June 2025

ಹಲವು ವಿಸ್ಮಯಗಳ ತವರು ಕೊಟ್ಟಿಯೂರು ಶ್ರೀ ಮಹಾದೇವ ದೇವಸ್ಥಾನ| ದೇವರ ನಾಡಿನಲ್ಲೊಂದು ವಿಶಿಷ್ಟ ದೈವಸಾನಿಧ್ಯ

ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆಯ ಬೆಟ್ಟಗುಡ್ಡಗಳ ಮಧ್ಯೆ ಅಂಕು ಡೊಂಕಾಗಿ ಹಚ್ಚ ಹಸಿರ ಪ್ರಕೃತಿ ಮಧ್ಯೆ ಸಾಗೋ ರಸ್ತೆಯಲ್ಲಿ ಪ್ರಯಾಣಿಸಿದ್ರೆ ಕೊಟ್ಟಿಯೂರು ದೇವಸ್ಥಾನ ಸಿಗುತ್ತದೆ. ಇಲ್ಲಿ ಎರಡು ದೇವಸ್ಥಾನವಿದೆ. ಒಂದು ಇಕ್ಕರೆ ಕೊಟ್ಟಿಯೂರು ಮತ್ತಿನ್ನೊಂದು ಅಕ್ಕರೆ ಕೊಟ್ಟಿಯೂರು. ಇಕ್ಕರೆ ಕೊಟ್ಟಿಯೂರು ವರ್ಷದ 11 ತಿಂಗಳೂ ತೆರೆದಿರುತ್ತದೆ. ಆದರೆ ಅಕ್ಕರೆ ಕೊಟ್ಟಿಯೂರು ವರ್ಷದಲ್ಲಿ ಕೇವಲ 28 ದಿನಗಳು ಮಾತ್ರ ತೆರೆದಿರುತ್ತದೆ. ಈ ದೇವಸ್ಥಾನವೇ ತನ್ನ ವಿಶಿಷ್ಟ ನೆಲೆ, ಭಾವನೆ ಮತ್ತು ಸರಳತೆಯಿಂದಾಗಿ ಕೇರಳದಲ್ಲಿ ಮನೆ ಮಾತಾಗಿದೆ. ಇದು ಮೂಲತಃ […]

ಹಲವು ವಿಸ್ಮಯಗಳ ತವರು ಕೊಟ್ಟಿಯೂರು ಶ್ರೀ ಮಹಾದೇವ ದೇವಸ್ಥಾನ| ದೇವರ ನಾಡಿನಲ್ಲೊಂದು ವಿಶಿಷ್ಟ ದೈವಸಾನಿಧ್ಯ Read More »

ಭಾರೀ ಮಳೆಗೆ ಕುಸಿದ ಗುಡ್ಡ| ಬೆಂಗಳೂರು – ಮಂಗಳೂರು ರಾ.ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಣ್ಣು ಹಾಗೂ ಮರಗಳು ರಸ್ತೆಗೆ ಉರುಳಿಬಿದ್ದ ಪರಿಣಾಮ, ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಯಾವುದೇ ವೈಜ್ಞಾನಿಕ ಕ್ರಮ ಅಥವಾ ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಗುಡ್ಡವನ್ನು ಕಡಿದಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಭಾರೀ ಮಳೆಗೆ ಕುಸಿದ ಗುಡ್ಡ| ಬೆಂಗಳೂರು – ಮಂಗಳೂರು ರಾ.ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತ Read More »

ಪ್ಯಾರಾಸಿಟಮೋಲ್ ಸೇರಿದಂತೆ15 ಔಷಧಿಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು

ಪ್ಯಾರಾಸಿಟಮೋಲ್ ಸೇರಿದಂತೆ15 ಔಷಧಿಗಳಿಗೆ ನಿರ್ಬಂಧ Read More »

ಉಪ್ಪಿನಂಗಡಿ: ಸರ್ಕಾರಿ ಬಸ್ ನಲ್ಲಿ ಬಟ್ಟೆ ಒಣಹಾಕಿ ‘ ಶಕ್ತಿ’ ಪ್ರದರ್ಶನ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜ‌ನೆ ಜಾರಿಗೆ ತಂದ ಮೇಲೆ ಉಚಿತ ಪ್ರಯಾಣದ ಪ್ರಯೋಜನವನ್ನು ಕೋಟ್ಯಾಂತರ ಮಹಿಳಾ ಪ್ರಯಾಣಿಕರು ಪಡೆದುಕೊಂಡಿದ್ದಾರೆ. ಹಲವು ತೀರ್ಥಕ್ಷೇತ್ರ, ಪ್ರವಾಸಿ ತಾಣಗಳನ್ನು ಸಂದರ್ಶಿಸಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಈ ನಡುವೆ ಪ್ರಯಾಣಿಸುವ ಬಸ್ ಗಳೇ ವೈಯಕ್ತಿಕ ಕೆಲಸಗಳಿಗೆ ಬಳಕೆಯಾಗುತ್ತಿರುವುದು ಯೋಜನೆಯ ದುರುಪಯೋಗವಾಗುತ್ತಿದೆ. ಇದಕ್ಕೊಂದು ತಾಜಾ ಉದಾಹರಣೆ ಇಲ್ಲಿದೆ. ಗೋಕರ್ಣದಿಂದ ಮಂಗಳೂರು ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ಜೂ.25ರ ಸಂಜೆ ಕಂಡುಬಂದ ದೃಶ್ಯವಿದು. ಕೆಲ ಮಹಿಳಾ ಪ್ರಯಾಣಿಕರು ತಮ್ಮ ಉಡುಪುಗಳನ್ನು ಬಸ್

ಉಪ್ಪಿನಂಗಡಿ: ಸರ್ಕಾರಿ ಬಸ್ ನಲ್ಲಿ ಬಟ್ಟೆ ಒಣಹಾಕಿ ‘ ಶಕ್ತಿ’ ಪ್ರದರ್ಶನ Read More »

ರೈತಬಾಂಧವರೇ ಗಮನಿಸಿ| ಮುಂಗಾರು ಹಂಗಾಮಿನ‌ ಬೆಳೆವಿಮೆ ನೋಂದಾವಣೆಗೆ ಅಧಿಸೂಚನೆ ಪ್ರಕಟ| ಜು.30 ಕೊನೆ ದಿನ

ಸಮಗ್ರ ನ್ಯೂಸ್: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ

ರೈತಬಾಂಧವರೇ ಗಮನಿಸಿ| ಮುಂಗಾರು ಹಂಗಾಮಿನ‌ ಬೆಳೆವಿಮೆ ನೋಂದಾವಣೆಗೆ ಅಧಿಸೂಚನೆ ಪ್ರಕಟ| ಜು.30 ಕೊನೆ ದಿನ Read More »

ನಭಕ್ಕೆ‌ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು

ಸಮಗ್ರ ನ್ಯೂಸ್: ಭಾರತದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳುಳ್ಳ ತಂಡದ ಐತಿಹಾಸಿಕ ಆಕ್ಸಿಯಂ-4 ಬಾಹ್ಯಾಕಾಶ ಯಾನ ಬುಧವಾರ ಮಧ್ಯಾಹ್ನ ಆರಂಭವಾಗಿದೆ.ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಮಧ್ಯಾಹ್ನ 12:01 ಗಂಟೆಗೆ ಸ್ಪೇಸ್‌ಎಕ್ಸ್‌ನ ಫಾಲ್ಕನ್‌ 9ರಾಕೆಟ್ ನಭಕ್ಕೆ ಚಿಮ್ಮಿದೆ. 28 ಗಂಟೆಗಳ ಪ್ರಯಾಣದ ನಂತರ ಶುಭಾಂಶು ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ 14 ದಿನಗಳ ಕಾಲ ತಂಗಲಿದೆ. ಈ ಅವಧಿಯಲ್ಲಿ ವಿವಿಧ ಪ್ರಯೋಗಗಳನ್ನು ಗಗನಯಾತ್ರಿಗಳು ಕೈಗೊಳ್ಳಲಿದ್ದಾರೆ. ಮೇ 29ರಂದೇ ನಡೆಯಬೇಕಿದ್ದ ಈ ಗಗನಯಾನ ಯೋಜನೆಯು ಈಗಾಗಲೇ 5 ಬಾರಿ

ನಭಕ್ಕೆ‌ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು Read More »

ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ Read More »

ಬಿಟ್ಟುಬಿಡದೆ ಸುರಿಯುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ (Monsoon Rain) ಅಬ್ಬರ ಮುಂದುವರಿದಿದ್ದು, ಅನಾಹುತಗಳನ್ನೇ ಸೃಷ್ಟಿಸಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಮತ್ತು ಇನ್ನು ಕೆಲವು ಜಿಲ್ಲೆಗಳ ಹಲವು ತಾಲೂಕು ವ್ಯಾಪ್ತಿಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು (ಜೂನ್ 25) ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಲ್ಕು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ

ಬಿಟ್ಟುಬಿಡದೆ ಸುರಿಯುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ Read More »

12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ವಿರುದ್ಧ ಇರಾನ್ ಕದನ ವಿರಾಮ ಘೋಷಿಸಿದ್ದು, ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಇರಾನ್ ಸಹ ಯುದ್ಧ ವಿರಾಮ ಘೋಷಿಸಿದೆ. ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ್ದಾರೆ. 12 ದಿನಗಳ ಯುದ್ಧ ಮುಗಿದಿದ್ದು, ಇರಾನ್ ಮತ್ತು ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನ

12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್ Read More »

ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು‌ ಲಕ್ಷಾಂತರ ರೂ. ವಂಚಿಸಿದ ಮಹಿಳೆ

ಸಮಗ್ರ ನ್ಯೂಸ್: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​

ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು‌ ಲಕ್ಷಾಂತರ ರೂ. ವಂಚಿಸಿದ ಮಹಿಳೆ Read More »