May 2025

ರಹಿಮಾನ್ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ- ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಸುಹಾಸ್‌ ಶೆಟ್ಟಿ ಒಬ್ಬ ರೌಡಿಶೀಟರ್‌ ಆಗಿದ್ದ. ಎರಡು ಕೊಲೆ ಆರೋಪದಲ್ಲಿ ಭಾಗಿಯಾಗಿದ್ದ. ಅಂಥವನ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರ ಎಂಬಂತೆ ಬಂಟ್ವಾಳದಲ್ಲಿ ಅಬ್ದುಲ್‌ ರಹಿಮಾನ್‌ ಕೊಲೆಯಾಗಿದೆ, ಮತ್ತೋರ್ವನಿಗೆ ಗಾಯಗಳಾಗಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂತಹ ಪ್ರತೀಕಾರ ನಡೆದರೆ ಬದುಕುವುದು ಕಷ್ಟವಾಗುತ್ತದೆ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂ ಧಿಸುತ್ತಾರೆ. ಪೊಲೀಸರ ತನಿಖೆಯ ಅನಂತರವೇ ಎಲ್ಲವೂ ತಿಳಿಯಲಿದೆ. ದ.ಕ. ಜಿಲ್ಲೆಯಲ್ಲಿ ಕೋಮುವಾದದ ಕೆಟ್ಟ ವಾತಾವರಣ […]

ರಹಿಮಾನ್ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ- ದಿನೇಶ್ ಗುಂಡೂರಾವ್ Read More »

ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ. ಅವಿನಾಶ್ (32) ಬಂಧಿತ ಆರೋಪಿಯಾಗಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಬುಧವಾರ ಮಧ್ಯಾಹ್ನ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಬಳಿಕ ಕೋಪಗೊಂಡ ಪತಿ ಚಾಕುವಿನಿಂದ ಹತ್ತು ಬಾರಿ ಇರಿದು ಸ್ಥಳದಿಂದ ಪರಾರಿಯಾಗಿದ್ದ, ಘಟನೆ ಸಂಬಂಧ

ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ Read More »

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ Read More »

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಪಿಯುಸಿವರೆಗಿನ ತರಗತಿಗಳಿಗೆ ಮೇ.30ರವರೆಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ಪ್ರಮಾಣ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೇ 29 ಮತ್ತು 30 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನ ಮಳೆ ಅತಿಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ.2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಪಿಯುಸಿವರೆಗಿನ ತರಗತಿಗಳಿಗೆ ಮೇ.30ರವರೆಗೆ ರಜೆ ಘೋಷಣೆ Read More »

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನು ಮನಸೋ ಇಚ್ಛೆ ಇರಿದು ಕೊಂದ ಪತಿ| ಪರಾರಿಯಾದ ಪಾತಕಿಗಾಗಿ ಪೊಲೀಸರಿಂದ ಹುಡುಕಾಟ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಮನಸೋ ಇಚ್ಛೆ ಇರಿದು ಹತ್ಯೆಗೈದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕೀರ್ತಿ (26) ಹತ್ಯೆಯಾದ ದುರ್ದೈವಿ. ಪತಿ ಅವಿನಾಶ್ (32) ಪತ್ನಿಯನ್ನು ಕೊಂದ ಆರೋಪಿ. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಇತ್ತೀಚಿಗೆ ಇಬ್ಬರ ನಡುವೆ ಜಗಳ ನಡೆಯುತಿತ್ತು ಅದರಂತೆ ಪತಿ ಪತ್ನಿ ನಡುವೆ ಜಗಳ ನಡೆದು ಕೋಪಗೊಂಡ ಪತಿ ಚಾಕುವಿನಿಂದ ಮನಸ್ಸೋ ಇಚ್ಛೆ 10

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನು ಮನಸೋ ಇಚ್ಛೆ ಇರಿದು ಕೊಂದ ಪತಿ| ಪರಾರಿಯಾದ ಪಾತಕಿಗಾಗಿ ಪೊಲೀಸರಿಂದ ಹುಡುಕಾಟ Read More »

ಮಂಗಳೂರು: ಲಂಚ ಸ್ವೀಕಾರ ವೆಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಇಲಾಖೆ ಉಪನಿರ್ದೇಶಕಿ

ಸಮಗ್ರ ನ್ಯೂಸ್: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಉಳ್ಳಾಲ ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ

ಮಂಗಳೂರು: ಲಂಚ ಸ್ವೀಕಾರ ವೆಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಇಲಾಖೆ ಉಪನಿರ್ದೇಶಕಿ Read More »

ಮುಯ್ಯಿಗೆ ಮುಯ್ಯಿ ಟಾರ್ಗೆಟ್ ಗೆ ಬಲಿಯಾಗಲಿದೆಯಾ ಕರಾವಳಿ| ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುಮಾಡಿದ ಟಾರ್ಗೆಟ್ ಬಾಯ್ ಪೇಜ್

ಸಮಗ್ರ ನ್ಯೂಸ್: ಶಾಂತವಾಗಿದ್ದ ದಕ್ಷಿಣಕನ್ನಡ ಜಿಲ್ಲೆ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೇಡಿಗೆ ಸಹ ಸೇಡಿನಂತೆ ಟಾರ್ಗೆಟ್ ಬಾಯ್ ಪೇಜ್ ಮೂಲಕ ಮತ್ತೆ ಟಾರ್ಗೆಟ್ ಮಾಡಿದ್ದಾರೆ. ಇನ್ಸ್ಟಾ ಗ್ರಾಮ್ ಪೇಜ್ ಮೂಲಕ ರಿವೇಂಜ್ ಬೆದರಿಕೆ ಹಾಕಿದ್ದು ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಫೋಟೋ ಹಾಕಿ ರಿವೇಂಜ್ ಪೋಸ್ಟ್ ಮಾಡಿದ್ದಾರೆ. ಭರತ್ ಕುಮ್ಡೇಲು ಎಸ್ ಡಿ ಪಿ ಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು ಕಳೆದ ಕೆಲ ತಿಂಗಳುಗಳಿಂದ ಭರತ್ ಕುಮ್ಡೇಲು ಮೇಲೆ ನಿರಂತರ ಬೆದರಿಕೆ

ಮುಯ್ಯಿಗೆ ಮುಯ್ಯಿ ಟಾರ್ಗೆಟ್ ಗೆ ಬಲಿಯಾಗಲಿದೆಯಾ ಕರಾವಳಿ| ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುಮಾಡಿದ ಟಾರ್ಗೆಟ್ ಬಾಯ್ ಪೇಜ್ Read More »

ರಾಜ್ಯದಲ್ಲಿ ನಾಲಾಯಕ್ ಗೃಹಸಚಿವ, ದ.ಕ ಜಿಲ್ಲೆಗೆ ಅತಿಥಿ ಉಸ್ತುವಾರಿ ಸಚಿವ| ಇಬ್ಬರಿಗೂ ಪೊಲೀಸ್ ಇಲಾಖೆ ಮೇಲೆ ನಿಯಂತ್ರಣವೇ ಇಲ್ಲ – ಅಶ್ರಫ್ ಕಲ್ಲೇಗ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದು, ಅವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ ಎಂದು ಮುಸ್ಲಿಂ ಯುವಜನ ಒಕ್ಕೂಟದ ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ ರಹೀಂ‌ ಕೊಲೆ ಪ್ರಕರಣದಲ್ಲಿ ಸರಕಾರ ಮತ್ತು ಪೋಲೀಸ್ ಇಲಾಖೆ ವೈಫಲ್ಯವಿದ್ದು, ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದಾರೆ ಆದರೆ ಅವರಿಗೆ ಪೋಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ. ಇನ್ನೊಬ್ಬರು ಅತಿಥಿ ಉಸ್ತುವಾರಿ ಸಚಿವರು, ಅವರು ಜಿಲ್ಲೆಗೆ ಅತಿಥಿ ಉಪನ್ಯಾಸಕರ ರೀತಿಯಲ್ಲಿ ಜಿಲ್ಲೆಗೆ ಆಗಮಿಸುತ್ತಾರೆ. ರೌಡಿಶೀಟರ್ ಸುಹಾಸ್

ರಾಜ್ಯದಲ್ಲಿ ನಾಲಾಯಕ್ ಗೃಹಸಚಿವ, ದ.ಕ ಜಿಲ್ಲೆಗೆ ಅತಿಥಿ ಉಸ್ತುವಾರಿ ಸಚಿವ| ಇಬ್ಬರಿಗೂ ಪೊಲೀಸ್ ಇಲಾಖೆ ಮೇಲೆ ನಿಯಂತ್ರಣವೇ ಇಲ್ಲ – ಅಶ್ರಫ್ ಕಲ್ಲೇಗ Read More »

ಅಬ್ದುಲ್ ರಹೀಂ‌‌ ಕೊಲೆ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಖಾಕಿ ಪಡೆ

ಸಮಗ್ರ ನ್ಯೂಸ್: ಬಂಟ್ವಾಳದ ಕೊಳ್ತಮಜಲು ಮಸೀದಿಯ ಕಾರ್ಯದರ್ಶಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅಬ್ದುಲ್ ರಹೀಂ‌‌ ಕೊಲೆ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಖಾಕಿ ಪಡೆ Read More »

ಮೇ.29ರಿಂದ ಉಪ್ಪಿನಂಗಡಿ, ಮಾಣಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ| ಜೂ.2ರಿಂದ ಕಲ್ಲಡ್ಕ ಪ್ಲೈಓವರ್ ಸಂಚಾರಕ್ಕೆ ಅನುವುಗೊಳಿಸಲು ಸಂಸದ ಚೌಟ ಸೂಚನೆ

ಸಮಗ್ರ ನ್ಯೂಸ್: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮೇ. 29 ರಂದು ಹೆದ್ದಾರಿ ಪ್ರಾಧಿಕಾರವು ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್(ವಿಯುಪಿ) ಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್

ಮೇ.29ರಿಂದ ಉಪ್ಪಿನಂಗಡಿ, ಮಾಣಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ| ಜೂ.2ರಿಂದ ಕಲ್ಲಡ್ಕ ಪ್ಲೈಓವರ್ ಸಂಚಾರಕ್ಕೆ ಅನುವುಗೊಳಿಸಲು ಸಂಸದ ಚೌಟ ಸೂಚನೆ Read More »