ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್| ಇನ್ಮುಂದೆ ಬಡ್ಡಿ ಕಟ್ಟಿ ರಿನೀವಲ್ ಮಾಡಲಾಗದು!!
ಸಮಗ್ರ ನ್ಯೂಸ್: ಚಿನ್ನಾಭರಣ ಸಾಲದ ನಿಯಮ ಈಗ ಹೊರೆಯಾಗಿ ಪರಿಣಮಿಸಿದೆ. ವಾಯಿದೆ ಮುಕ್ತಾಯದ ನಂತರ ಅಸಲು ಪಾವತಿ ಕಡ್ಡಾಯ ಮಾಡಲಾಗಿದೆ. ಬ್ಯಾಂಕುಗಳಲ್ಲಿ ಪಡೆದುಕೊಳ್ಳುವ ಚಿನ್ನಾಭರಣ ಸಾಲವನ್ನು ನಿಗದಿತ ಅವಧಿಯ ಕೊನೆಗೆ ಬಡ್ಡಿ ಮಾತ್ರ ಪಾವತಿಸಿ ಗ್ರಾಹಕರು ನವೀಕರಿಸುತ್ತಿದ್ದರು. ಆದರೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ಹೊರಡಿಸಿದ ಸುತ್ತೋಲೆ ಸಾಲಗಾರರಿಗೆ ಹೊರೆಯಾಗಿ ಪರಿಣಮಿಸಿದೆ. ಬಡ್ಡಿಯನ್ನಷ್ಟೇ ಪಾವತಿಸಿ ಸಾಲ ನವೀಕರಿಸುವಂತಿಲ್ಲ ಎಂದು ಆರ್.ಬಿ.ಐ. ಬ್ಯಾಂಕುಗಳಿಗೆ ತಾಕೀತು ಮಾಡಿದೆ. ಸಾಲ ಪಡೆದವರು ಬಡ್ಡಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ಸಾಲದ ಅಸಲು […]
ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್| ಇನ್ಮುಂದೆ ಬಡ್ಡಿ ಕಟ್ಟಿ ರಿನೀವಲ್ ಮಾಡಲಾಗದು!! Read More »