ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ
ಸಮಗ್ರ ನ್ಯೂಸ್:;ಮನೆ ಮೇಲೆ ಧರೆ ಕುಸಿದು ಬಿದ್ದು ಜನರು ಸಿಲುಕಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ […]
ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More »