May 2025

ಆಪರೇಶನ್ ಸಿಂಧೂರ್ ನಲ್ಲಿ ಕುಟುಂಬಸ್ಥರ ಕಳೆದುಕೊಂಡ ಉಗ್ರ ಮಸೂದ್ ಕುಟುಂಬಕ್ಕೆ 14ಕೋಟಿ ಪರಿಹಾರ ನೀಡಿದ ಪಾಕ್ ಸರ್ಕಾರ

ಸಮಗ್ರ ನ್ಯೂಸ್: ಆಪರೇಷನ್ ಸಿಂಧೂರ್’ ದಾಳಿಗೆ ಬಲಿಯಾದ ಉಗ್ರ ಮಸೂದ್ ಕುಟುಂಬಕ್ಕೆ ಪಾಕ್ ಸರ್ಕಾರ 14 ಕೋಟಿ ಪರಿಹಾರ ನೀಡಿದೆ ಎಂದು ಮೂಲಗಳು ತಿಳಿಸಿದೆ. ದಾಳಿಯಲ್ಲಿ ಮೃತಪಟ್ಟ ಉಗ್ರರ ಕುಟುಂಬಕ್ಕೆ ತಲಾ 1ಕೋಟಿ ಪರಿಹಾರವನ್ನು ಪಾಕಿಸ್ತಾನ ಸರ್ಕಾರ ನೀಡಿದೆ. ಪಾಕ್ ಸರ್ಕಾರ ಐಎಮ್‌ಎಫ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಗೂ ಉಗ್ರ ಮಸೂದ್ ಅಜರ್ ಮನೆ ನಿರ್ಮಾಣಕ್ಕೆ ಪಾಪಿ ಪಾಕಿಸ್ತಾನ ನೆರವು ನೀಡುತ್ತಿದೆ. ಈ ಮೂಲಕ ಪಾಕಿಸ್ತಾನದ ಮತ್ತೊಂದು ಅಸಲಿ ಮುಖ ಬಯಲಾಗಿದೆ. ಭಾರತೀಯ ಸೇನೆಯ […]

ಆಪರೇಶನ್ ಸಿಂಧೂರ್ ನಲ್ಲಿ ಕುಟುಂಬಸ್ಥರ ಕಳೆದುಕೊಂಡ ಉಗ್ರ ಮಸೂದ್ ಕುಟುಂಬಕ್ಕೆ 14ಕೋಟಿ ಪರಿಹಾರ ನೀಡಿದ ಪಾಕ್ ಸರ್ಕಾರ Read More »

ಪಾಕ್ ನಿಂದ ಸ್ವತಂತ್ರಗೊಂಡು ಪ್ರತ್ಯೇಕ ರಾಷ್ಟವೆಂದು ಘೋಷಿಸಿಕೊಂಡ ಬಲೂಚಿಸ್ತಾನ್| ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಬಲಕ್ಕೆ ಮನವಿ

ಸಮಗ್ರ ನ್ಯೂಸ್: ಪಾಕಿಸ್ತಾನದಿಂದ ಪ್ರತ್ಯೇಕ ರಾಷ್ಟ್ರವೆಂದು ಬಲೂಚಿಸ್ತಾನ್ ಸ್ವಾತಂತ್ರ್ಯ ಘೋಷಿಸಿಕೊಂಡಿದ್ದು, ಭಾರತ ಮತ್ತು ಜಾಗತಿಕ ಸಮುದಾಯದ ಬೆಂಬಲ ಕೋರಿದೆ. ಬಲೂಚ್ ಪ್ರತಿನಿಧಿ ಮಿರ್ ಯಾರ್ ಬಲೂಚ್ ಬುಧವಾರ ಪಾಕಿಸ್ತಾನದಿಂದ ಸ್ವಾತಂತ್ರ್ಯವನ್ನು ಘೋಷಿಸಿದರು, ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಉಲ್ಲೇಖಿಸಿದರು. ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್‌ನಾದ್ಯಂತ ಬಲೂಚ್ ಜನರು ಬೀದಿಗಿಳಿದಿದ್ದಾರೆ ಮತ್ತು ಇದು ಬಲೂಚಿಸ್ತಾನ್ ಪಾಕಿಸ್ತಾನವಲ್ಲ ಮತ್ತು ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂಬ ಜನರ ರಾಷ್ಟ್ರೀಯ ತೀರ್ಪು

ಪಾಕ್ ನಿಂದ ಸ್ವತಂತ್ರಗೊಂಡು ಪ್ರತ್ಯೇಕ ರಾಷ್ಟವೆಂದು ಘೋಷಿಸಿಕೊಂಡ ಬಲೂಚಿಸ್ತಾನ್| ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಬಲಕ್ಕೆ ಮನವಿ Read More »

ದೇಶದ ಸುರಕ್ಷಿತ ನಗರಗಳ ಪೈಕಿ ನಮ್ಮ ಬೆಂಗಳೂರು ನಂಬರ್ ವನ್| ಹೈದರಾಬಾದ್ ವಿವಿ ಸರ್ವೆ ರಿಪೋರ್ಟ್ ನಲ್ಲಿ ಮಾಹಿತಿ…

ಸಮಗ್ರ ನ್ಯೂಸ್: ಭಾರತದ ಜನಸಂಖ್ಯೆ, ಶಿಕ್ಷಣ, ಕಾನೂನು ಸುವ್ಯವಸ್ಥೆ, ಆರ್ಥಿಕ ಸ್ಥಿತಿಗತಿ ಸೇರಿದಂತೆ ಹಲವು ಕಾರಣಗಳಿಂದ ಆಡಳಿತಾತ್ಮಕ ಸವಾಲು ಹೆಚ್ಚು. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಸವಾಲಿನ ಕೆಲಸ. ಆದರೆ ಕೆಲ ರಾಜ್ಯಗಳು, ನಗರಗಳು ಈ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುತ್ತದೆ. ನಾಗರೀತರಿಗೆ ಸುರಕ್ಷತೆ ಒದಗಿಸಲು ಹೆಚ್ಚಿನ ಶ್ರಮವಹಿಸುತ್ತದೆ. ಇದೀಗ ಭಾರತದಲ್ಲಿ ಅತೀ ಹೆಚ್ಚು ಸುರಕ್ಷಿತವಾಗಿರುವ ನಗರ ಯಾವುದು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೈದರಾಬಾದ್ ಯುನಿವರ್ಸಿಟಿ ನಡೆಸಿದ ಅಧ್ಯಯನ ವರದಿಯಲ್ಲಿ ಬೆಂಗಳೂರು ಭಾರತದ ಗರಿಷ್ಟ

ದೇಶದ ಸುರಕ್ಷಿತ ನಗರಗಳ ಪೈಕಿ ನಮ್ಮ ಬೆಂಗಳೂರು ನಂಬರ್ ವನ್| ಹೈದರಾಬಾದ್ ವಿವಿ ಸರ್ವೆ ರಿಪೋರ್ಟ್ ನಲ್ಲಿ ಮಾಹಿತಿ… Read More »

ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು

ಸಮಗ್ರ ನ್ಯೂಸ್: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಮನೆಗೆ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಸಮೀಪ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೈ ಮೇಲೆ ಬಿದ್ದು ದ್ವಿಚಕ್ರ ವಾಹನ ಬಿಡುತ್ತಿದ್ದ

ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಮೇ 1 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಲ್ಲಾ ಕೇಸುಗಳಲ್ಲಿ ಹತ್ಯೆ ಪ್ರಕರಣದ ಭಾಗಿಯಾಗಿದ್ದ ಪ್ರಮುಖ ಆರೋಪಿ ಚೊಟ್ಟೆ ನೌಷದ್ (ನೌಷದ್ ) ವಾಮಂಜೂರು ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಫಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದನು,ಮತ್ತೋರ್ವ ಅಜರುದ್ದೀನ್ @ ಅಜರ್ ಆಶ್ರಯ ಕಾಲೊನಿ, ಕಳವಾರು ಗ್ರಾಮ ನಿವಾಸಿ.ಇನ್ನೋರ್ವ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ Read More »

ಮಾಜಿ ರೌಡಿಶೀಟರ್ ಗೆ ಒಲಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ| ಭಕ್ತವೃಂದ ಹಾಗೂ ಗ್ರಾಮದಲ್ಲಿ ವ್ಯಾಪಕ ಚರ್ಚೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ. ಮೇ.12ರಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ದೇವಳದ ಆಡಳಿತ ಕಛೇರಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಹರೀಶ್‌ ಇಂಜಾಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಾಜಿ ರೌಡಿಶೀಟರ್ ಗೆ ಒಲಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ| ಭಕ್ತವೃಂದ ಹಾಗೂ ಗ್ರಾಮದಲ್ಲಿ ವ್ಯಾಪಕ ಚರ್ಚೆ Read More »

ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ

ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ಮೇ 27ರಂದು ಕೇರಳ ಪ್ರವೇಶಿಸಲಿವೆ. ಈಗಾಗಲೇ ಮುಂಗಾರು ಮಾರುತಗಳು ಅಂಡಮಾನ್‌ ಹಾಗೂ ನಿಕೋಬರ್‌ ದ್ವೀಪ ಪ್ರವೇಶಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಬಂಗಾಳ ಕೊಲ್ಲಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಗಾಳಿಯ ವೇಗ ಹೆಚ್ಚಿದೆ. ಜತೆಗೆ ಮುಂದಿನ 3ರಿಂದ 4 ದಿನಗಳಲ್ಲಿ ಮಾರುತಗಳು ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್,

ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ Read More »

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಸಮಗ್ರ ನ್ಯೂಸ್: ಪಾಕಿಸ್ತಾನ ರೇಂಜರ್‌ಗಳಿಂದ ಏಪ್ರಿಲ್ 23 ರಂದು ಬಂಧಿಸಲ್ಪಟ್ಟ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕಳೆದ ತಿಂಗಳು ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ್ದರು. ಬುಧವಾರ ಅಟ್ಟಾರಿಯ ಚೆಕ್‌ಪೋಸ್ಟ್‌ ನಲ್ಲಿ ಪಾಕಿಸ್ತಾನ ಸೇನೆಯು ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ Read More »

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮೂರು ದಿನ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.14ರಿಂದ ರಾಜ್ಯದ 17 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ Read More »

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ

ಸಮಗ್ರ ನ್ಯೂಸ್: ಬಲೂಚಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದ ಕಶಿಶ್‌ ಚೌಧರಿ ಸಹಾಯಕ ಆಯುಕ್ತರಾಗಿ (ಅಸಿಸ್ಟೆಂಟ್‌ ಕಮಿಷನರ್‌ -ಎಸಿ) ನೇಮಕಗೊಳ್ಳುವ ಮೂಲಕ ದಾಖಲೆ ಮಾಡಿದ್ದಾರೆ. ಬಲೂಚ್‌ನಲ್ಲಿ ಈ ಸ್ಥಾನಕ್ಕೆ ನೇಮಕಗೊಂಡ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಬಲೂಚ್‌ನ ಚಗೈ ಎಂಬ ಜಿಲ್ಲೆಯ ನೋಶ್ಕಿಯವರಾದ 25 ವರ್ಷದ ಕಶಿಶ್‌, ಬಲೂಚಿಸ್ತಾನ ಸಾರ್ವಜನಿಕ ಸೇವಾ ಆಯೋಗ (ಬಿಪಿಎಸ್‌ಸಿ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಶಿಶ್‌, ತನ್ನ ತಂದೆ ಗಿರ್ಧಾರಿ ಲಾಲ್‌ ಅವರ ಜೊತೆಗೂಡಿ ಬಲೂಚ್‌ ಸಿಎಂ ಸರ್ಫರಾಜ್‌ ಬುಗ್ತಿ

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ Read More »