July 2025

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರಕಾರ ತೀರ್ಮಾನ ಮಾಡಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ […]

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್ Read More »

ಧರ್ಮಸ್ಥಳ ಪ್ರಕರಣ| 6ನೇ ಸ್ಥಳದಲ್ಲಿ ಅಸ್ಥಿ ಅವಶೇಷಗಳು ಪತ್ತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಕಾರ್ಯಾಚರಣೆಯಲ್ಲಿ ಅವಶೇಷಗಳು ಪತ್ತೆಯಾಗಿವೆ ಎಂಬ ಮಾಹಿತಿಗಳು ಲಭಿಸಿವೆ. ಇಂದು ಆರನೇ ಗುರುತಿನ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಅದರಲ್ಲಿ ಹೂಳಲಾದ ಶವಗಳ ಅಸ್ಥಿಪಂಜರ ಸಿಕ್ಕಿದೆ ಎಂಬ ಮಾಹಿತಿಗಳು ಉನ್ನತ ಮೂಲಗಳಿಂದ‌ ಲಭಿಸಿವೆ. ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು 12:45 ಗಂಟೆಗೆ ಕಳೇಬರಗಳು ಪತ್ತೆಯಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿದೆ. ಈ

ಧರ್ಮಸ್ಥಳ ಪ್ರಕರಣ| 6ನೇ ಸ್ಥಳದಲ್ಲಿ ಅಸ್ಥಿ ಅವಶೇಷಗಳು ಪತ್ತೆ Read More »

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಆರಾಮಾಗಿ ಮಲಗಿದ ಪಾಪಿ ಪುತ್ರ!!

ಸಮಗ್ರ ನ್ಯೂಸ್: ಚಿಕ್ಕಮಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಲಗಿದ್ದಾನೆ. ತಾಯಿ ಭವಾನಿ (55) ಹತ್ಯೆಗೈದ ಪಾಪಿ ಪುತ್ರಪವನ್. ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಘಟನೆ ನಡೆದಿದ್ದು ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಆರಾಮಾಗಿ ಮಲಗಿದ ಪಾಪಿ ಪುತ್ರ!! Read More »

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದ್ದಾರೆ. ಜೊತೆಗೆ ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಗುಪ್ತಚರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ. ಇಂತಹ ಭೀಕರ ಭಯೋತ್ಪಾದಕ ದಾಳಿ ನಡೆಯಲಿದೆ ಮತ್ತು ಪಾಕಿಸ್ತಾನದಲ್ಲಿ ಅದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಯಾವುದೇ ಸರ್ಕಾರಿ ಸಂಸ್ಥೆಗೆ ತಿಳಿದಿರಲಿಲ್ಲವೇ?”

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ Read More »

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ಸಮಸ್ಯೆಗಳ ಪರಿಹಾರಕ್ಕೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಸಿಎಂ ಗೆ ಬಿಜೆಪಿ ನಿಯೋಗದಿಂದ ಮನವಿ Read More »

ಧರ್ಮಸ್ಥಳ: ಉತ್ಖನನ ವೇಳೆ ರವಿಕೆ, ಎಟಿಎಂ‌ ಕಾರ್ಡ್ ಸಿಕ್ಕಿದೆಯಾ? ಎಸ್ಐಟಿ ತಂಡ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಧರ್ಮಸ್ಥಳ ಬುರುಡೆ ಪತ್ತೆ ಕೇಸ್​ನ ಎಸ್​ಐಟಿ ತನಿಖೆ ಚುರುಕುಗೊಂಡಿದೆ. ನೇತ್ರಾವತಿ ತಟದಲ್ಲಿ 2ನೇ ದಿನದ ಉತ್ಖನನ ಬಿರುಸಿನಿಂದ ನಡೆದಿದೆ ಇಂದಾದ್ರೂ ಬುರುಡೆ ಸಿಗುತ್ತಾ ಎಂದು ಹುಡುಕಾಟ ನಡೆಸಿದ್ದ ಅಧಿಕಾರಿಗಳು ಖಾಲಿ ಕೈಯಲ್ಲಿ ಮರಳಿದ್ದಾರೆ. ನಿಗೂಢ ವ್ಯಕ್ತಿ ತೋರಿಸಿದ್ದ ಸ್ಥಳದಲ್ಲಿ 2ನೇ ದಿನವೂ ಎಷ್ಟೇ ಅಗೆದರೂ ಬಗೆದರೂ ಅಸ್ಥಿಪಂಜರವಾಗಲಿ, ಸಣ್ಣ ಮೂಳೆ ಕೂಡ ಪತ್ತೆಯಾಗಲಿಲ್ಲ. ಎಷ್ಟೇ ಅಗೆದರೂ, ಬಗೆದರೂ ತಲೆಬುರುಡೆ ಸಿಗಲಿಲ್ಲ. ಬರೋಬ್ಬರಿ 5 ಸಮಾಧಿ ಸ್ಥಳಗಳಲ್ಲಿ ಉತ್ಖನನ ಮಾಡಿದ್ರೂ ಯಾವುದೇ ಕುರುಹು ಪತ್ತೆಯಾಗಲಿಲ್ಲ. ಮೊದಲ

ಧರ್ಮಸ್ಥಳ: ಉತ್ಖನನ ವೇಳೆ ರವಿಕೆ, ಎಟಿಎಂ‌ ಕಾರ್ಡ್ ಸಿಕ್ಕಿದೆಯಾ? ಎಸ್ಐಟಿ ತಂಡ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಧರ್ಮಸ್ಥಳ‌ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೈವಾಡ| ಆ ಆಗಂತುಕ ಬಿಚ್ಚಿಟ್ಟ ಅಸಲಿ ಸತ್ಯವೇನು?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯರೊಬ್ಬರ ಹೆಸರು ತನಿಖೆಯಲ್ಲಿ ತಳುಕು ಹಾಕಿಕೊಂಡಿದೆ, ಅನಾಮಿಕ ದೂರುದಾರ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ತನಿಖಾ ತಂಡದ ಮುಂದೆ ಹೇಳಿದ್ದೇನೆ. ಎಸ್‌ಐಟಿ ವಿಚಾರಣೆಯಲ್ಲಿ ಈ ದೂರುದಾರ ನೀಡಿದ ಮಾಹಿತಿಯ ಪ್ರಕಾರ, ಶವಗಳನ್ನು ಹೂತಿಟ್ಟ ಕಾರ್ಯದಲ್ಲಿ ಅಂದು ಪೊಲೀಸ್ ಅಧಿಕಾರಿಯೂ ಸಾಥ್ ನೀಡಿದ್ದರು. ಪ್ರಕರಣ ಸಂಬಂಧ ಈಗ ಆ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವಿಷಯ ಬಹಿರಂಗವಾಗುತ್ತಿದ್ದಂತೆ,

ಧರ್ಮಸ್ಥಳ‌ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೈವಾಡ| ಆ ಆಗಂತುಕ ಬಿಚ್ಚಿಟ್ಟ ಅಸಲಿ ಸತ್ಯವೇನು? Read More »

ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ ಎಂದು ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ

ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ Read More »

ಧರ್ಮಸ್ಥಳ: ಎರಡನೇ ದಿನವೂ ಮುಂದುವರಿದ ಬುರುಡೆ ಹುಡುಕಾಟ| ಏಕಕಾಲದಲ್ಲಿ ಮೂರು ಕಡೆ ಶೋಧ ಕಾರ್ಯಾಚರಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಸತತ 2 ನೇ ದಿನವೂ ಶವಗಳ ಹುಡುಕಾಟ ಮುಂದುವರಿದಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ಅನಾಮಿಕ ದೂರುದಾರ, 13 ಸ್ಥಳಗಳನ್ನು ಗುರುತಿಸಿದ ಬೆನ್ನಲ್ಲೇ ಮಂಗಳವಾರದಿಂದ ಶವಗಳನ್ನು ಹೊರ ತೆಗೆಯುವ ಕಾರ್ಯ ಆರಂಭವಾಗಿದ್ದು ಎಸ್‌ಐಟಿ ಅಧಿಕಾರಿಗಳ ನೇತ್ರಾವತಿ ದಂಡೆಯ ಆಸುಪಾಸಿನಲ್ಲಿ ಶೋಧಕಾರ್ಯ ಚುರುಕುಗೊಳಿಸಲಾಗಿದೆ. ಮಂಗಳವಾರ ಸುಮಾರು 6 ತಾಸಿಗೂ ಹೆಚ್ಚು ಕಾಲ ಅಗೆದರೂ ಯಾವುದೇ ರೀತಿಯ ಕುರುಹು ಪತ್ತೆಯಾಗಿಲ್ಲ. ಈ ಬೆನ್ನಲ್ಲೇ

ಧರ್ಮಸ್ಥಳ: ಎರಡನೇ ದಿನವೂ ಮುಂದುವರಿದ ಬುರುಡೆ ಹುಡುಕಾಟ| ಏಕಕಾಲದಲ್ಲಿ ಮೂರು ಕಡೆ ಶೋಧ ಕಾರ್ಯಾಚರಣೆ Read More »

ಧರ್ಮಸ್ಥಳ ಪ್ರಕರಣ| ಕೋರ್ಟ್ ಆದೇಶ ಮೀರಿ ಮತ್ತೊಂದು ‌ಚಾನಲ್ ತೆರೆಯೋದ್ಯಾಕೆ? ಕುಡ್ಲ ರಾಂಪೇಜ್‌ಗೆ ಹೈಕೋರ್ಟ್ ಪ್ರಶ್ನೆ

ಸಮಗ್ರ ನ್ಯೂಸ್: ‘ನ್ಯಾಯಾಲಯದ ಆದೇಶಗಳನ್ನು ಏಕೆ ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದೀರಿ’ ಎಂದು ಯೂ ಟ್ಯೂಬರ್‌ಗಳನ್ನು ಪ್ರಶ್ನಿಸಿರುವ ಹೈಕೋರ್ಟ್‌, ‘ಪ್ರತಿಬಂಧಕ ಆದೇಶ ನೀಡಿದ ಮೇಲೂ ಒಂದರ ನಂತರ ಮತ್ತೊಂದು (ಯೂ ಟ್ಯೂಬ್) ಚಾನಲ್‌ ಆರಂಭಿಸುತ್ತಿರುವುದೇಕೆ’ ಎಂದು ಮೌಖಿಕವಾಗಿ ಪ್ರಶ್ನಿಸಿದೆ. ‘ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ’ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’

ಧರ್ಮಸ್ಥಳ ಪ್ರಕರಣ| ಕೋರ್ಟ್ ಆದೇಶ ಮೀರಿ ಮತ್ತೊಂದು ‌ಚಾನಲ್ ತೆರೆಯೋದ್ಯಾಕೆ? ಕುಡ್ಲ ರಾಂಪೇಜ್‌ಗೆ ಹೈಕೋರ್ಟ್ ಪ್ರಶ್ನೆ Read More »