July 2025

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ರಾಶಿ, ನಕ್ಷತ್ರಗಳ ಬದಲಾವಣೆ ದ್ವಾದಶರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಅದ್ರಲ್ಲೂ ಸೂರ್ಯ ಹಾಗೂ ಶುಕ್ರನ ಬದಲಾವಣೆ ಕೆಲವು ರಾಶಿಗೆ ಶುಭ, ಕೆಲವು ರಾಶಿಗೆ ಅಶುಭ ಫಲವನ್ನು ನೀಡುತ್ತದೆ. ಹಾಗಾದ್ರೆ ಈ ವಾರದ ರಾಶಿಗಳ ಭವಿಷ್ಯ ಹೇಗಿದೆ ಅನ್ನೋದನ್ನು ತಿಳಿಯೋಣಾ. ಮೇಷರಾಶಿ: ಸೂರ್ಯನ ಸಂಚಾರವು ದಕ್ಷಿಣಾಯಣ ಪಥಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹಬ್ಬ-ಹರಿದಿನಗಳ ಆಚರಣೆ ಆರಂಭವಾಗಿ ವೈಕುಂಠ ಏಕಾದಶಿಯಂದು ಸಮಾಪ್ತವಾಗುತ್ತದೆ. ಈ ಸಂಚಾರದಲ್ಲಿ ಮನುಷ್ಯನು ಸಂಕಷ್ಟಗಳ ಸಂಕೋಲೆಗಳಿಂದ ಬಿಡಿಸಿಕೊಂಡು ಧೈರ್ಯ, ಸ್ಥೈರ್ಯ, ದ್ರವ್ಯ, ಧನ ಎಲ್ಲವನ್ನು […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ

ಸಮಗ್ರ ನ್ಯೂಸ್: ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ ಹಿಂದೆ ಕಾಫಿತೋಟದ ಕೆಲಸಕ್ಕಾಗಿ ಚಿಕ್ಕಮಗಳೂರು ಬಂದಿದ್ದರು. ಕೆಲಸದಲ್ಲಿಯೇ ಇಲ್ಲಿಯ ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದರು. ಆದರೆ, ಕಾಲಕ್ರಮೇಣ ಹುಡುಗಿ ಕೈಕೊಟ್ಟು ಬೇರೆ ಯಾರೊಂದಿಗೋ ಮದುವೆಯಾಗಿದ್ದಾಳೆ. ಈ ಘಟನೆಯು ಯುವಕನ ಮನಸ್ಸಿಗೆ ಆಘಾತ ಉಂಟುಮಾಡಿ,

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ Read More »

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ

ಸಮಗ್ರ ನ್ಯೂಸ್: ರಾಜ್ಯದ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವ ಸರಣಿ ಅಪರಾಧಗಳು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐ ನಾಯಕ ಪಿ. ಸಂದೋಷ್ ಕುಮಾರ್ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗಂಭೀರ ಸ್ವರೂಪದ ಪತ್ರ ಬರೆದಿದ್ದಾರೆ. 500ಕ್ಕೂ ಹೆಚ್ಚು ಶವಗಳನ್ನು ತಾನೇ ವಿಲೇವಾರಿ ಮಾಡಿರುವುದಾಗಿ ದೇವಾಲಯದ ಮಾಜಿ ನೌಕರನೊಬ್ಬ

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ Read More »

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ

ಸಮಗ್ರ ನ್ಯೂಸ್: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ರೋಹನ್ ಸಲ್ಡಾನಾ ಎಂಬಾತನನ್ನ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅನೇಕ ವರ್ಷಗಳಿಂದ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದಾನೆ. ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲೀಕ, ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ಇದೇ ರೋಹನ್‌ನನ್ನ ಪರಿಚಯಿಸಿಕೊಟ್ಟಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು ರೋಹನ್ ಉದ್ಯಮಿ

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ Read More »

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು,

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ Read More »

ಬೆಳಗಾವಿ ಮೂಲದ ಯುವಕ ಪಾಣತ್ತೂರಿನಿಂದ ನಾಪತ್ತೆ| ನೀರಿನಲ್ಲಿ‌ ಕೊಚ್ಚಿ ಹೋಗಿರುವ ಶಂಕೆ

ಸಮಗ್ರ ನ್ಯೂಸ್: ಕರ್ನಾಟಕದ ಗಡಿಭಾಗ ಕೇರಳದ‌ ಪಾಣತ್ತೂರಿನ‌ ಮಂಞನಡ್ಕ ಎಂಬಲ್ಲಿ ಪ್ಲಾಂಟೇಷನ್ ನಲ್ಲಿ ‌ಹಿಟಾಚಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಜು.17ರಂದು ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು‌ ಕೇರಳ ಸರಕಾರದ ಅಧಿನಕ್ಕೊಳಪಡುವ ಗೇರು ಬೀಜದ ಪ್ಲಾಂಟೇಷನ್ ನಲ್ಲಿ ಹಿಟಾಚಿಯಲ್ಲಿ ಹೆಲ್ಪರ್ ಕೆಲಸ ಮಾಡುತ್ತಿದ್ದ 19 ವರ್ಷ ಪ್ರಾಯದ ಯುವಕ ಅನಿಲ್ ಎಂದು ಗುರುತಿಸಲಾಗಿದೆ. ಹಿಟಾಚಿ ಚಾಲಕನಾದ ಅನಿಲ್ ನೊಂದಿಗೆ ಮಧ್ಯಾಹ್ನ ಊಟ ತರುವಂತೆ ಪಾಣತ್ತೂರು ಕಡೆಗೆ ತನ್ನ ಬೈಕಿನಲ್ಲಿ ಕಳುಹಿಸಿದ್ದರು. ಆದರೆ ಅದೇ

ಬೆಳಗಾವಿ ಮೂಲದ ಯುವಕ ಪಾಣತ್ತೂರಿನಿಂದ ನಾಪತ್ತೆ| ನೀರಿನಲ್ಲಿ‌ ಕೊಚ್ಚಿ ಹೋಗಿರುವ ಶಂಕೆ Read More »

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ, ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ Read More »

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್

ಸಮಗ್ರ ನ್ಯೂಸ್‌: ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೂಲಕ ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ. ಕಳೆದ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಆದರೆ ಈ ವರ್ಷದ ಮೇ ತಿಂಗಳಾಂತ್ಯದಿಂದ ನಿತ್ಯ ಕೋಟಿಗಿಂತಲೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಕೆಎಂಎಫ್‌ನಲ್ಲಿ ದಿನನಿತ್ಯ 1.05 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ವಾತಾವರಣ

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್ Read More »

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಮೂಲದ ವಿದ್ಯಾರ್ಥಿ ಪರಮಾನಂದ ಜೈನ್ ಎನ್ನುವ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜು.12ರ ರಾತ್ರಿ ಪರಮಾನಂದನನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾದ ಪರಮಾನಂದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾನೆ. ಹಾಸ್ಟೆಲಿಗೆ ಯುವತಿಯನ್ನು ಕರೆಸಿಕೊಂಡು, ಮತ್ತು ಬರುವ ಪಾನಿಯ ಕೊಡಿಸಿ ಪರಮಾನಂದ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.ಜುಲೈ 12ರಂದು ಆರೋಪಿ ಪರಮಾನಂದನನ್ನು

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್ Read More »

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್‌ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 5

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ Read More »