July 2025

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು […]

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ Read More »

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ Read More »

ಭಾರೀ ಮಳೆ ಹಿನ್ನಲೆ| ಜು.4ರ‌ ಇಂದು ದ.ಕ ಜಿಲ್ಲೆಯ ಬಂಟ್ವಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ೫ ತಾಲೂಕಿನ ಶಾಲೆ , ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು ಮತ್ತು ಬಂಟ್ವಾಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಅರ್ಚನಾ ಭಟ್ ರಜೆ ಘೋಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆ ಹಿನ್ನಲೆ| ಜು.4ರ‌ ಇಂದು ದ.ಕ ಜಿಲ್ಲೆಯ ಬಂಟ್ವಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ೫ ತಾಲೂಕಿನ ಶಾಲೆ , ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

Ginco General Contracting LLC ಕಂಪೆನಿಯ ನೇರಸಂದರ್ಶನ

Ginco General Contracting LLC ಕಂಪೆನಿಯು ಉದ್ಯೋಗ ಆಕಾಂಕ್ಷಿಗಳಿಗೆ ನೇರಸಂದರ್ಶನವನ್ನು ಜು.7 ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಆಸಕ್ತರು ಈ ಸುವರ್ಣಾವಕಾಶವನ್ನು ಪಡೆಯಬಹುದು, 28 ರಿಂದ 40 ವರ್ಷದವರೆಗೆ ಮಾತ್ರ ಅವಕಾಶ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ  *📞9591279487* *📞9731799255*

Ginco General Contracting LLC ಕಂಪೆನಿಯ ನೇರಸಂದರ್ಶನ Read More »

ಉಡುಪಿ ಜಿಲ್ಲೆಯ ‌ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಮತ್ತು ಅಹವಾಲು ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಜಿಲ್ಲಾಮಟ್ಟದಲ್ಲಿ ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಸರಕಾರ ಮಾಡಲಿದೆ. ಅದರಂತೆ ಉಡುಪಿ ಜಿಲ್ಲೆಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ಆದೇಶ ಹೊರಪಡಿಸಿದೆ.ಈ ಹಿಂದೆ ಸತ್ಯವತಿ ಅವರು ಉಸ್ತುವಾರಿ ಕಾರ್ಯದರ್ಶಿಯಾಗಿದ್ದು, ಅವರು ಇತ್ತೀಚೆಗೆ ನಿವೃತ್ತಿ ಹೊಂದಿದ್ದರಿಂದ ಹುದ್ದೆ ತೆರವಾಗಿತ್ತು. ಉಸ್ತುವಾರಿ ಕಾರ್ಯದರ್ಶಿಗಳು ಆಗಿಂದಾಗ್ಗೆ ಜಿಲ್ಲೆಗೆ ಭೇಟಿ ನೀಡಿ ಸಭೆ

ಉಡುಪಿ ಜಿಲ್ಲೆಯ ‌ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ Read More »

ಉಗ್ಯೋಗ ಆಕಾಂಕ್ಷಿಗಳಿಗೆ ಶುಭಸುದ್ದಿ

Ginco General Contracting LLC ಕಂಪೆನಿಯ ನೇರಸಂದರ್ಶನ Ginco General Contracting LLC ಕಂಪೆನಿಯು ಉದ್ಯೋಗ ಆಕಾಂಕ್ಷಿಗಳಿಗೆ ನೇರಸಂದರ್ಶನವನ್ನು ಜು.7 ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಆಸಕ್ತರು ಈ ಸುವರ್ಣಾವಕಾಶವನ್ನು ಪಡೆಯಬಹುದು,20 ರಿಂದ 40 ವರ್ಷದವರೆಗೆ ಮಾತ್ರ ಅವಕಾಶ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ  9591279487 9731799255

ಉಗ್ಯೋಗ ಆಕಾಂಕ್ಷಿಗಳಿಗೆ ಶುಭಸುದ್ದಿ Read More »

ಪ್ರತೀ ಭಾರತೀಯನ ಮೇಲಿದೆ 4.80 ಲಕ್ಷ ಸಾಲದ ಹೊರೆ – RBI

ಸಮಗ್ರ ನ್ಯೂಸ್: ಎರಡು ವರ್ಷಗಳ ಹಿಂದೆ ಪ್ರತಿಯೊಬ್ಬ ಭಾರತೀಯನ ಮೇಲಿದ್ದ 3.9 ಲಕ್ಷ ರೂಪಾಯಿನಷ್ಟು ಸಾಲವಿತ್ತು. ಈ ಸಾಲ ಇದೀಗ ಈ ವರ್ಷದ ಮಾರ್ಚ್ ವೇಳೆಗೆ ಶೇ. 23ರಷ್ಟು ಹೆಚ್ಚಾಗಿದ್ದು, 4.8 ಲಕ್ಷ ರೂ ತಲುಪಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬಿಡುಗಡೆಗೊಳಿಸಿದ ವಿತ್ತೀಯ ಸ್ಥಿರತೆ ವರದಿ ತಿಳಿಸಿದೆ. ಇನ್ನು ಈ ವರದಿ ಪ್ರಕಾರ ಎರಡು ವರ್ಷಗಳಲ್ಲಿ ಪ್ರತಿ ಭಾರತೀಯನ ಮೇಲಿದ್ದ ಸಾಲದ ಹೊರೆ 90,000 ರೂ ಹೆಚ್ಚಾಗಿದ್ದು, ಹೋಮ್‌ ಲೋನ್‌, ಪರ್ಸನಲ್‌ ಲೋನ್‌, ಕ್ರೆಡಿಟ್‌

ಪ್ರತೀ ಭಾರತೀಯನ ಮೇಲಿದೆ 4.80 ಲಕ್ಷ ಸಾಲದ ಹೊರೆ – RBI Read More »

ಉಡುಪಿ ಮೂಲಕ ಹತ್ತು ದೇಶಗಳಿಗೆ ಡ್ರಗ್ಸ್ ಸರಬರಾಜು| ಬೃಹತ್ ಜಾಲ ಪತ್ತೆ ಮಾಡಿದ ಮಾದಕ ವಸ್ತು ನಿಗ್ರಹ ದಳ

ಸಮಗ್ರ ನ್ಯೂಸ್: ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್ ಸ್ಥಾಪಿಸಿ ಡ್ರಗ್ಸ್ ವ್ಯವಹಾರ ನಡೆಸುತ್ತಿತ್ತು ಎನ್ನಲಾಗಿದೆ. ಉಡುಪಿ ಸೇರಿ ದೇಶದ 4 ಊರುಗಳ ಮೂಲಕ ಈ ಕಾರ್ಯಾಚರಣೆ ನಡೆಯುತ್ತಿತ್ತು. ದೆಹಲಿ, ಜೈಪುರ, ಉಡುಪಿ, ರೂರ್ಕಿಯಲ್ಲಿ

ಉಡುಪಿ ಮೂಲಕ ಹತ್ತು ದೇಶಗಳಿಗೆ ಡ್ರಗ್ಸ್ ಸರಬರಾಜು| ಬೃಹತ್ ಜಾಲ ಪತ್ತೆ ಮಾಡಿದ ಮಾದಕ ವಸ್ತು ನಿಗ್ರಹ ದಳ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಇಂದು ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಎರಡು ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು(ಜು. ೩) ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜು.3ರ ಬುಧವಾರ ರಜೆ ಘೋಷಿಸಲಾಗಿದೆ.ಉಭಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶಿಸಿದ್ದಾರೆ.ನೀರು ಇರುವ ತಗ್ಗು ಪ್ರದೇಶ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಇಂದು ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯದಲ್ಲಿ ಒಂದೇ ದಿನ 6 ಮಂದಿ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತಕ್ಕೆ ಮಂಗಳವಾರ(ಜು.1) ಮತ್ತೆ ಆರು ಜನ ಬಲಿಯಾಗಿದ್ದಾರೆ. ಈ ಪೈಕಿ ಹಾಸನ ಜಿಲ್ಲೆಯಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹೊಳೆನರಸೀಪುರದ ಸಂಜಯ್, ಹಾಸನ ತಾಲೂಕು ಕೊಮ್ಮೇನಹಳ್ಳಿ ಹರ್ಷಿತಾ ಹಾಗೂ ಬೇಲೂರು ತಾಲೂಕಿನ ರವಿಕುಮಾರ್ ಮೃತರು. ಶಿವಮೊಗ್ಗ ಹೊರವಲಯದಲ್ಲಿ ಶ್ರೀನಿಧಿ ಎಂಬ ವಿದ್ಯಾರ್ಥಿ, ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಇಬ್ಬರು ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ

ರಾಜ್ಯದಲ್ಲಿ ಒಂದೇ ದಿನ 6 ಮಂದಿ ಹೃದಯಾಘಾತಕ್ಕೆ ಬಲಿ Read More »