April 2025

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹಾಗೂ ತನಗೆ ಕಿರುಕುಳ ನೀಡುತ್ತಿರುವವರ ಹೆಸರನ್ನು ರೆಕಾರ್ಡ್ ಮಾಡಿಟ್ಟು ಪ್ರವೀಣ್ ಗೌಡ ಸಾವಿಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್.ವಿ.ಎಂ.ಸ್ಕೂಲ್ ಬಳಿ ಪ್ರವೀಣ್ ನೇಣಿಗೆ ಕೊರಳೊಡ್ಡಿದ್ದಾರೆ. ಸಾವಿಗೂ ಮುನ್ನ […]

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ Read More »

ವಕ್ಫ್ ತಿದ್ದುಪಡಿ ಮಸೂದೆ ಅರ್ಜಿ ವಿಚಾರಣೆ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಆದೇಶ

ಸಮಗ್ರ ನ್ಯೂಸ್: ಮುಂದಿನ ವಿಚಾರಣೆಯವರೆಗೆ ‘ಬಳಕೆದಾರರಿಂದ ವಕ್ಫ್’ ಸೇರಿದಂತೆ ಅಸ್ತಿತ್ವದಲ್ಲಿರುವ ವಕ್ಫ್‌ಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಎ.17ರಂದು ವಿಚಾರಣೆ ನಡೆಸಿತು. ಕೇಂದ್ರವು ಏಳು ದಿನಗಳಲ್ಲಿ ಪ್ರತಿಕ್ರಿಯಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ದಾಖಲಿಸುತ್ತದೆ. ಸುಪ್ರೀಂ ಕೋರ್ಟ್ ಹೇಳುತ್ತದೆ, ಕೌನ್ಸಿಲ್ ಮತ್ತು ಮಂಡಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ

ವಕ್ಫ್ ತಿದ್ದುಪಡಿ ಮಸೂದೆ ಅರ್ಜಿ ವಿಚಾರಣೆ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಆದೇಶ Read More »

ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ

ಸಮಗ್ರ ನ್ಯೂಸ್: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಸಭೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ರಂಗಸ್ಥಳಕ್ಕೆ ನುಗ್ಗಿ ಬಂದು ವೇಷಧಾರಿಯ ಕುತ್ತಿಗೆ ಹಿಡಿದು ಗೊಂದಲ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಂದುಗುರಿಯಲ್ಲಿ ನಡೆದಿದೆ. ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನಂದುಗುರಿ ಅವರ ಮನೆಯಲ್ಲಿ ರಾತ್ರಿ ವೇಳೆ ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ರಂಗಸ್ಥಳದ ಮೇಲೆ ವಿದ್ಯುನ್ಮಾಲಿ

ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ Read More »

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.18, 20, 21ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು “ಎಲ್ಲೋ ಅಲರ್ಟ್‌’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುರುವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಮೋಡ ಹೆಚ್ಚಿದ್ದರೂ ಮಳೆಯಾಗಲಿಲ್ಲ. ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »

ಎ.18:ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಮಂಗಳೂರು – ಬೆಂಗಳೂರು ರಾ.ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಬಳಿ ಇರುವ ಷಾ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ವಾಹನಗಳು (ಸ್ಥಳೀಯ, ತುರ್ತು ಹಾಗೂ ಅತ್ಯಗತ್ಯ ಕಾರಣಗಳಿಗೆ ಬರುವ ವಾಹನಗಳನ್ನು ಹೊರತು

ಎ.18:ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಮಂಗಳೂರು – ಬೆಂಗಳೂರು ರಾ.ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ Read More »

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದಲ್ಲಿರುವ ನೇತ್ರಾವತಿ ನದಿ ಕಿನಾರೆ ಗ್ರಾಮವೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಏ.16) ತಡರಾತ್ರಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್‌ ಬಳಿ ಘಟನೆ ನಡೆದಿದೆ. ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ.ಬಂಗಾಳ ಮೂಲದ ಯುವತಿ

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ Read More »

ಮಹಿಳೆ ಜೊತೆ ಯುವಕನ ಅಸಭ್ಯ ವರ್ತನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ. ಇದೀಗ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಕಂಡಾಗ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದಲ್ಲದೆ, ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ. ಇದನ್ನು ಪ್ರಶ್ನಿಸಿದ ಮಹಿಳೆಯ ಪತಿ ಹಾಗೂ ಸ್ಥಳೀಯರ ಮೇಲೆ ಬೇಕಾಬಿಟ್ಟಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.  ಘಟನೆಯಲ್ಲಿ ಒಟ್ಟಾರೆ 7 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಭಾನುವಾರ ಏಪ್ರಿಲ್ 13

ಮಹಿಳೆ ಜೊತೆ ಯುವಕನ ಅಸಭ್ಯ ವರ್ತನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಪರಾರಿ Read More »

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಅರೆಸ್ಟ್ ..!

ಸಮಗ್ರ ನ್ಯೂಸ್: ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿ ನಂತರ ಜಾಮೀನು ಕೂಡ ಸಿಕ್ಕಿತ್ತು. ಇದೀಗ ರಜತ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಇತ್ತ ವಿನಯ್ ಗಾಗಿ ಹುಡುಕಾಟ ನಡೆದಿದೆ. ರಜತ್ ಅರೆಸ್ಟ್ ಆಗಲು ಕಾರಣವೇನು? ರಜತ್ ಹಾಗೂ ವಿನಯ್ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ರೀಲ್ಸ್

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಅರೆಸ್ಟ್ ..! Read More »

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ನಂ.1 ಸ್ಥಾನ ಕಾಯ್ದುಕೊಂಡ ಸುಬ್ರಹ್ಮಣ್ಯ| ಈ ಆರ್ಥಿಕ ವರ್ಷದಲ್ಲಿ 155 ಕೋಟಿಗೆ ಏರಿದ ದೇಗುಲದ ಆದಾಯ

ಸಮಗ್ರ ನ್ಯೂಸ್: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ತಾನೇ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155.95 ಕೋಟಿ (155,95,19,567)ರೂ. ಗಳಿಗೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕಿಂತ 9.94 ಕೋಟಿ ರೂ. ಏರಿಕೆಯಾಗಿದೆ. ಕಳೆದ ವರ್ಷ 146.01 ಕೋಟಿ ಆಗಿತ್ತು. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು ಆದಾಯ 155. 95 ಕೋಟಿ ರೂ. ಬಂದಿದ್ದು,

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ನಂ.1 ಸ್ಥಾನ ಕಾಯ್ದುಕೊಂಡ ಸುಬ್ರಹ್ಮಣ್ಯ| ಈ ಆರ್ಥಿಕ ವರ್ಷದಲ್ಲಿ 155 ಕೋಟಿಗೆ ಏರಿದ ದೇಗುಲದ ಆದಾಯ Read More »

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000

ಸಮಗ್ರ ನ್ಯೂಸ್: ಚಿನ್ನದ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ದೆಹಲಿಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 98,100 ರೂ. ತಲುಪಿದೆ. ಕೇವಲ ಒಂದೇ ದಿನದಲ್ಲಿ, ಬುಧವಾರ 10 ಗ್ರಾಂಗೆ 1,650 ರೂ. ಏರಿಕೆಯಾಗಿದ್ದು, ಮಂಗಳವಾರ ಇದ್ದ 96,450 ರೂ.ನಿಂದ ಈ ಗಮನಾರ್ಹ ಜಿಗಿತ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಗಗನಕ್ಕೇರಿದೆ. ಬುಧವಾರ 1 ಕೆಜಿ ಬೆಳ್ಳಿಯ ಬೆಲೆ 99,400 ರೂ. ತಲುಪಿದ್ದು, ಒಂದೇ ದಿನದಲ್ಲಿ 1,900 ರೂ. ಏರಿಕೆ ಕಂಡಿದೆ. ಮಾರುಕಟ್ಟೆ

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000 Read More »