July 2025

ಹಾಸನ: ಹೃದಯಾಘಾತ ಪ್ರಕರಣ ಕುರಿತು ವರದಿ ಸಲ್ಲಿಸಲು ಸೂಚನೆ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದ ಅನೇಕ ಪ್ರಕರಣಗಳು ಈಚೆಗೆ ವರದಿಯಾಗಿವೆ. ಆ ಜಿಲ್ಲೆಯಲ್ಲೇ ಏಕೆ ಅಷ್ಟೊಂದು ಹೃದಯಾಘಾತಗಳು ಸಂಭವಿಸುತ್ತಿವೆ ಎಂಬ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವರದಿ ಸಲ್ಲಿಕೆಯಾದ ಬಳಿಕ ಇದರ ಹಿಂದಿನ ಸತ್ಯಾಸತ್ಯತೆ ಗೊತ್ತಾಗಲಿದೆ. ಈಗಿನ ಜೀವನ ಶೈಲಿ, ಆಹಾರ ಪದ್ದತಿ, ಮೊಬೈಲ್ ಅತಿ ಬಳಕೆ ಮತ್ತು […]

ಹಾಸನ: ಹೃದಯಾಘಾತ ಪ್ರಕರಣ ಕುರಿತು ವರದಿ ಸಲ್ಲಿಸಲು ಸೂಚನೆ – ದಿನೇಶ್ ಗುಂಡೂರಾವ್ Read More »

ಕಾಶ್ಮೀರದಲ್ಲಿ ಹೊಸ ರಾಜಕೀಯ ಮೈತ್ರಿ

ಸಮಗ್ರ ನ್ಯೂಸ್: ಕಾಶ್ಮೀರದಲ್ಲಿ ಮೂರು ಪ್ರಾದೇಶಿಕ ರಾಜಕೀಯ ಪಕ್ಷಗಳು ‘ಪೀಪಲ್ಸ್ ಅಲೈಯನ್ಸ್ ಫಾರ್ ಚೇಂಜ್’ ಎಂಬ ಹೊಸ ರಾಜಕೀಯ ಮೈತ್ರಿಕೂಟವನ್ನು ರಚಿಸಿದೆ. ಈ ಮೈತ್ರಿಕೂಟದಲ್ಲಿ ಶಾಸಕ ಸಜ್ಜದ್ ಗನಿ ಲೋನ್ ನೇತೃತ್ವದ ಪೀಪಲ್ಸ್ ಕಾನ್ಸರೆನ್ಸ್, ಮಾಜಿ ಶಾಸಕ ಹಕೀಮ್ ಮೊಹಮ್ಮದ್ ಯಾಸಿನ್ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್(ಪಿಡಿಎಫ್) ಮತ್ತು ಈಗ ನಿಷೇಧಿತ ಜಮಾತ್-ಇ-ಇಸ್ಲಾಮಿಯ ಮಾಜಿ ಸದಸ್ಯರನ್ನು ಒಳಗೊಂಡ ಹೊಸದಾಗಿ ರಚಿಸಲಾದ ರಾಜಕೀಯ ಪಕ್ಷ ಜಸ್ಟೀಸ್ & ಡೆವಲಪ್‌ಮೆಂಟ್ ಫ್ರಂಟ್‌(ಜೆಡಿಎಫ್) ಸೇರಿವೆ. ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಫ್‌ ಅಧ್ಯಕ್ಷ ಶಮೀಮ್

ಕಾಶ್ಮೀರದಲ್ಲಿ ಹೊಸ ರಾಜಕೀಯ ಮೈತ್ರಿ Read More »

ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್

ಸಮಗ್ರ ನ್ಯೂಸ್: ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಈ ನಿರ್ಧಾರ ಕೈಗೊಳ್ಳಲಾಗಿದೆ, ಪ್ರವಾಸಿಗರು 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದರು. ಆದರೆ ಕಾಡುಪ್ರಾಣಿಗಳ ಕಾಟ, ಭಾರೀ ಮಳೆ , ಜಾರುವ ಪ್ರದೇಶದವಾದ್ದರಿಂದ ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ ಎಂದು ಅರಣ್ಯ ಇಲಾಖೆ ತಿಳಿಸಿದೆ. 1-07-2025 ರಿಂದ 31-07-2025

ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ Read More »

ತೆಲಂಗಾಣ: ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ| ಸಾವಿನ ಸಂಖ್ಯೆ 34ಕ್ಕೆ ಏರಿಕೆ

ಸಮಗ್ರ ನ್ಯೂಸ್: ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಂಗಳವಾರ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿದೆ. ಆರಂಭದಲ್ಲಿ 12 ಜನ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆಗೆದುಹಾಕುವಾಗ ಹಲವಾರು ಶವಗಳು ಅವಶೇಷಗಳ ಅಡಿಯಲ್ಲಿ ಪತ್ತೆಯಾಗಿವೆ. 31 ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಮತ್ತು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಸ್ಫೋಟದ ಪರಿಣಾಮವಾಗಿ ಕೈಗಾರಿಕಾ ಶೆಡ್ ಸಂಪೂರ್ಣವಾಗಿ ನಾಶವಾಗಿದೆ. ಸ್ಫೋಟದ ತೀವ್ರತೆಗೆ ಕೆಲವು ಕಾರ್ಮಿಕರು ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟು ಸುಮಾರು 100 ಮೀಟರ್ ದೂರದಲ್ಲಿ ಕೆಳಗೆ ಬಿದ್ದಿದ್ದಾರೆ. ಸ್ಫೋಟದ ಕಾರಣವನ್ನು

ತೆಲಂಗಾಣ: ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ| ಸಾವಿನ ಸಂಖ್ಯೆ 34ಕ್ಕೆ ಏರಿಕೆ Read More »

ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ಶಾಸಕರು, ಜಿಲ್ಲೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಬಡ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿರುವ

ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ – ದಿನೇಶ್ ಗುಂಡೂರಾವ್ Read More »