May 2025

ಯಾವುದೇ ಉಗ್ರದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ತೀರ್ಮಾನ

ಸಮಗ್ರ ನ್ಯೂಸ್: ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲು ಭಾರತ ನಿರ್ಧರಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್ ನೀಡಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಅಪ್ರಚೋದಿತ ಆಕ್ರಮಣದಿಂದಾಗಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಗಗನಕ್ಕೇರಿರುವಂತೆಯೇ, ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಮೇ 7 ರಿಂದ ಸತತ ಮೂರು ರಾತ್ರಿ ಇಸ್ಲಾಮಾಬಾದ್ […]

ಯಾವುದೇ ಉಗ್ರದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ತೀರ್ಮಾನ Read More »

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ

ಸಮಗ್ರ ನ್ಯೂಸ್: ಕದನ ವಿರಾಮ ಘೋಷಣೆ ಬೆನ್ನಲ್ಲೇ‌ ಮತ್ತೆ ನರಿ ಬುದ್ದಿ ತೋರಿರುವ ಪಾಕ್ ಜಮ್ಮು ಕಾಶ್ಮೀರದ ಹಲವು ನಗರಗಳನ್ನು ಗುರಿಯಾಗಿರಿಸಿ ಡ್ರೋಣ್ ದಾಳಿ ನಡೆಸಿದೆ. ಇದೀಗ ಬಂದ ಮಾಹಿತಿಗಳ ಶ್ರೀನಗರದ ಲಾಲ್ ಚೌಕ್, ಉದಂಪುರ ಸೇರಿದಂತೆ ಹಲವು ನಗರಗಳಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಡ್ರೋಣ್ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಗುಜರಾತ್ ನ ಕಚ್, ರಾಜಸ್ಥಾನದ ಜೈಸ್ಮೇರ್ ನಲ್ಲಿ ಪಾಕಿಸ್ತಾನ ಡ್ರೋಣ್ ದಾಳಿ ನಡೆಸಿದ್ದು ಕದನ ವಿರಾಮ ಉಲ್ಲಂಘನೆಯಾಗಿದೆ.

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ Read More »

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ

ಸಮಗ್ರ ನ್ಯೂಸ್: ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ. ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ Read More »

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..! ಶೀಘ್ರದಲ್ಲೇ ಮರು ನಿಗದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪಾಕಿಸ್ತಾನ ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..! ಶೀಘ್ರದಲ್ಲೇ ಮರು ನಿಗದಿ Read More »

ಮತ್ತೆ ಭಾರತದ ಮೇಲೆ ಪಾಕ್ ಡ್ರೋನ್ ದಾಳಿ.. ಗಡಿ ರಾಜ್ಯಗಳು ಬ್ಲಾಕ್ ಔಟ್..!

ಸಮಗ್ರ ನ್ಯೂಸ್: ಭಾರತದ ಮೇಲೆ ಪಾಕಿಸ್ತಾನ ಮತ್ತೋಮ್ಮೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಗಡಿ ಪ್ರದೇಶಗಳ ಮೇಲೆ ಪಾಕ್ ಡ್ರೋನ್ ದಾಳಿ ನಡೆಸಿದೆ. ಇಂದು (ಮೇ 09) ಬೆಳಗ್ಗೆಯಿಂದ ಯಾವುದೇ ಡ್ರೋನ್ ದಾಳಿಗಳು ಆಗಿರಲಿಲ್ಲ. ಬದಲಿಗೆ ಪಾಕ್ ಆಗಾಗ ಬಾರ್ಡರ್ನಲ್ಲಿ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಭಾರತ ಸಹ ತಿರುಗೇಟು ನೀಡಿತ್ತು. ಆದ್ರೆ, ಇದೀಗ ರಾತ್ರಿಯಾಗುತ್ತಿದ್ದಂತೆಯೇ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಗೆ ಯತ್ನಿಸಿದೆ. ಪಾಕ್ ದಾಳಿ ನಡೆಸುತ್ತಿದ್ದಂತೆಯೇ ಜಮ್ಮು -ಕಾಶ್ಮೀರದಲ್ಲಿ ಸೈರನ್

ಮತ್ತೆ ಭಾರತದ ಮೇಲೆ ಪಾಕ್ ಡ್ರೋನ್ ದಾಳಿ.. ಗಡಿ ರಾಜ್ಯಗಳು ಬ್ಲಾಕ್ ಔಟ್..! Read More »

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸುತ್ತಿರುವಂತ ಆಪರೇಷನ್ ಸಿಂಧೂರ್ ಕುರಿತಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಧಿಕ್ಕಾರ ಆಪರೇಷನ್ ಸಿಂಧೂರ್ ಎಂಬುದಾಗಿ ದೇಶ ವಿರೋಧಿ ಪೋಸ್ಟ್ ಮಾಡಿದ್ದು, ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವಂತ ರೇಷ್ಮಾ ಎಂಬ ವಿದ್ಯಾರ್ಥಿನಿಯೇ ಹೀಗೊಂದು ದೇಶ ವಿರೋಧಿ ಪೋಸ್ಟ್ ನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಕಿರೋದು. ನನ್ನ ಮನೆಯ ದೀಪಕ್ಕೆ ಅವನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ.

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ Read More »

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು. ಕಾಲೇಜಿನಲ್ಲಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ Read More »

ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ಸೈನಿಕರು ರೌಂಡ್ಸ್ ಹಾಕುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು

ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ Read More »

ಇಂಡೋ – ಪಾಕ್ ಉದ್ವಿಗ್ನ| ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್​ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ನಡುವಿನ ಪಂದ್ಯ 10 ಓವರ್​ಗೆ ಸ್ಥಗಿತಗೊಂಡಿತು. ಇದಕ್ಕೆ ಕಾರಣ ಪಾಕಿಸ್ತಾನ ನಡೆಸಿದ ದಾಳಿ. ಭದ್ರತಾ ಕಾರಣಗಳಿಂದ ನಡೆಯುತ್ತಿದ್ದ ಪಂದ್ಯವನ್ನು ಕೂಡಲೇ ಲೈಟ್​ ಆಫ್​ ಮಾಡುವ ಮೂಲಕ ರದ್ದುಗೊಳಿಸಲಾಯಿತು. ಕೆಲವು ಸಮಯ ಸ್ಟೇಡಿಯಂನಲ್ಲಿಯೇ ಕಾದ ಕ್ರಿಕೆಟ್ ಪ್ರಿಯರು, ಪಂದ್ಯ ಮತ್ತೆ ಶುರುವಾಗಬಹುದು ಎಂದು ನಿರೀಕ್ಷಿಸಿದರು. ಆದ್ರೆ,

ಇಂಡೋ – ಪಾಕ್ ಉದ್ವಿಗ್ನ| ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ Read More »

‘ಆಪರೇಶನ್ ಸಿಂಧೂರ್’ ಬೆಂಬಲಿಸಿ‌ ರಾಜ್ಯ ಸರ್ಕಾರದಿಂದ ತಿರಂಗ ಯಾತ್ರೆ

ಸಮಗ್ರ ನ್ಯೂಸ್: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿಯ ಕೆಆರ್ ವೃತ್ತದಿಂದ ಮಿನ್ಸ್ಕ್ ಚೌಕದವರೆಗೆ ತಿರಂಗಾ ಯಾತ್ರೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, ನಾವೆಲ್ಲರೂ ಭಾರತೀಯ

‘ಆಪರೇಶನ್ ಸಿಂಧೂರ್’ ಬೆಂಬಲಿಸಿ‌ ರಾಜ್ಯ ಸರ್ಕಾರದಿಂದ ತಿರಂಗ ಯಾತ್ರೆ Read More »