ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್
ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಶಾಸಕ ಪ್ರದೀಪ್ ಈಶ್ವರ್ ತಮ್ಮ ಡೈಲಾಗ್ಗಳಿಂದಲೇ ಫೇಮಸ್ ಆದವರು. ಆದರೆ ಇದೀಗ ಸರ್ಕಾರದ ವಿಚಾರವಾಗಿ ಏಕವಚನದಲ್ಲಿ ಅವಾಜ್ ಹಾಕಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು ಇದೇ ವೇದಿಕೆಯಲ್ಲಿ ಬಿಜೆಪಿ ಸಂಸದ ಪಿಸಿ ಮೋಹನ್ ಕೂಡ ಇದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಸರ್ಕಾರಿ ಕಾರ್ಯಕ್ರಮವು ರಾಜಕೀಯ ಕಿತ್ತಾಟದ ವೇದಿಕೆಯಾಗಿ ಬದಲಾಗಿದೆ. ಈ […]
ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್ Read More »










