ಆಪರೇಷನ್ ಸಿಂಧೂರ್ ನಿಂದ ಕಂಗೆಟ್ಟ ಪಾಕಿಸ್ತಾನದಿಂದ ಗುಂಡಿನ ದಾಳಿ| ಕಾಶ್ಮೀರದಲ್ಲಿ 6 ನಾಗರೀಕರು ಹತ
ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದರಿಂದ ಆರು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯ ಕೆಲ ಗಂಟೆಗಳ ನಂತರ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನವು “ಪ್ರಮಾಣಾನುಸಾರವಾಗಿ” ಪ್ರತಿಕ್ರಿಯೆ ನೀಡಿದೆ ಎಂದು ಸೇನೆ ತಿಳಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ […]
ಆಪರೇಷನ್ ಸಿಂಧೂರ್ ನಿಂದ ಕಂಗೆಟ್ಟ ಪಾಕಿಸ್ತಾನದಿಂದ ಗುಂಡಿನ ದಾಳಿ| ಕಾಶ್ಮೀರದಲ್ಲಿ 6 ನಾಗರೀಕರು ಹತ Read More »