ಧರ್ಮಸ್ಥಳ: ಶವ ಹೂತಿಟ್ಟ ಜಾಗದಲ್ಲಿ ಸಿಗದ ಕಳೆಬರ| ನಿನ್ನೆ ಏನೇನಾಯ್ತು ಗೊತ್ತಾ?
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪ ಮಾಡಿದ್ದ ದೂರುದಾರ ಮಹಜರು ವೇಳೆ ಹಲವು ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಇಂದು ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ದೂರುದಾರ ಗುರುತಿಸಿದ ಸಮಾಧಿ ಪೈಕಿ ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲೇ ಗುರುತಿಸಿದ್ದ ಸಮಾಧಿ ಸ್ಥಳ ಅಗೆದಿದ್ದಾರೆ. ಕಾರ್ಮಿಕರ ಮೂಲಕ 4 ಅಡಿ ಅಗೆದ ಬಳಿಕ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಹೀಗಾಗಿ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. […]
ಧರ್ಮಸ್ಥಳ: ಶವ ಹೂತಿಟ್ಟ ಜಾಗದಲ್ಲಿ ಸಿಗದ ಕಳೆಬರ| ನಿನ್ನೆ ಏನೇನಾಯ್ತು ಗೊತ್ತಾ? Read More »








