March 2025

ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಕಾಂಗ್ರೆಸ್‌ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಡೈಲಾಗ್‌ಗಳಿಂದಲೇ ಫೇಮಸ್‌ ಆದವರು. ಆದರೆ ಇದೀಗ ಸರ್ಕಾರದ ವಿಚಾರವಾಗಿ ಏಕವಚನದಲ್ಲಿ ಅವಾಜ್ ಹಾಕಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು ಇದೇ ವೇದಿಕೆಯಲ್ಲಿ ಬಿಜೆಪಿ ಸಂಸದ ಪಿಸಿ ಮೋಹನ್‌ ಕೂಡ ಇದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಸರ್ಕಾರಿ ಕಾರ್ಯಕ್ರಮವು ರಾಜಕೀಯ ಕಿತ್ತಾಟದ ವೇದಿಕೆಯಾಗಿ ಬದಲಾಗಿದೆ. ಈ […]

ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಪ್ರದೀಪ್ ಈಶ್ವರ್ Read More »

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »

‘ಮೇಡಂ’ ಅಂದ್ರೆ ಗೌರವ ಸೂಚಕ ಅಂದ್ಕೊಂಡ್ರಾ? ಇದರ‌ ನಿಜಾರ್ಥ ಗೊತ್ತಾದ್ರೆ ನೀವು ಹೌಹಾರೋದು ಪಕ್ಕಾ!! ಏನಿದು ‘ಮೇಡಂ’ ಕಹಾನಿ? ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ದೇಶದಲ್ಲಿ ಆಂಗ್ಲರ ಕೊಡುಗೆಯನ್ನು ಪ್ರಸಾದ ಎಂದು ಸ್ವೀಕರಿಸಿ ಶತಮಾನ ಕಳೆದಿದೆ. ಇಂಗ್ಲಿಷ್​ ಮಾತನಾಡಿದರಷ್ಟೇ ಮಹಾನ್​ ಸಾಧಕರು, ಅವರು ಆಕಾಶದಲ್ಲಿ ತೇಲಾಡುವವರು ಎಂದೋ ಅಂದುಕೊಂಡು ಆಗಿಬಿಟ್ಟಿದೆ. ಕನ್ನಡ ನಾಡಿನಲ್ಲಿಯೇ ಹುಟ್ಟಿ, ಕನ್ನಡದ ಮಣ್ಣಿನಲ್ಲಿಯೇ ಬೆಳೆದು, ಇಲ್ಲಿಯ ಅನ್ನ ತಿನ್ನುತ್ತಾ, ಇಲ್ಲಿಯದ್ದೇ ಹಣವನ್ನು ಸಂಪಾದನೆ ಮಾಡುತ್ತಿದ್ದವರು ಸ್ಟೈಲ್​ ಆಗಿ ‘ಕನಡ್​ ಗೊತ್ತಿಲ್​’ ಎಂದೋ ‘ಸಲಪ ಸಲಪ ಕನಡ ಗೊತು’ ಎಂದು ಸ್ಟೈಲ್​ ಆಗಿ ಹೇಳಿಬಿಟ್ಟರೆ ಸಾಕು ಹೆಚ್ಚಿನವರಿಗೆ ಅದು ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವು ಅಪ್ಪ-ಅಮ್ಮಂದಿರು ತಮ್ಮ

‘ಮೇಡಂ’ ಅಂದ್ರೆ ಗೌರವ ಸೂಚಕ ಅಂದ್ಕೊಂಡ್ರಾ? ಇದರ‌ ನಿಜಾರ್ಥ ಗೊತ್ತಾದ್ರೆ ನೀವು ಹೌಹಾರೋದು ಪಕ್ಕಾ!! ಏನಿದು ‘ಮೇಡಂ’ ಕಹಾನಿ? ಇಲ್ಲಿದೆ ನೋಡಿ… Read More »

ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ

ಸಮಗ್ರ ನ್ಯೂಸ್: ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.‌ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಗಂಭೀರಗವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯ, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಲಮಾಣಿ ಅವರು ಇಳಿದಾಗ ಅದೇ ವೇಳೆ ಬಂದಂತಹ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ, ಕೈ, ಕಾಲುಗಳಿಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಲಮಾಣಿ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ Read More »

ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಮಾ13 ರಂದು ರಾತ್ರಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು

ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ Read More »

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ.

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ  _*ಒಮಾನ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ ಮಾರ್ಕ್ ಅಂಡ್ ಸೇವ್ ಸೂಪರ್ಮಾರ್ಕೆಟ್ ಸಂಸ್ಥೆಯು ಇಧೇ  ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂದರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ (19/03/2025)ಬುಧವಾರದಂದು ನಡೆಸಲಿದೆ.  ಸೇಲ್ಸ್ ಹಾಗು ರೆಟೈಲ್  ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ. Read More »

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಉದ್ದೇಶದಿಂದ ಬೈಕ್‌ ಸವಾರನಿಗೆ ಹಾಗೂ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾರನ್ನು ಹಾಗೂ ಅದನ್ನು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಬಿಎಸ್‌ಎನ್‌ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್.ಕೆ.ಎಂ ಕಾರು ಚಲಾಯಿಸಿದ್ದ ಆರೋಪಿ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಗುರುವಾರ ಬೆಳಿಗ್ಗೆ ಬಿಜೈ ಕಾಪಿಕಾಡ್‌ನ 6ನೇ ಮುಖ್ಯ ರಸ್ತೆಯಲ್ಲಿ ನಾನು ಬೈಕ್‌ನಲ್ಲಿ ಸಾಗುತ್ತಿದ್ದೆ. ಆಗ ನಮ್ಮ ಎದುರು ಮನೆಯ ನಿವಾಸಿ

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್ Read More »

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ Read More »