ಧರ್ಮಸ್ಥಳ: ಸಾಕ್ಷಿದಾರ ಬಂದು ಗಂಟೆಗಟ್ಟಲೆ ಕಾದು ಕುಳಿತರೂ ಪೊಲೀಸರು ಬರಲಿಲ್ಲ| ಅನುಮಾನ ಹುಟ್ಟಿಸಿದ ಪೊಲೀಸರ ನಡೆ| ಎಸ್ಪಿ ನೀಡಿದ ಸ್ಪಷ್ಟನೆ ಏನು ಗೊತ್ತಾ?
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ನ್ಯಾಯಾಲಯ ದಲ್ಲಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ಬುಧವಾರ ತಾನು ಹೂತು ಹಾಕಿದ್ದ ಮೃತದೇಹಗಳ ಬಗ್ಗೆ ಮಾಹಿತಿ ನೀಡಲು ತನ್ನ ವಕೀಲರೊಂದಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂದರೂ ಪೊಲೀಸರು ಸ್ಥಳ ಮಹಜರಿಗಾಗಿ ಬರಲಿಲ್ಲ. ಬುಧವಾರ ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಬಂದ ಇವರು ನಾಲ್ಕು ಗಂಟೆಯ ಸುಮಾರಿಗೆ ಹಿಂತಿರುಗಿದ್ದಾರೆ. ಕಾರಿನಲ್ಲಿದ್ದ ವಕೀಲರು, ಸಾಕ್ಷಿ ದೂರುದಾರ ಕಾರಿನಿಂದ ಇಳಿಯದೆ ಮುಚ್ಚಿದ್ದ ವಾಹನದಲ್ಲಿಯೇ ಸುಮಾರು ಒಂದು ಗಂಟೆಯ […]










