ಹಾಸನ: ಹೃದಯಾಘಾತ ಪ್ರಕರಣ ಕುರಿತು ವರದಿ ಸಲ್ಲಿಸಲು ಸೂಚನೆ – ದಿನೇಶ್ ಗುಂಡೂರಾವ್
ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದ ಅನೇಕ ಪ್ರಕರಣಗಳು ಈಚೆಗೆ ವರದಿಯಾಗಿವೆ. ಆ ಜಿಲ್ಲೆಯಲ್ಲೇ ಏಕೆ ಅಷ್ಟೊಂದು ಹೃದಯಾಘಾತಗಳು ಸಂಭವಿಸುತ್ತಿವೆ ಎಂಬ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವರದಿ ಸಲ್ಲಿಕೆಯಾದ ಬಳಿಕ ಇದರ ಹಿಂದಿನ ಸತ್ಯಾಸತ್ಯತೆ ಗೊತ್ತಾಗಲಿದೆ. ಈಗಿನ ಜೀವನ ಶೈಲಿ, ಆಹಾರ ಪದ್ದತಿ, ಮೊಬೈಲ್ ಅತಿ ಬಳಕೆ ಮತ್ತು […]
ಹಾಸನ: ಹೃದಯಾಘಾತ ಪ್ರಕರಣ ಕುರಿತು ವರದಿ ಸಲ್ಲಿಸಲು ಸೂಚನೆ – ದಿನೇಶ್ ಗುಂಡೂರಾವ್ Read More »





