ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ
ಸಮಗ್ರ ನ್ಯೂಸ್: KAS ಪೂರ್ವಭಾವಿ ಪರೀಕ್ಷೆಯಲ್ಲಿ ಲೋಪಗಳು ಮತ್ತು ಭಾಷಾಂತರ ದೋಷಗಳು ಪುನರಾವರ್ತನೆಯಾಗಿವೆ ಎಂದು ಪೂರ್ವಭಾವಿ ಮರುಪರೀಕ್ಷೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಪತ್ರದಲ್ಲಿರುವುದೇನು? ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಬಹುತೇಕ ಪರೀಕ್ಷೆಗಳಲ್ಲಿ ಗೊಂದಲ, ಲೋಪಗಳು, ಭಾಷಾಂತರ ದೋಷಗಳು ಪುನರಾವರ್ತನೆಯಾಗುತ್ತಲೇ ಇರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ನಾಚಿಕೆಗೇಡಿನ ವಿಷಯವಾಗಿದೆ. ಈ ಹಿಂದೆ ಕನ್ನಡ ಭಾಷಾ ಪರೀಕ್ಷಾರ್ಥಿಗಳ ಪ್ರಶ್ನೆಪತ್ರಿಕೆಗಳನ್ನು ಸಮರ್ಪಕವಾಗಿ ಭಾಷಾಂತರಿಸದೆ ಎಡವಟ್ಟು ಮಾಡಿ ಲಕ್ಷಾಂತರ […]
ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ Read More »