May 2025

ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ| ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿಯಾಗಿದ್ದಾರೆ. ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ. ಧಾರವಾಡದಲ್ಲಿ ಧಾರಾಕಾರ ಮಳೆಯಾದ […]

ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ| ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ Read More »

ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಗ್ರಾಮ ಪಂಚಾಯತ್‌ ಉಪಾಧ್ಯಕ್ಷನೊಬ್ಬ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆತನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ‌ಮಹಿಳೆಗೆ ಸಾರ್ವಜನಿಕವಾಗಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಮೇ 10ರಂದು

ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ Read More »

ರಾಜ್ಯ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್ ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಇತ್ತು ಇದೆ ಸಂದರ್ಭದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ. ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್

ರಾಜ್ಯ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್ ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ Read More »

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ…” ಎಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಪಾಕಿಸ್ತಾನದ ಅಣು ಬಾಂಬ್ ಬೆದರಿಕೆ ಬ್ಲಾಕ್ ಮೇಲ್ ಗೆ ಹೆದರೋದಿಲ್ಲ. ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರಿಗೆ ಪರಿಣಾಮದ ಎಚ್ಚರಿಕೆ ಸಂದೇಶ ರವಾನಿಸಿದ್ದೇವೆ. ಆಪರೇಷನ್ ಸಿಂಧೂರ್ ಪ್ರತಿಯೊಬ್ಬ ಭಾರತೀಯರ ಭಾವನೆಯ ಸಂಕೇತ ಎಂಬುದಾಗಿ ಖಡಕ್ ಸಂದೇಶ ನೀಡಿದರು. ಪ್ರಧಾನಿ ನರೇಂದ್ರ

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ Read More »

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ

ಸಮಗ್ರ ನ್ಯೂಸ್: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.  ಪಾಕಿಸ್ತಾನ

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ Read More »

ಕಾಶ್ಮೀರ ವಿಷಯದಲ್ಲಿ ಇನ್ನೊಬ್ಬರ ಮಧ್ಯಸ್ಥಿಕೆ ಅಗತ್ಯವಿಲ್ಲ, ಪಾಕ್ ನಿಂದ ದಾಳಿ ನಡೆದರೆ ಸುಮ್ಮನಿರುವ ಮಾತೇ ಇಲ್ಲ| ಅಮೇರಿಕಾ ಉಪಾಧ್ಯಕ್ಷರ ಖಡಕ್ ಮಾತನಾಡಿದ ನಮೋ

ಸಮಗ್ರ ನ್ಯೂಸ್: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದು, ಮತ್ತೆ ಏನಾದರೂ ದಾಳಿ ಮಾಡಿದರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಿಳಿಸಿದ್ದಾರೆ. ದೂರವಾಣಿಯ ಮೂಲಕ ಜೆ.ಡಿ. ವ್ಯಾನ್ಸ್ ಅವರೊಂದಿಗೆ ಚರ್ಚೆ ನಡೆಸಿದ ಮೋದಿ, ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆಯೂ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಪಿಒಕೆ ಮರಳುವಿಕೆ ಚರ್ಚಿಸಬೇಕಾದ ಏಕೈಕ

ಕಾಶ್ಮೀರ ವಿಷಯದಲ್ಲಿ ಇನ್ನೊಬ್ಬರ ಮಧ್ಯಸ್ಥಿಕೆ ಅಗತ್ಯವಿಲ್ಲ, ಪಾಕ್ ನಿಂದ ದಾಳಿ ನಡೆದರೆ ಸುಮ್ಮನಿರುವ ಮಾತೇ ಇಲ್ಲ| ಅಮೇರಿಕಾ ಉಪಾಧ್ಯಕ್ಷರ ಖಡಕ್ ಮಾತನಾಡಿದ ನಮೋ Read More »

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬೈ

ಸಮಗ್ರ ನ್ಯೂಸ್: ಕ್ರಿಕೆಟ್ ಸೂಪರ್ ಸ್ಟಾರ್ ವಿರಾಟ್‌ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲ ಬಾರಿಗೆ ಗುಡ್ಡೆಯ ನೀಲಿ ಜರ್ಸಿ ಧರಿಸಿ 14 ವರ್ಷಗಳಾಗಿವೆ. ನಿಜವಾಗಿಯೂ, ಈ ಸ್ವರೂಪವು ನನ್ನನ್ನು ಎಲ್ಲಿ ಕೊಂಡೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ರೂಪಿಸಿದೆ ಮತ್ತು ಜೀವನಪೂರ್ತಿ ನೆನಪಿನಲ್ಲಿರುವ ಪಾಠಗಳನ್ನು ಕಲಿಸಿದೆ. ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಏನೋ ಆತ್ಮೀಯವಾದದ್ದು ಇದೆ.

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬೈ Read More »

ಪಾಕ್ ಗೆ ಸಮನ್ಸ್ ನೀಡಿದ ಚೀನಾ? ಭಾರತದ ಮೇಲೆ ತನ ದೇಶದ ಕ್ಷಿಪಣಿ ಬಳಸಿದ್ದಕ್ಕೆ ಕಿವಿ ಹಿಂಡಿದ ಡ್ಯ್ರಾಗನ್

ಸಮಗ್ರ ನ್ಯೂಸ್: ತಮ್ಮ ದೇಶದ ಪಿಎಸ್‌15 ಕ್ಷಿಪಣಿ, ಜೆ17 ಫೈಟರ್‌ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಅದನ್ನು ಧಿಕ್ಕರಿಸಿದ ಪಾಕ್‌ಗೆ ಚೀನಾ ಸಮನ್ಸ್‌ ನೀಡಿದೆ. ಮತ್ತೊಂದೆಡೆ ಎಫ್‌-16 ವಿಮಾನ ಬಳಕೆಯಲ್ಲಿಯೂ ಪಾಕ್ ಅಮೆರಿಕದ ನಿಯಮ ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. ಪಾಕಿಸ್ತಾನದ ಹಾರಿಸಿಬಿಟ್ಟ ಪಿಎಸ್‌15 ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿತ್ತು. ಜೊತೆಗೆ ಜೆ17 ಯುದ್ಧ ವಿಮಾನಗಳು, ಪಿಎಲ್‌15 ಕ್ಷಿಪಣಿಗಳು, ಜೆ 17 ವಿಮಾನಗಳನ್ನು ಭಾರತ ಹೊಡೆದುರುಳಿಸಿತ್ತು. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಚೀನಾದ ಶಸ್ತ್ರಾಸ್ತ್ರಗಳ ಘನತೆಗೆ ಧಕ್ಕೆ

ಪಾಕ್ ಗೆ ಸಮನ್ಸ್ ನೀಡಿದ ಚೀನಾ? ಭಾರತದ ಮೇಲೆ ತನ ದೇಶದ ಕ್ಷಿಪಣಿ ಬಳಸಿದ್ದಕ್ಕೆ ಕಿವಿ ಹಿಂಡಿದ ಡ್ಯ್ರಾಗನ್ Read More »

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..!

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಮಧ್ಯೆ ದಾಳಿಗಳು ನಡೆಯುತ್ತಿದ್ದು. ಇದೀಗ ಕದನವಿರಾಮ ಸಿಕ್ಕಿದೆ. ಆದರೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಮತ್ತು ಗಡಿ ರಾಜ್ಯಗಳ ಮೇಲೆ ಡ್ರೋನ್ ದಾಳಿ ಮಾಡಿದೆ. ಇದೇ ವಿಚಾರವಾಗಿ ಭಾರತೀಯ ವಾಯುಪಡೆ( IAF) ಟ್ವೀಟ್ ಮಾಡಿದ್ದು ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..! Read More »

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ

ಸಮಗ್ರ ನ್ಯೂಸ್: ಝೀಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ Read More »