June 2025

ದ.ಕ ಜಿಲ್ಲೆಯಿಂದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟೀಸ್

ಸಮಗ್ರ ನ್ಯೂಸ್: ಹಿಂದೂ ಸಂಘಟನೆಗಳ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ಕುರಿತು ಸಹಾಯಕ ಆಯುಕ್ತರು ಆದೇಶ ಹೊರಡಿಸುವ ಕುರಿತು ವಿಚಾರಣೆ ದಿನಾಂಕ ನಿಗದಿಪಡಿಸಿದ್ದಾರೆ. ಪುತ್ತೂರು ತಾಲೂಕಿನ ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾ‌ರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾ‌ರ್ ಪುತ್ತಿಲ […]

ದ.ಕ ಜಿಲ್ಲೆಯಿಂದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟೀಸ್ Read More »

ಕಡಬ: ಕೋಮು ಸಾಮರಸ್ಯ ಕದಡಲು ಯತ್ನ ಆರೋಪ| 15 ಹಿಂದೂ ಕಾರ್ಯಕರ್ತರ ಮೇಲೆ‌ ಕೇಸ್

ಸಮಗ್ರ ನ್ಯೂಸ್: ಕೋಮುಸಾಮರಸ್ಯ ಕದಡುವಂತೆ ಮಾಡಿರುವ ಸಾಲು ಸಾಲು ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೂದು ಮುಚ್ಚಿದ ಕೆಂಡದಂತಹ ಸ್ಥಿತಿ ನಿರ್ಮಿಸಿದೆ. ಈ ನಡುವೆ 15 ಹಿಂದೂ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಪ್ರತಿಕಾರವಾಗಿ ಅಬ್ದುಲ್ ರಹಿಮಾನ್ ಹತ್ಯೆ ಘಟನೆ ನಡೆದಿರುವ ಬೆನ್ನಲ್ಲೇ ದಕ್ಷಿಣ ಕನ್ನದ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲೇ ರಾತ್ರೋ ರಾತ್ರಿ ನೂತನ ಎಸ್ ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ

ಕಡಬ: ಕೋಮು ಸಾಮರಸ್ಯ ಕದಡಲು ಯತ್ನ ಆರೋಪ| 15 ಹಿಂದೂ ಕಾರ್ಯಕರ್ತರ ಮೇಲೆ‌ ಕೇಸ್ Read More »

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್

ಸಮಗ್ರ ನ್ಯೂಸ್: ಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಏಕದಿನ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್ Read More »