ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ
ಸಮಗ್ರ ನ್ಯೂಸ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಮಳೆಯ ಅಬ್ಬರ ಮುಂದುವರಿದಿದೆ. ಕೆಲವೆಡೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ. ಗಾಳಿಯೂ ಜೋರಾಗಿತ್ತು. ಪಶ್ಚಿಮ ಘಟ್ಟ ಹಾಗೂ ಘಟ್ಟದ ಮೇಲ್ಭಾಗದಲ್ಲೂ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿರುವ ಭಕ್ತರು ಸ್ನಾನಘಟ್ಟದ ಬಳಿ ನದಿಯ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾಗಮಂಡಲದಲ್ಲಿ 22.50 ಸೆಂ.ಮೀ ಮಳೆ ಸುರಿದಿದ್ದು, ಕಾವೇರಿ ನದಿ […]
ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ Read More »