ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ| ಹಲವೆಡೆ ಅವಘಡ, ವಿದ್ಯುತ್ ವ್ಯತ್ಯಯ
ಸಮಗ್ರ ನ್ಯೂಸ್: ಉರಿ ಬಿಸಿಲು, ವಿಪರೀತ ತಾಪಮಾನದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ಒಂದೇ ಬಾರಿಗೆ ಭಾರಿಗೆ ಬಿರಾಗಾಳಿ ಸಹಿತ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಕರ್ನಾಟಕದ ಹಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಗುಡುಗು, ಬಿರುಗಾಳಿ ಸಹಿತ ಮಳೆಗೆ ಹಲವು ಮರಗಳು ಧರೆಗುರುಳಿದೆ. ವಿದ್ಯುತ್ ಕಂಬಗಳು ಧರೆಗುಳಿ ಹಲವು ತಾಲೂಕುಗಳು ಕತ್ತಲಲ್ಲಿ ಮುಳುಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕು ಸೇರಿದಂತೆ […]
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ| ಹಲವೆಡೆ ಅವಘಡ, ವಿದ್ಯುತ್ ವ್ಯತ್ಯಯ Read More »