಹಿಸಲು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಬೇಕಿದ್ದ ಸ್ಪೇಸ್ ಎಕ್ಸ್ ಉಡಾವಣಾ ಪ್ಯಾಡ್ ಸಮಸ್ಯೆಯಿಂದಾಗಿ ಹಾರಾಟ ವಿಳಂಬವಾಗಿದೆ. ಬಾಹ್ಯಾಕಾಶ ಕಕ್ಷೆಯಲ್ಲಿ ಕಳೆದ 9 ತಿಂಗಳಿನಿಂದ ಸಿಲುಕಿಕೊಂಡಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಭೂಮಿಗೆ ಮರಳಬೇಕಾದರೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೊಸ ಗಗನಯಾತ್ರಿಗಳು ಹೋಗಬೇಕಾಗಿದೆ. ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ ರಾಕೆಟ್‌ನ ಯೋಜಿತ ಉಡಾವಣೆ ನಿನ್ನೆ ಸಂಜೆ ನಿಗದಿಯಾಗಿತ್ತು. ಆದರೆ ಅದಕ್ಕೆ ನಾಲ್ಕು ಗಂಟೆ ಮೊದಲು

ಲಾಂಚ್ ಪ್ಯಾಡ್ ನಲ್ಲಿ ಸಮಸ್ಯೆ| ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಇನ್ನಷ್ಟು ‌ತಡ! Read More »

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ವ್ಯಾಪ್ತಿಯ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಬೆಂಗಳೂರು ಹಾಗೂ ಕರ್ನಾಟಕದ ಮೇಲೂ ಆಗುತ್ತಿದ್ದು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತಗಳು ಕಾಣಿಸಿಕೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ Read More »