ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ನಡೆದಿದೆ.

Ad Widget . Ad Widget . Ad Widget .

ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ‌ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *